Author: AIN Author

ಗೌರಿಬಿದನೂರು, ಜೂನ್ 11: ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು. ಅವರು ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. https://ainkannada.com/there-have-been-no-deaths-due-to-covid-in-the-state-health-minister-dinesh-gundu-rao-clarifies/ ರಾಜ್ಯಪಾಲರು ತಾವಾಗಿಯೇ ಬರಲಿಲ್ಲ: ಆಹ್ವಾನ ನೀಡಲಾಗಿತ್ತು. ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ. ಬಿ ಯ ವತಿಯಿಂದ ಆರ್.ಸಿ. ಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ ಶಂಕರ್ ಮತ್ತು ಜಯರಾಮ್ ಅವರು ಆಹ್ವಾನ ನೀಡಿ ಮನವಿ ಮಾಡಿಕೊಂಡರು. ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಾಚಾರವಾಗಿದ್ದು ಅದು ತಪ್ಪು ಎಂದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು. ಆಗ ನಾನು ಕೂಡ ಕಾರ್ಯಕ್ರಮಕ್ಕೆ ತೆರಳುತ್ತಿದ್ದು…

Read More

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.‌ https://ainkannada.com/i-cant-lie-as-an-mla-why-did-h-d-revanna-step-down/ ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.‌ ಡೆತ್ ಆಡಿಟ್ ರಿಪೋರ್ಟ್ ಬಳಿಕವೇ ಕೋವಿಡ್ ಡೆತ್ ರಿಪೋರ್ಟ್ ಘೋಷಿಸುವಂತೆ ಇಂದು ನಡೆದ ಸಿಎಂ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ…

Read More

ಹಾಸನ:- ಗಲಾಟೆಗೆ ಕೇಸ್ ಇಲ್ಲದೇ ರೌಡಿಶೀಟರ್ ಓಪನ್, ಕೊಲೆಗಳಿಗೆ ಅದೆಷ್ಟು ರೌಡಿಶೀಟರ್ ತೆರೆದಿದ್ದೀರಿ? ಮಾಜಿ ಸಚಿವ ಹೆಚ್ ಡಿ ರೇವಣ್ಣ ಕಿಡಿಕಾರಿದ್ದಾರೆ. https://ainkannada.com/heavy-rain-in-hubballi-riders-are-stranded-public-life-is-in-chaos/ ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಯಾರ ಮೇಲಾದ್ರೂ ಕೇಸ್ ಹಾಕಿ ಎಂದು ಫೋನ್ ಮಾಡಿದ್ರೆ ರಾಜಕೀಯ ಬಿಟ್ಟು ಹೋಗ್ತೇನೆ ಎಂದರು. ಈ ವೇಳೆ, ಪೊಲೀಸ್ ಇಲಾಖೆ ಬಗ್ಗೆ ನೀಡಿದ್ದ ಹೇಳಿಕೆ ವಿಚಾರವಾಗಿ ಸಂಸದ ಶ್ರೇಯಸ್ ಪಟೇಲ್ ನೀಡಿದ್ದ ಪ್ರತಿಕ್ರಿಯೆ ವಿರುದ್ಧ ಅವರು ಅಸಮಾಧಾನ ಹೊರಹಾಕಿದರು. ಇವರಿಗೆಲ್ಲಾ ಉತ್ತರ ಕೊಡಲು ಹೋದ್ರೆ ನಾನು ಪೊಳ್ಳೆದ್ದು ಹೋಗ್ತೇನೆ. ಅವರು ದೊಡ್ಡವರಿದ್ದಾರೆ, ಅವರಿಗೆ ಹೇಳಿಕೆ ಕೊಡುವ ಶಕ್ತಿ ನನಗಿಲ್ಲ. ನಾನು ಶಾಸಕನಾಗಿ ಸುಳ್ಳು ಹೇಳಲು ಆಗಲ್ಲ ಎಂದಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯ ಬಸವಘಟ್ಟ ಗ್ರಾಮದಲ್ಲಿ ಓರ್ವ ಗ್ರಾಪಂ ಸದಸ್ಯ, ಗುತ್ತಿಗೆದಾರ ಹಾಗೂ ಸದಸ್ಯನ ನಡುವೆ ಗಲಾಟೆಯಾಗಿದೆ. ಗಲಾಟೆ ಅದಾಗ ಏನು ಕ್ರಮ ಮಾಡಬೇಕು ಮಾಡಲಿ. ಅದು ಬಿಟ್ಟು ಯಾವುದೇ ಕೇಸ್ ಇಲ್ಲದೇ ರೌಡಿಶೀಟರ್ ಹಾಕಿದ್ದಾರೆ. ಹಾಗಿದ್ದರೆ ಕೊಲೆ,…

Read More

ಹುಬ್ಬಳ್ಳಿ:- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇಂದು bಅರ್ಧ ಗಂಟೆಗಳ ಕಾಲ ಭಾರೀ ಮಳೆ ಸುರಿದಿದ್ದರಿಂದ. ಹುಬ್ಬಳ್ಳಿ ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾರಿ ಮಳೆ ಆಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. https://ainkannada.com/rain-news-heavy-rains-in-these-districts-of-karnataka-for-the-next-5-days/ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಮತ್ತೆ ಆರ್ಭಟಿಸಿದ್ದಾನೆ. ಇನ್ನೂ ಹುಬ್ಬಳ್ಳಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಗುಡುಗು ಸಿಡಿಲು ಮಿಂಚು ಮಿಶ್ರಿತ ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

Read More

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. https://ainkannada.com/the-darkest-black-stains-need-to-be-white-so-mix-this-ingredient-for-the-shampoo/ ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…

Read More

ಕಂಕುಳಿನ ಭಾಗ ಕಪ್ಪಾಗಿದ್ದರೆ ಹುಡುಗಿಯರು ಸ್ಲಿವ್ಲೆಸ್ ಡ್ರೆಸ್ಗಳನ್ನು ಹಾಕಲು ಮುಜುಗರಪಟ್ಟುಕೊಳ್ಳುತ್ತಾರೆ. ಯಾಕೆಂದರೆ ಇದು ತುಂಬಾ ಅಸಹ್ಯವಾಗಿ ಕಾಣುತ್ತದೆ. ಆದರೆ ನೀವು ಚಿಂತಿಸುವ ಅಗತ್ಯವಿಲ್ಲ. ಕೆಲವು ನೈಸರ್ಗಿಕ ವಸ್ತುಗಳನ್ನು ಬಳಸುವುದರಿಂದ ಕಂಕುಳು ಕಪ್ಪಾಗಿರುವುದನ್ನು ಸುಲಭವಾಗಿ ಹೋಗಲಾಡಿಸಬಹುದು. ಆದರೆ ಇದಕ್ಕೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ತಾಳ್ಮೆಯಿಂದ ಕಾಯಬೇಕಾಗುತ್ತದೆ. https://ainkannada.com/heart-attack-19-year-old-death-of-a-heart-attack/ ಬೇಡದ ಕೂದಲನ್ನು ತೆಗೆಯಲು ಶೇವಿಂಗ್ ಮಾಡುವುದು, ಬೆವರಿನ ವಾಸನೆಯನ್ನು ತಡೆಯಲು ಡಿಯೋಡರೆಂಟ್ಗಳನ್ನು ಬಳಸುವುದು, ಡೆಡ್ ಸ್ಕಿನ್ನಿಂದ ಮತ್ತು ಹಾರ್ಮೋನುಗಳ ಅಸಮತೋಲನದಿಂದ ಕಂಕುಳಿನ ಭಾಗ ಕಪ್ಪಾಗುತ್ತದೆ. ಚರ್ಮರೋಗ ತಜ್ಞರು ತಿಳಿಸಿದ ಪ್ರಕಾರ ಈ ಸಮಸ್ಯೆಯನ್ನು ಸರಳ ಮನೆಮದ್ದುಗಳನ್ನು ಬಳಸಿ ಬಿಳುಪಾಗಿಸಬಹುದು. ಅನೇಕ ಯುವತಿಯರಿಗೆ ಸ್ಲೀವ್ಲೆಸ್ ಡ್ರೆಸ್ ಧರಿಸುವುದು ಎಂದರೆ ಬಹಳ ಇಷ್ಟ. ಆದರೆ ಈ ರೀತಿಯ ಬಟ್ಟೆಗಳನ್ನು ಧರಿಸಿದಾಗ ಕುಂಕುಳಿನ ಭಾಗದಲ್ಲಿ ಕಪ್ಪು ಕಲೆಗಳು ಎದ್ದು ಕಾಣುತ್ತದೆ. ಇದರಿಂದ ಎಷ್ಟೋ ಬಾರಿ ಕೈ ಎತ್ತಲು ಮುಜುಗರ ಪಡುತ್ತಾರೆ. ಅಲ್ಲದೇ ಇದನ್ನು ಬೇರೆಯವರು ಸಹ ಅಸಹ್ಯಕರ ರೀತಿಯಲ್ಲಿ ಕಾಣುತ್ತಾರೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಅನೇಕ ಉತ್ಪನ್ನಗಳನ್ನು…

Read More

ಹಾಸನ:- ಹೃದಯಾಘಾತದಿಂದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ಜರುಗಿದೆ. 19 ವರ್ಷದ ನಿಶಾಂತ್ ಮೃತಪಟ್ಟ ಯುವಕ. https://ainkannada.com/the-pot-of-mud-pot-is-good-why-do-you-know/ ನಿಶಾಂತ್ ಡಿಪ್ಲೋಮಾ ಮುಗಿಸಿ ಕೈಗಾರಿಕಾ ತರಬೇತಿ ಸಲುವಾಗಿ 15 ದಿನದ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಇಂದು ರೂಂನಲ್ಲಿದ್ದಾಗ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ಹಾಸನಕ್ಕೆ ತರಲಾಗುತ್ತದೆ.

Read More

ಮಳೆಗಾಲವು ಬೇಸಿಗೆಯ ತೀವ್ರ ಶಾಖ ಮತ್ತು ಆಯಾಸದಿಂದ ಪರಿಹಾರವನ್ನು ನೀಡುತ್ತದೆ. ಬೇಸಿಗೆಯಲ್ಲಿ, ಬೇಸಿಗೆಯ ಉದ್ದಕ್ಕೂ ತಂಪಾದ ಕುಡಿಯುವ ನೀರಿಗಾಗಿ ಪ್ರತಿ ಮನೆಯಲ್ಲೂ ಮಣ್ಣಿನ ಮಡಕೆ ಇರುವುದು ಸಾಮಾನ್ಯ ಅಭ್ಯಾಸವಾಗಿದೆ. ಶೈತ್ಯೀಕರಿಸಿದ ತಣ್ಣೀರು ಹಲವು ವಿಧಗಳಲ್ಲಿ ಹಾನಿಕಾರಕವಾಗಿದ್ದರೂ, ಮಣ್ಣಿನ ಮಡಕೆ ನೀರಿನಿಂದ ನೀರು ಕುಡಿಯುವುದು ದೇಹ ಮತ್ತು ಮನಸ್ಸಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. https://ainkannada.com/i-had-invited-the-governor-to-the-felicitation-ceremony-of-rcb-players-held-at-vidhana-soudha-siddaramaiah/ ಆಯುರ್ವೇದದಿಂದ ಪ್ರಕೃತಿ ಚಿಕಿತ್ಸೆ ಮತ್ತು ಯೋಗದವರೆಗೆ, ಮಣ್ಣಿನ ಮಡಕೆಯಲ್ಲಿ ಇಟ್ಟ ನೀರನ್ನು ಕುಡಿಯುವುದರಿಂದಾಗುವ ಪ್ರಯೋಜನಗಳನ್ನು ಹೇಳಲಾಗಿದೆ. ಆದಾಗ್ಯೂ, ಮಳೆಗಾಲದಲ್ಲಿ ಮಣ್ಣಿನ ಮಡಕೆಯಿಂದ ನೀರು ಕುಡಿಯುವ ಅಭ್ಯಾಸವನ್ನು ಮುಂದುವರಿಸಿದರೆ ಅದು ಅತ್ಯಂತ ಹಾನಿಕಾರಕವಾಗಿದೆ. ಈಗಿನ ಕಾಲದಲ್ಲೂ ಕೆಲವರು ಮಣ್ಣಿನ ಮಡಕೆಯ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಮಣ್ಣಿನ ಮಡಕೆಯಲ್ಲಿಟ್ಟ ನೀರು ಬಹಳ ತಂಪಾಗಿರುತ್ತದೆ, ಜೊತೆಗೆ ಉತ್ತಮ ರುಚಿಯನ್ನೂ ಹೊಂದಿರುತ್ತದೆ. ಇನ್ನು ಬೇಸಿಗೆಯಲ್ಲಿ ಎಷ್ಟು ನೀರು ಕುಡಿದರೂ ಸಾಕಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಮಡಕೆಯ ನೀರು ನಿಮಗೆ ಉತ್ತಮ ಆಯ್ಕೆಯಾಗಿದೆ. ಮಣ್ಣಿನ ಪಾತ್ರೆಯಲ್ಲಿ ನೀರನ್ನು ಸಂಗ್ರಹಿಸುವುದು ನೀರಿನ ನೈಸರ್ಗಿಕ ತಂಪಾಗುವಿಕೆಗೆ ಸಹಾಯ ಮಾಡುತ್ತದೆ. ಮಣ್ಣಿನ…

Read More

ಬೆಂಗಳೂರು:- ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ವಿರುದ್ಧ ಹೈ ಕೋರ್ಟ್ ಗೆ PIL ಅರ್ಜಿ ಸಲ್ಲಿಸಲಾಗಿದೆ. ನಿರ್ದೇಶಕ TS ನಾಗಾಭರಣ, ಜಿ ಮಂಜುನಾಥ್ ಮತ್ತು ಜಿ ಎಸ್ ರೇಣುಕಾಪ್ರಸಾದ್ ರಿಂದ ಅರ್ಜಿ ಸಲ್ಲಿಕೆ ಮಾಡಲಾಗಿದೆ. https://ainkannada.com/rowdysheeter-brutally-murdered-by-being-hacked-to-death-with-a-machete-reason-for-the-murder/ ಗ್ರೆಟರ್ ಬೆಂಗಳೂರು ಆಡಳಿತ ಕಾಯ್ದೆ ಸಂವಿಧಾನ ಬಾಹೀರ ಅಂತಾ ಘೋಷಿಸುವಂತೆ PIL ನಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ಆಡಳಿತ ಮತ್ತು ನಿರ್ವಹಣೆ ತನ್ನ ಹತೋಟಿಗೆ ತೆಗೆದುಕೊಳ್ಳಲು ಸರ್ಕಾರ ಪ್ರಾಧಿಕಾರ ರಚನೆ ಮಾಡಿದೆ. ಇದರಿಂದ ಚುನಾಯಿತರಲ್ಲದವರಿಗೂ ಅಧಿಕಾರ ಜಾಸ್ತಿ ಸಿಗಲಿದೆ. ಪ್ರಾಧಿಕಾರ ರಚನೆ ಸಂವಿಧಾನದ 74ನೇ ತಿದ್ದುಪಡಿಗೆ ವಿರುದ್ಧವಾಗಿದೆ. ಇದು ಸಂವಿಧಾನ ಬಾಹೀರ ಎಂದು ಘೋಷಿಸಿ ಬಿಬಿಎಮ್ ಪಿ ಚುನಾವಣೆಗೆ ನಿರ್ದೇಶಿಸುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ವಕೀಲ ಎಸ್ ವಿವೇಕಾನಂದ ಎಂಬುವರ ಮೂಲಕ PIL ಸಲ್ಲಿಸಲಾಗಿದೆ.

Read More

ಬೆಂಗಳೂರು:- ಬೆಂಗಳೂರು ಹೊರವಲಯದ ಕಾಡುಗೋಡಿಯಲ್ಲಿ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. ಪುನೀತ್ @ ನೇಪಾಳಿ ಪುನೀತ್ ಮೃತ ರೌಡಿಶೀಟರ್. https://ainkannada.com/valmiki-corporation-scam-ed-shocks-bellary-kai-leaders-sudden-attack-on-mp-mla/ ಪುನೀತ್ ಕಾಡುಗೋಡಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದಾನೆ. ಕಾಡುಗೋಡಿ ಠಾಣೆ ರೌಡಿಶೀಟರ್ ಶ್ರೀಕಾಂತ್&ಟೀಂನಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶ್ರೀಕಾಂತ್ ಹಾಗೂ ರೌಡಿಶೀಟರ್ ಪುನೀತ್ ನಡುವೆ ಆಗಾಗ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಆಗುತ್ತಿರುತ್ತಿತ್ತು. ಪುನೀತ್, ಶ್ರೀಕಾಂತ್‌ನನ್ನು ಕೊಲೆ ಮಾಡುವುದಾಗಿ ಎಲ್ಲರ ಮುಂದೆ ಹೇಳಿಕೊಂಡು ಓಡಾಡುತ್ತಿದ್ದ. ಅದನ್ನೇ ಶ್ರೀಕಾಂತ್ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ ಕಾಡುಗೋಡಿಯ ವಿಜಲಕ್ಷ್ಮೀ ಲೇಔಟ್ ಬಳಿ ಪುನೀತ್ ಇರುವಾಗ ಬೈಕ್‌ನಲ್ಲಿ ಬಂದ ನಾಲ್ವರು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

Read More