Author: AIN Author

ಇತ್ತೀಚಿನ ದಿನಗಳಲ್ಲಿ ನಮ್ಮ ಜೀವನಶೈಲಿಯಿಂದ ರೋಗಗಳು ಹೆಚ್ಚಾಗುತ್ತಿವೆ. ಅದರಲ್ಲಿ ರಕ್ತದೊತ್ತಡವೂ ಒಂದು. ಅಧಿಕ ರಕ್ತದೊತ್ತಡಕ್ಕೆ ಹೋಲಿಸಿದರೆ ಕಡಿಮೆ ರಕ್ತದೊತ್ತಡದ ಅಪಾಯವೇ ಹೆಚ್ಚು. ಮೆದುಳಿಗೆ ಅಸಮರ್ಪಕ ರಕ್ತ ಪೂರೈಕೆಯು ಇದಕ್ಕೆ ಅಪಾಯಕಾರಿ ಅಂಶವಾಗಿದೆ. ಸೆಳೆತ, ತಲೆತಿರುಗುವಿಕೆ, ಕಣ್ಣುಗಳ ಕೆಳಗೆ ಕಪ್ಪಾಗುವುದು, ಆಯಾಸ, ವಾಂತಿ ಅಥವಾ ವಾಕರಿಕೆ, ಶೀತ, ಕೈ ಮತ್ತು ಪಾದಗಳು, ಬೆವರುವುದು, ಉಸಿರಾಟದ ತೊಂದರೆ – ಇವು ಲೋ ಬಿಪಿಯ ಲಕ್ಷಣಗಳಾಗಿವೆ. ಇವುಗಳನ್ನು ಕಡಿಮೆ ಮಾಡಲು. ತಜ್ಞರು ಈ ಕೆಳಗಿನ ಸಲಹೆಗಳನ್ನು ಅನುಸರಿಸಲು ಸಲಹೆ ನೀಡುತ್ತಾರೆ. ಕಡಿಮೆ ರಕ್ತದೊತ್ತಡ ಸಮಸ್ಯೆಗೆ ಆಯುರ್ವೇದ ಪರಿಹಾರಗಳು: ಕಾಫಿ ನಿಮ್ಮ ರಕ್ತದೊತ್ತಡ ತುಂಬಾ ಕಡಿಮೆಯಿದ್ದರೆ ನೀವು ಪ್ರತಿದಿನ ಕಾಫಿ ಕುಡಿಯಬೇಕು. ಕಾಫಿ-ಟೀಯಲ್ಲಿರುವ ಕೆಫೀನ್ ರಕ್ತದೊತ್ತಡವನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ನಿಮಗೆ ಅಹಿತಕರವಾದಾಗ, ಉಸಿರಾಟದ ತೊಂದರೆ ಅಥವಾ ತಲೆತಿರುಗುವಿಕೆ ಬಂದಾಗ ಚಹಾ ಅಥವಾ ಕಾಫಿ ಕುಡಿಯಿರಿ. ಕಲ್ಲುಪ್ಪು: ರಕ್ತದೊತ್ತಡ ಇದ್ದಕ್ಕಿದ್ದಂತೆ ಕಡಿಮೆಯಾದರೆ, ಅದನ್ನು ನಿಯಂತ್ರಿಸಲು ನೀವು ಕಲ್ಲು ಉಪ್ಪನ್ನು ಬಳಸಬಹುದು. ಇದರಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಸಿಯಮ್ ಇರುವುದರಿಂದ…

Read More

ಟೆಲ್‌ ಅವೀವ್‌: ಪ್ಯಾಲೆಸ್ತೇನ್‌ (Palestine) ಕಾರ್ಮಿಕರ ಬದಲು ಭಾರತದ (India) ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್‌ (Isreal) ಈಗ ಮುಂದಾಗಿದೆ. ಹೌದು. ಹಮಾಸ್‌ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್‌ ಕಾರ್ಮಿಕರ ಕೆಲಸದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈಗ ಪ್ಯಾಲೆಸ್ತೇನ್‌ ಪ್ರಜೆಗಳ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅನುಮತಿ ನೀಡುವಂತೆ ಇಸ್ರೇಲಿ ನಿರ್ಮಾಣ (Construction) ಉದ್ಯಮವು ಸರ್ಕಾರವನ್ನು ಕೇಳಿದೆ ಎಂದು ವರದಿಯಾಗಿದೆ. ಇದೀಗ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಬೇಡಿಕೆಗೆ ಅನುಮತಿ ನೀಡಲು ಇಸ್ರೇಲ್ ಸರ್ಕಾರದ ನಿರ್ಧಾರಕ್ಕಾಗಿ ನಾವು ಕಾಯುತ್ತಿದ್ದೇವೆ. ಇಡೀ ವಲಯವನ್ನು ನಡೆಸಲು ಮತ್ತು ಅದನ್ನು ಸಾಮಾನ್ಯ ಸ್ಥಿತಿಗೆ ತರಲು ಸಾಧ್ಯವಾಗುವಂತೆ ಭಾರತದಿಂದ 50 ಸಾವಿರದಿಂದ 1 ಲಕ್ಷ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ನಾವು ಆಶಿಸುತ್ತೇವೆ ಎಂದು ವೆಸ್ಟ್ ಬ್ಯಾಂಕ್‌ನ ವಾಯ್ಸ್ ಆಫ್ ಅಮೇರಿಕಾ ವರದಿಯು ಇಸ್ರೇಲ್ ಬಿಲ್ಡರ್ಸ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಹೈಮ್ ಫೀಗ್ಲಿನ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. https://ainlivenews.com/knee-pain-treatment-joint-pain-treatment/ ವರದಿಯ ಪ್ರಕಾರ, ಇಸ್ರೇಲಿ ನಿರ್ಮಾಣ…

Read More

ಕಲಬುರಗಿ:- ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಮತ್ತಷ್ಟು ಆರೋಪಿಗಳನ್ನ ಪತ್ತೆ ಮಾಡಲು ನಾಲ್ಕು ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ. ಖುದ್ದು ಪೋಲೀಸ್ ಕಮೀಷನರ್ ಆರ್ ಚೇತನ್ ಆದೇಶ ಹೊರಡಿಸಿದ್ದು ಎಸಿಪಿ ಹಾಗು ಪೋಲೀಸ್ ಇನ್ಸಪೆಕ್ಟರ್ ನೇತ್ರತ್ವದ ತಂಡಕ್ಕೆ ಆರೋಪಿಗಳ ಬಂಧನ ಮಾಡುವ ಕುರಿತಂತೆ ಜವಾಬ್ದಾರಿ ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ RD ಪಾಟೀಲ್ ಸೇರಿದಂತೆ ಇನ್ನೂ ಹಲವರು ಕೈಗೆ ಸಿಗದೇ ನಾಪತ್ತೆಯಾಗಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಪರೀಕ್ಷಾ ಅಕ್ರಮ ಪ್ರಕರಣ ತನಿಖಾ ತಂಡಕ್ಕೆ ಇದೀಗ ಮತ್ತಷ್ಟು ಚಾಲೆಂಜ್ ಆದಂತಿದೆ..

Read More

ಕಲಬುರಗಿ:- ಇಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಮತ್ತಷ್ಟು ಆರೋಪಿಗಳನ್ನ ಪತ್ತೆ ಮಾಡಲು ನಾಲ್ಕು ವಿಶೇಷ ತನಿಖಾ ತಂಡಗಳನ್ನ ರಚಿಸಲಾಗಿದೆ. ಖುದ್ದು ಪೋಲೀಸ್ ಕಮೀಷನರ್ ಆರ್ ಚೇತನ್ ಆದೇಶ ಹೊರಡಿಸಿದ್ದು ಎಸಿಪಿ ಹಾಗು ಪೋಲೀಸ್ ಇನ್ಸಪೆಕ್ಟರ್ ನೇತ್ರತ್ವದ ತಂಡಕ್ಕೆ ಆರೋಪಿಗಳ ಬಂಧನ ಮಾಡುವ ಕುರಿತಂತೆ ಜವಾಬ್ದಾರಿ ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ RD ಪಾಟೀಲ್ ಸೇರಿದಂತೆ ಇನ್ನೂ ಹಲವರು ಕೈಗೆ ಸಿಗದೇ ನಾಪತ್ತೆಯಾಗಿದ್ದಾರೆ. ಹೀಗಾಗಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿರುವ ಪರೀಕ್ಷಾ ಅಕ್ರಮ ಪ್ರಕರಣ ತನಿಖಾ ತಂಡಕ್ಕೆ ಇದೀಗ ಮತ್ತಷ್ಟು ಚಾಲೆಂಜ್ ಆದಂತಿದೆ..

Read More

ನವದೆಹಲಿ: ಟಾಲಿವುಡ್‌ನಲ್ಲಿ ಮಾತ್ರವಲ್ಲದೇ ಬಾಲಿವುಡ್‌ನಲ್ಲಿಯೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸಖತ್ತಾಗಿ ಮಿಂಚುತ್ತಿದ್ದು ಅವರಿಗೆ ಸಂಬಂಧಿಸಿದ ಯಾವುದೇ ಫೋಟೋ, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದಾರೆ. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿದೆ. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. https://twitter.com/Radhika8057/status/1721539759502414203?ref_src=twsrc%5Etfw%7Ctwcamp%5Etweetembed%7Ctwterm%5E1721539759502414203%7Ctwgr%5E627f90d3f29ffd9f204b1d1d6ee8c731d78a1532%7Ctwcon%5Es1_&ref_url=https%3A%2F%2Fpublictv.in%2Fwhat-is-deepfake-technology-ai-powered-feature-in-focus-over-fake-rashmika-mandanna-video%2F ಸೂಪರ್ ಸ್ಟಾರ್, ನಟ ಅಮಿತಾಬ್ ಕೂಡ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಬೆನ್ನಲ್ಲೇ ಈ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೊಂದು ಅತ್ಯಂತ ಅಪಾಯಕಾರಿ ಕೃತ್ಯ. ಇಂತಹ ಮಾರ್ಫಿಂಗ್ ವಿಡಿಯೋಗಳ ನಿಯಂತ್ರಣ ಸಾಮಾಜಿಕ ಜಾಲತಾಣಗಳ (Social Media) ಹೊಣೆ. ಅಪ್‌ಲೋಡ್ ಆದ 36 ಗಂಟೆಗಳಲ್ಲಿ ಇವುಗಳನ್ನು ತೊಲಗಿಸದಿದ್ದರೆ ಅಂತಹ ಸಾಮಾಜಿಕ ಜಾಲತಾಣವನ್ನು ಕೋರ್ಟ್‌ಗೆ ಎಳೆಯಬಹುದು ಎಂದು ಸ್ಪಷ್ಟಪಡಿಸಿದೆ.   ಏನಿದು ಡೀಪ್‌ಫೇಕ್? ಯಾರದ್ದೋ…

Read More

ದೇಹದ ಅಂಗಗಳನ್ನು ಜೋಪಾನ ಮಾಡಿಕೊಳ್ಳುವುದು ನಮ್ಮದೇ ಜವಾಬ್ದಾರಿ. ಒಂದು ಬಾರಿ ಅಂಗ ಊನವಾದರೆ ಮತ್ತೆಂದೂ ಮೊದಲಿನಂತಾಗದು. ಕೆಲವೊಂದು ಸೂಕ್ಷ್ಮ ಅಂಗಗಳನ್ನು ಆರೋಗ್ಯವಾಗಿರಿಸಿಕೊಳ್ಳುವುದು ಅಗತ್ಯವಾಗಿರುತ್ತದೆ. ಅಂತಹ ಅಂಗಗಳಲ್ಲಿ ಕಿವಿ ಕೂಡ ಒಂದು. ಸಾಮಾನ್ಯವಾಗಿ ಕಿವಿಗೆ ನೋವು ಬರುವುದು ಕುಗ್ಗೆ ಕಟ್ಟಿದಾಗ, ಕಿವಿಯ ಸೋಂಕು, ವಸಡಿನ ಸಮಸ್ಯೆ ಇದ್ದಾಗ, ಸೈನಸ್‌ ಇದ್ದಾಗಲೂ ಕಿವಿ ನೋವು ಬರುತ್ತದೆ. ಅಂತಹ ಸಂದರ್ಭದಲ್ಲಿ ತಕ್ಷಣ ಆರೈಕೆ ಮಾಡಿಕೊಳ್ಳಬೇಕು. 2, 3 ದಿನವಾದರೂ ಗುಣವಾಗದಿದ್ದರೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಹಾಗಾದರೆ ಕಿವಿ ನೋವು ಆರಂಭವಾದರೆ ಯಾವೆಲ್ಲಾ ಮನೆಮದ್ದು ಮಾಡಬಹುದು ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ. ಬೆಳ್ಳುಳ್ಳಿ ಕಿವಿ ನೋವಿಗೆ ಬೆಳ್ಳುಳ್ಳಿ ಅತ್ತುತ್ತಮ ಪರಿಹಾರವನ್ನು ನೀಡುತ್ತದೆ. ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿ ಹೊಂದಿದ್ದು ನೋವನ್ನು ಶಮನಮಾಡುವ ಗುಣ ಹೊಂದಿದೆ. ಕಿವಿ ನೋವಿಗೆ ಬೆಳ್ಳುಳ್ಳಿಯನ್ನು ಬೇಯಿಸಿ ಚೆನ್ನಾಗಿ ಜಜ್ಜಿ ಚಿಟಿಕೆ ಉಪ್ಪು ಸೇರಿಸಿ ಅದನ್ನು ಒಂದು ಹತ್ತಿಯ ಬಟ್ಟೆಯಲ್ಲಿ ಕಟ್ಟಿಕೊಳ್ಳಿ. ನಂತರ ಅದನ್ನು ನೊಯುತ್ತಿರುವ ಕಿವಿಯ ಮೇಲೆ ಇಟ್ಟುಕೊಳ್ಳಿ. 3 ರಿಂದ…

Read More

ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ ಮನೆ ,7 ನೇ ಮನೆ 11ನೇ ಮನೆ ಗ್ರಹಗಳೊಂದಿಗೆ ಶುಭಗ್ರಹಗಳಿದ್ದರೆ ತುಂಬಾ ಒಳ್ಳೆಯದು ಫಲ ನಿರೀಕ್ಷಣೆ ಮಾಡುವಿರಿ. ನಿಮ್ಮ ಲಗ್ನ ಕುಂಡಲಿದಲ್ಲಿ ಈ ಕೆಳಗಿನಂತೆ ಲಕ್ಷಣಗಳು ಕಂಡರೆ, 7ನೇ ಮನೆಯಲ್ಲಿ ಚಂದ್ರ ಇದ್ದರೆ, ದಾಂಪತ್ಯ ಜೀವನ ತೃಪ್ತಿ ದಾಯಕ. 7ನೇ ಮನೆಯಲ್ಲಿ ಬುಧ ಇದ್ದರೆ ದಾಂಪತ್ಯ ಜೀವನ ಸುಖಮಯ. 7ನೇ ಮನೆಯಲ್ಲಿ ಗುರು ಇದ್ದರೆ ಒಳ್ಳೆಯ ನಡತೆ ಹೆಂಡತಿ ಸಿಗುತ್ತಾಳೆ. ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ…

Read More

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು. ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು. Mob.93534 88403 ನಿಮ್ಮ ದಾಂಪತ್ಯ ಜೀವನದಲ್ಲಿ ಸಂತೋಷವಾಗಿ ಬಾಳಬೇಕಾದರೆ ಅವರ ಜನ್ಮ ಕುಂಡಲಿಯಲ್ಲಿ ಇರುವ ಗ್ರಹಗಳೇ ಕಾರಣ. ನಿಮ್ಮ ಜನ್ಮ ಕುಂಡಲಿಯಲ್ಲಿ 2 ನೇ ಮನೆ, 7ನೇ ಮನೆ ಮತ್ತು 11ನೇ ಮನೆ ಪರೀಕ್ಷಿಸಬೇಕು. ಈ ಸ್ಥಾನದಲ್ಲಿ ಏನಾದರೂ ಶುಭಗ್ರಹಗಳಿದ್ದರೆ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಚಂದ್ರ, ಬುಧ, ಗುರು ಮತ್ತು ಶುಕ್ರ ಗಳಿಂದ ಉತ್ತಮ ಫಲ ದೊರಕುವುದು. ನಿಮ್ಮ ಕುಂಡಲಿಯಲ್ಲಿ 2 ನೇ…

Read More

ಗೋವತ್ಸ ದ್ವಾದಶೀ, ರಮಾ ಏಕಾದಶಿ ಸೂರ್ಯೋದಯ: 06.16 AM, ಸೂರ್ಯಾಸ್ತ : 05.51 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಆಶ್ವಯುಜ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಏಕಾದಶಿ 10:41 AM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಉತ್ತರ ಫಾಲ್ಗುಣಿ 09:57 PM ತನಕ ನಂತರ ಹಸ್ತ ಯೋಗ: ಇವತ್ತು ವೈಧೃತಿ 04:49 PM ತನಕ ನಂತರ ವಿಷ್ಕುಂಭ ಕರಣ: ಇವತ್ತು ಬಾಲವ 10:41 AM ತನಕ ನಂತರ ಕೌಲವ 11:42 PM ತನಕ ನಂತರ ತೈತಲೆ ರಾಹು ಕಾಲ: 01:30 ನಿಂದ 03:00 ವರೆಗೂ ಯಮಗಂಡ: 06:00 ನಿಂದ 07:30 ವರೆಗೂ ಗುಳಿಕ ಕಾಲ: 09:00 ನಿಂದ 10:30 ವರೆಗೂ ಅಮೃತಕಾಲ: 01.58 PM to 3.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:37 ನಿಂದ ಮ.12:22 ವರೆಗೂ ಮೇಷ ರಾಶಿ: ಸಂಬಳಕ್ಕಾಗಿ ವಾಗ್ವಾದ, ವ್ಯಾಪಾರ ಮಧ್ಯಮ,ಹಣದ ವಿಷಯದಲ್ಲಿ ಸಾಮಾನ್ಯ ದಿನವಾಗಿದೆ.…

Read More

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯುವ ಈ ಬಾರಿಯ ಚಳಿಗಾಲದ ಅಧಿವೇಶನವು ಮಾದರಿ, ಸರ್ವರೂ ಮೆಚ್ಚುವ ಹಾಗೂ ಜನಸಾಮಾನ್ಯರಿಗೆ ಹೆಚ್ಚು ಪ್ರಯೋಜ‌ನವಾಗುವಂತಹಾ ಹಾಗೂ ಬಹುತೇಕ ಉತ್ತರ ಕರ್ನಾಟಕದ ಜನರಿಗೆ ಸಮಾಧಾನ, ಸಂತೃಪ್ತಿ ತರುವ ಅಧಿವೇಶನ ಆಗಲಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್​ನಲ್ಲಿ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸುವರ್ಣ ವಿಧಾನಸೌಧದಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವರು, ಶಾಸಕರಿಗೆ ಹಾಗೂ ವೀಕ್ಷಣೆಗೆ ಬರುವ ಜನಸಾಮಾನ್ಯರಿಗೆ ಎಲ್ಲ ರೀತಿ ವ್ಯವಸ್ಥೆ ಮಾಡಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ಪಾಸ್ ತೆಗೆದುಕೊಳ್ಳಲು ಕಷ್ಟ ಆಗಬಾರದು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಒಳಗೆ ಬರಲು ಪಾಸಿನ ವ್ಯವಸ್ಥೆ ಮಾಡಲಾಗಿದೆ‌. ಇನ್ನು ಅಧಿವೇಶನ ನಡೆಯುವ ದಿನಾಂಕವನ್ನು ಶೀಘ್ರವೇ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ. ಅಧಿವೇಶನ ಯಾವಾಗ ಬೇಕಾದರೂ ಆಗಲಿ, ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ‌. ಒಟ್ಟಾರೆ ಕಡಿಮೆ ಬಜೆಟ್​ನಲ್ಲಿ ಅರ್ಥಪೂರ್ಣ ಅಧಿವೇಶನಕ್ಕೆ ಎಲ್ಲ ಸಿದ್ಧತೆ ಕೈಗೊಂಡಿದ್ದೇವೆ. ಶಾಸಕರು ಅಧಿವೇಶನಕ್ಕೆ ಗೈರಾಗುವ ವಿಚಾರವಾಗಿ…

Read More