Author: AIN Author

ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ವಾಸ್ತುವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ ಕೆಲವು ವಿಷಯಗಳನ್ನು ಅನುಸರಿಸಿದರೆ ಜೀವನದಲ್ಲಿ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂದು ನಂಬಲಾಗಿದೆ. https://ainkannada.com/it-is-my-responsibility-to-give-a-befitting-reply-to-those-who-cast-a-negative-light-on-india-minister-rajnath-singh/ ಜನರು ತಮ್ಮ ಮನೆಯ ಕೀಲಿಗಳನ್ನು ಸುರಕ್ಷಿತವಾಗಿಡಲು ಅನೇಕ ಸ್ಥಳಗಳನ್ನು ಬಳಸುತ್ತಾರೆ. ಆದರೆ ಬೀಗ ಹಾಕುವ ಸಮಯದಲ್ಲಿ ವಾಸ್ತುವಿನತ್ತ ಗಮನ ಹರಿಸುವುದನ್ನು ಮರೆತುಬಿಡುತ್ತಾರೆ. ಇದರಿಂದ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿಮಗೂ ಮನೆಯಲ್ಲಿ ಎಲ್ಲೇ ಇದ್ದರೂ ಬೀಗ ಹಾಕುವ ಅಭ್ಯಾಸವಿದ್ದರೆ.. ಕೂಡಲೇ ಆ ಅಭ್ಯಾಸ ಬದಲಿಸಿಕೊಳ್ಳಿ. ಇಲ್ಲವಾದರೆ ನೀವು ಪರಿಣಾಮಗಳನ್ನು ಅನುಭವಿಸಬೇಕಾಗಬಹುದು ಮನೆಯಲ್ಲಿ ಕೀಲಿಗಳು ಸರಿಯಾದ ದಿಕ್ಕಿನಲ್ಲಿದ್ದರೆ, ಅದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತರುತ್ತದೆ ಮತ್ತು ಮನೆಯ ಸುರಕ್ಷತೆಯು ಸಿಗುವುದು. ವಾಸ್ತು ಶಾಸ್ತ್ರದ ಪ್ರಕಾರ, ಕೀಗಳನ್ನು ಎಲ್ಲಿಡಬೇಕು, ಯಾವ ದಿಕ್ಕಿನಲ್ಲಿ ಇಡಬಾರದು ಎನ್ನುವ ಮಾಹಿತಿ ಈ ಕೆಳಗಿದೆ ನೋಡಿ. ಮನೆ, ಕಪಾಟುಗಳು, ಸೇಫ್‌ಲಾಕರ್‌, ವಾಹನಗಳನ್ನು ಸುರಕ್ಷಿತವಾಗಿಡಲು ಕೀಗಳನ್ನು ಬಳಸಲಾಗುತ್ತದೆ. ಪ್ರತಿಯೊಬ್ಬರೂ ಕೀಗಳನ್ನು ಹೊಂದಿರುತ್ತಾರೆ, ಆದರೆ ಕೆಲವೇ ಜನರು ಅವುಗಳನ್ನು ಎಲ್ಲಿ ಇಡಬೇಕೆಂದು ತಿಳಿದಿದ್ದೃಆಎ. ಹೆಚ್ಚಿನ ಜನರು…

Read More

ಮಂಗಳೂರು:- ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಹೀಡಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಹಿಂದೆ ಅನೇಕ ಕಾಣದ ಕೈಗಳ ಕೈವಾಡ ಶಂಕೆ ವ್ಯಕ್ತವಾಗಿದ್ದು, ವಿವಿಧ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಪೊಲೀಸರು ಮುಂದಾಗಿದ್ದಾರೆ. ಹತ್ಯೆ ನಡೆಸಲು ನೆರವು ನೀಡುವಂತೆ ಪ್ರಮುಖ ಆರೋಪಿ ಸಫ್ವಾನ್ ಅನೇಕರನ್ನು ಸಂಪರ್ಕಿಸಿದ್ದ. ಆ ಸಂದರ್ಭದಲ್ಲಿ ಜೈಲು, ಜಾಮೀನಿಗೆ ನೆರವಿಗಾಗಿ ಕೈಚಾಚಿದ್ದ ಎನ್ನಲಾಗಿದೆ. https://ainkannada.com/drink-kale-water-get-these-health-benefits-along-with-sugar-control/ ಕೊಲೆ ಮಾಡಿದ ಕೂಡಲೇ ಪೊಲೀಸರಿಗೆ ಶರಣಾಗುವ ಬಗ್ಗೆಯೂ ಹಂತಕರ ಗುಂಪು ಚರ್ಚೆ ನಡೆಸಿತ್ತು. ಹಂತಕರಿಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಕಾಣದ ಕೈಗಳ ಗುಂಪು ಮಾಡಿತ್ತೇ ಎಂಬ ಬಲವಾದ ಅನುಮಾನ ಸೃಷ್ಟಿಯಾಗಿದೆ. ಸುಹಾಸ್ ಶೆಟ್ಟಿ ಕೊಲೆಗೆ ಮೂರು ತಿಂಗಳ ಹಿಂದೆಯೇ ಸಂಚು ಹೂಡಲಾಗಿತ್ತು. ಜನವರಿಯಲ್ಲೇ ಸಫ್ವಾನ್ ತಂಡಕ್ಕೆ ಫಾಜಿಲ್ ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ಕೊಟ್ಟಿದ್ದ. ಕೃತ್ಯಕ್ಕಾಗಿ ಒಂದು ಪಿಕ್ ಅಪ್ ವಾಹನ, ಸ್ವಿಫ್ಟ್ ಕಾರ್ ಬಳಕೆ ಮಾಡಿದ್ದ. ಅಕಸ್ಮಾತ್ ಸುಹಾಸ್ ಶೆಟ್ಟಿ ತಪ್ಪಿಸಿಕೊಂಡರೆ ಪ್ಲಾನ್ ಬಿಯನ್ನೂ ರೆಡಿ ಮಾಡಿಕೊಳ್ಳಲಾಗಿತ್ತು ಎಂಬುದು ತಿಳಿದುಬಂದಿದೆ. ಸುಹಾಸ್ ಶೆಟ್ಟಿ ಹತ್ಯೆ…

Read More

ಮಧುಮೇಹ ಇಂದು ವಿಶ್ವದ ಕೋಟ್ಯಂತರ ವ್ಯಕ್ತಿಗಳನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ನಮ್ಮ ಆಹಾರದಲ್ಲಿರುವ ಸಕ್ಕರೆಯನ್ನು ಬಳಸಿಕೊಳ್ಳಲು ನಮ್ಮ ಮೇದೋಜೀರಕ ಗ್ರಂಥಿ ಸ್ರವಿಸುವ ಇನ್ಸುಲಿನ್ ಎಂಬ ದ್ರವ ಅವಶ್ಯಕವಾಗಿದೆ. ಈ ದ್ರವ ಸಾಕಷ್ಟು ಪ್ರಮಾಣದಲ್ಲಿ ಉತ್ಪತ್ತಿಯಾಗದೇ ಇದ್ದರೆ ಅಥವಾ ಉತ್ಪತ್ತಿಯಾದರೂ ಬಳಸಲು ಸಾಧ್ಯವಾಗದೇ ಹೋದಾದ ಸಕ್ಕರೆಯನ್ನು ದೇಹ ಬಳಸಿಕೊಳ್ಳಲಾಗದೇ ಹೋಗುವ ಸ್ಥಿತಿಯೇ ಮಧುಮೇಹ. ಈ ಪದ ಸಂಸ್ಕೃತದ ಮಧು ಅಥವಾ ಸಕ್ಕರೆ ಮತ್ತು ಮೇಹನ ಅಥವಾ ರೋಗ ಎಂಬ ಪದಗಳನ್ನು ಕೂಡಿಸಿ ಆಗಿದೆ https://ainkannada.com/do-you-know-who-was-the-first-person-to-get-an-aadhaar-card-in-the-country/ ಮಧುಮೇಹಕ್ಕೆ ಹಲವು ಮನೆಮದ್ದುಗಳು ಪರಿಣಾಮಕಾರಿ. ಇವುಗಳನ್ನು ನಿರಂತರವಾಗಿ ಬಳಸುವುದರಿಂದ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಬರುತ್ತದೆ. ಇಂತಹ ಒಂದು ಒಣಗಿದ ಎಲೆ ಬೇ ಎಲೆಯಾಗಿದ್ದು, ಇದನ್ನು ಗರಂ ಮಸಾಲದಲ್ಲಿ ಬಳಸಲಾಗುತ್ತದೆ. ಬೇ ಎಲೆ ತುಂಬಾ ಪರಿಮಳಯುಕ್ತವಾಗಿದೆ. ಮಧುಮೇಹ ರೋಗಿಗಳು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇ ಎಲೆಯ ಚಹಾ ಕುಡಿದರೆ, ಅದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. https://ainkannada.com/do-you-know-who-was-the-first-person-to-get-an-aadhaar-card-in-the-country/ ಬೇ ಎಲೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ…

Read More

ಪಂಜಾಬ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಸೋಲು ಒಪ್ಪಿಕೊಂಡಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 199 ರನ್​ ಬಾರಿಸಿ 37 ರನ್​ಗಳಿಂದ ಸೋಲೊಪ್ಪಿಕೊಂಡಿತು. https://ainkannada.com/rules-break-bmrcl-fines-passenger-for-spitting-at-metro-station/ ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಪ್ಲೇಆಫ್​ಗೇರಲು ನಮಗೆ ಇನ್ನೂ ಉತ್ತಮ ಅವಕಾಶವಿದೆ ಎಂದಿದ್ದಾರೆ. ಏಕೆಂದರೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿ ಪ್ಲೇಆಫ್​ಗೇರುವ ವಿಶ್ವಾಸವಿದೆ ಎಂದು ಪಂತ್ ಹೇಳಿದ್ದಾರೆ. ಇನ್ನು ಈ ಸೋಲನ್ನು ವಿಮರ್ಶಿಸಿದ ಪಂತ್, ನಾವು ಹೆಚ್ಚು ರನ್ ಬಿಟ್ಟು ಕೊಟ್ಟಿದ್ದು ದುಬಾರಿಯಾಯಿತು. ಅದರಲ್ಲೂ ಕೆಲ ನಿರ್ಣಾಯಕ ಕ್ಯಾಚ್​ಗಳನ್ನು ಕೈ ಬಿಟ್ಟೆವು. ಇವೆಲ್ಲವೂ ನೋವುಂಟು ಮಾಡುತ್ತದೆ. ಆದರೆ ಏನೂ ಮಾಡಕ್ಕಾಗಲ್ಲ. ಅವೆಲ್ಲವೂ ಪಂದ್ಯದ ಒಂದು ಭಾಗ ಇದಾಗ್ಯೂ ನಮ್ಮ ಬೌಲರ್​ಗಳುಆರಂಭದಲ್ಲಿಯೇ ಲೆಂಗ್ತ್ ಅನ್ನು ಸರಿಯಾಗಿ ಆಯ್ಕೆ ಮಾಡಲಿಲ್ಲ. ಇದರಿಂದ ಆರಂಭದಲ್ಲೇ ಹೆಚ್ಚಿನ ರನ್​ಗಳ ಸೋರಿಕೆಯಾಯಿತು. ಆದರೆ ಮುಂದಿನ ಮೂರು ಪಂದ್ಯಗಳ ಮೂಲಕ ನಾವು ಕಂಬ್ಯಾಕ್ ಮಾಡುವ…

Read More

ಬೆಂಗಳೂರು:- ಬೆಂಗಳೂರು ಮೆಟ್ರೋದಲ್ಲಿ ಉಗುಳುವುದು ಮತ್ತು ಕಸ ಎಸೆಯುವುದನ್ನು ತಡೆಯಲು ದಂಡ ವಿಧಿಸುವ ಮೂಲಕ BMRCL ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೂ ಇಂತಹ ಘಟನೆಗಳು ಮತ್ತೆ-ಮತ್ತೆ ಮರುಕಳಿಸುತ್ತಿವೆ. https://ainkannada.com/drunk-hooliganism-bringing-a-car-onto-the-highway-and-causing-chaos-attacking-the-police-three-arrested/ ಮೆಟ್ರೊ ನಿಲ್ದಾಣದ ಆವರಣದಲ್ಲಿ ಉಗುಳಿದ ಪ್ರಯಾಣಿಕನಿಗೆ BMRCL ದಂಡ ವಿಧಿಸಿದೆ. ಮೇ 2 2025ರ ಸಂಜೆ ಸುಮಾರು 6:30ಕ್ಕೆ ಗ್ರೀನ್ ಲೈನ್‌ ಕನಕಪುರ ರಸ್ತೆಯಲ್ಲಿರುವ ದೊಡ್ಡಕಲಸಂದ್ರ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ 01ರ ಲಿಫ್ಟ್ ಬಳಿಯಲ್ಲಿ ಪಾನ್ ಮಸಾಲಾ ಉಗುಳುತ್ತಿದ್ದ ಪ್ರಯಾಣಿಕನನ್ನು ಪತ್ತೆ ಹಚ್ಚಿ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿರುವುದಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರೆ ಪ್ರಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ. ಸ್ವಚ್ಛತೆ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಯಾಣಿಕರು ಸಹಕರಿಸಿ, ಇಂತಹ ಘಟನೆಗಳು…

Read More

ಮಂಡ್ಯ:- ಕಂಠಪೂರ್ತಿ ಕುಡಿದ ಐವರು ಪುಂಡರು ಹೆದ್ದಾರಿಗೆ ಕಾರು ತಂದು ಪುಂಡಾಟ ತೋರಿರುವ ಘಟನೆ ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಜರುಗಿದೆ. https://ainkannada.com/ipl-2025-even-though-rcb-won-ambati-rayudu-only-praised-him/ ಕೂಡಲೇ ಕಾರು ವಶಕ್ಕೆ ಪಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಆರೋಪಿಗಳು ಯತ್ನಿಸಿದ್ದಾರೆ. ಕಾರನ್ನು ಬೆನ್ನಟ್ಟಿ ನಂದಾ ವೃತ್ತದಲ್ಲಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾನು ಲಾಯರ್, ನನ್ನ ತಡೆಯಲು‌ ನೀನ್ಯಾರು ಎಂದು ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಪೊಲೀಸರಿಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿ ಮೂವರಿಂದ ಪೊಲೀಸರ ಮೇಲೆ ಹಲ್ಲೆ ಯತ್ನಿಸಲಾಗಿದೆ. ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆ ಐವರಲ್ಲಿ ಇಬ್ಬರು ಪರಾರಿ ಆಗಿದ್ದಾರೆ. ಕಂಠ ಪೂರ್ತಿ ಕುಡಿದು ದರ್ಫ, ದಾಂಧಲೆ ಮಾಡ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ನೊಂದಣಿ ಸಂಖ್ಯೆ ಇದ್ದು, ಕಾರಿಗೆ ಲಾಯರ್ ಚಿಹ್ನೆ ಬಳಸಿಕೊಂಡು ಪುಂಡರು ಓಡಾಡ್ತಿದ್ದರು. ವಶಕ್ಕೆ ಪಡೆದ ಮೂವರನ್ನು ಮಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಲಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎರಡು ರನ್ ಗಳಿಂದ ಗೆದ್ದು ಬೀಗಿತ್ತು. https://ainkannada.com/ipl-2025-punjab-beat-lucknow-by-37-runs/ ಮ್ಯಾಚ್​ನಲ್ಲಿ ಟಾಸ್ ಗೆದ್ದ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ವಿರಾಟ್ ಕೊಹ್ಲಿ (62), ಜೇಕಬ್ ಬೆಥೆಲ್ (55) ಹಾಗೂ ರೊಮಾರಿಯೊ ಶೆಫರ್ಡ್ (53) ಅರ್ಧಶತಕ ಬಾರಿಸಿ ಮಿಂಚಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಆರ್​ಸಿಬಿ ತಂಡ 20 ಓವರ್​ಗಳಲ್ಲಿ 213 ರನ್ ಕಲೆಹಾಕಿತು. ಗುರಿಯನ್ನು ಬೆನ್ನತ್ತಿದ ಚೆನ್ಣೈ ಸೂಪರ್ ಕಿಂಗ್ಸ್ ಪರ ಆಯುಷ್ ಮ್ಹಾತ್ರೆ 94 ರನ್ ಬಾರಿಸಿದರೆ, ರವೀಂದ್ರ ಜಡೇಜಾ ಅಜೇಯ 77 ರನ್ ಸಿಡಿಸಿದ್ದರು. ಇದಾಗ್ಯೂ ಅಂತಿಮ ಓವರ್​ನಲ್ಲಿ 15 ರನ್​ಗಳ ಗುರಿ ಪಡೆದ ಸಿಎಸ್​ಕೆ ತಂಡವು 2 ರನ್​​ನಿಂದ ಸೋಲೊಪ್ಪಿಕೊಂಡಿತು. ಈ ವಿರೋಚಿತ ಸೋಲನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಹಾಡಿ ಹೊಗಳಿದ್ದಾರೆ. ಆರ್​ಸಿಬಿ ವಿರುದ್ಧ ಚೆನ್ನೈ…

Read More

ಲಕ್ನೋ ವಿರುದ್ಧ 37 ರನ್ ಗಳಿಂದ ಪಂಜಾಬ್ ಕಿಂಗ್ಸ್ ಗೆದ್ದು ಬೀಗಿದೆ. 11 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ 15 ಅಂಕ ಪಡೆದಿರುವ ಪಂಜಾಬ್‌ ಪ್ಲೇ ಆಫ್‌ ಹಾದಿಯನ್ನು ಬಹುತೇಕ ಖಚಿತಪಡಿಸಿಕೊಂಡಿದೆ. ಇತ್ತ 11 ಪಂದ್ಯಗಳಲ್ಲಿ ಕೇವಲ 5ರಲ್ಲಿ ಮಾತ್ರ ಗೆಲುವು ಸಾಧಿಸಿರುವ ಲಕ್ನೋ ಸೂಪರ್‌ ಜೈಂಟ್ಸ್‌ 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲೇ ಉಳಿದಿದೆ. ಅಲ್ಲದೇ ಪ್ಲೇ ಆಫ್‌ ಹಾದಿ ಬಹುತೇಕ ಮುಚ್ಚಿದಂತಾಗಿದೆ. https://ainkannada.com/do-you-know-how-much-benefit-is-a-regular-buttermilk/ ಪಂಜಾಬ್ ಕಿಂಗ್ಸ್ ನೀಡಿದ 237 ರನ್ ಗಳ ಗುರಿ ಬೆನ್ನಟ್ಟಿದ ಲಕ್ನೋಗೆ ಆರಂಭಿಕ ಆಘಾತ ಎದುರಾಯಿತು. ಮಾರ್ಕ್ರಮ್ 13 ರನ್ ಗಳಿಸಿ ಔಟಾದರೆ ಮಿಚೆಲ್ ಮಾರ್ಷ್‌ ಶೂನ್ಯಕ್ಕೆ ಔಟಾದರು. ಸ್ಫೋಟಕ ಬ್ಯಾಟಿಂಗ್ ಮಾಡುತ್ತಿದ್ದ ನಿಕೋಲಸ್‌ ಪೂರನ್ ಸಹ 6 ರನ್ ಗಳಿಗೆ ಔಟಾಗಿದ್ದು ಲಕ್ನೋ ತೀವ್ರ ಹಿನ್ನಡೆಯಾಗುವಂತೆ ಮಾಡಿತು. ಆದರೆ ಆಯೂಷ್ ಬದೋನಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 74 ರನ್ ಗಳಿಸಿದ್ದು ತಂಡದ ಗೆಲುವಿಗೆ ಸಾಕಷ್ಟು ಪ್ರಯತ್ನಿಸಿದರು. ಆದರೆ ಲಕ್ನೋ ಅಂತಿಮವಾಗಿ 7 ವಿಕೆಟ್ ನಷ್ಟಕ್ಕೆ…

Read More

ಬೇಸಿಗೆ ಶುರುವಾಗಿದೆ. 9 ಗಂಟೆ ಆಗ್ತಿದ್ದಂತೆ ಅಬ್ಬಾ ಬಿಸಿಲು ಅಂತ ಜನ ಸುಸ್ತಾಗುವಂತಾಗಿದೆ. ಹೀಗಿರುವಾಗ ನಿಮ್ಮ ಊಟದಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಳ್ಳೋದು ನಿಮ್ಮ ದೇಹ ತಂಪಾಗಿರೋಕೆ ನೆರವಾಗುತ್ತದೆ. ಅದಕ್ಕಾಗಿ ಏನ್ ಮಾಡ್ಬೇಕು? https://ainkannada.com/action-on-those-who-removed-the-neet-exam-on-cet/ ಗೋಬಿ ಚಿಲ್ಲಿ, ಚಿಕನ್ ಮಸಾಲೆ, ಸ್ಫೈಸಿ ಸ್ಯಾಂಡ್​ವಿಚ್, ಖಾರ ಚಟ್ನಿ ಜೊತೆಗಿನ ಮೊಮೊಸ್ ಇಂತಹ ಆಹಾರಗಳೆಲ್ಲ ನಿಮ್ಮ ಫೇವರಿಟ್ ಲಿಸ್ಟ್​ನಲ್ಲಿರಬಹುದು. ಆದರೆ ಮುಂದಿನ ಮೂರು ನಾಲ್ಕು ತಿಂಗಳು ಇದನ್ನು ಅವಾಯ್ಡ್ ಮಾಡಿದಷ್ಟು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು ಮಜ್ಜಿಗೆ.. ಇದು ಹುಳಿ ಮತ್ತು ಕಟುವಾದ ಪಾನೀಯವಾಗಿದೆ, ಇದು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿದೆ. ಜೀರ್ಣಕ್ರಿಯೆಗೆ ಸಹಾಯ ಮಾಡುವುದರಿಂದ ಹಿಡಿದು ಮೂಳೆಯ ಆರೋಗ್ಯವನ್ನು ಉತ್ತೇಜಿಸುವವರೆಗೆ ಸಾಕಷ್ಟು ಪ್ರಯೋಜನಗಳಿವೆ. ಮಜ್ಜಿಗೆ ಅಗತ್ಯ ಪೋಷಕಾಂಶಗಳ ಶಕ್ತಿಕೇಂದ್ರವಾಗಿದೆ. ಇದು ಪ್ರೋಟೀನ್‌ನ ಕಡಿಮೆ-ಕೊಬ್ಬಿನ ಮೂಲವಾಗಿದೆ, ಜೀವಕೋಶದ ದುರಸ್ತಿ ಮತ್ತು ಬೆಳವಣಿಗೆಗೆ ಅಗತ್ಯವಾದ ಅಮೈನೋ ಆಮ್ಲಗಳನ್ನು ಇದು ನೀಡುತ್ತದೆ. ಮಜ್ಜಿಗೆ B12, ರಿಬೋಫ್ಲಾವಿನ್ ಮತ್ತು ಕ್ಯಾಲ್ಸಿಯಂನಂತಹ ವಿಟಮಿನ್‌ಗಳಲ್ಲಿ ಸಮೃದ್ಧವಾಗಿದೆ, ಇದು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳಲು,…

Read More

ಕಲಬುರ್ಗಿ:- CET ಬೆನ್ನಲ್ಲೆ ನೀಟ್‌ ಪರೀಕ್ಷೆಯಲ್ಲೂ ಜನಿʻವಾರ್‌ʼ ಛಯ ಜನಿವಾರ ತೆಗೆಸಿದ ಸಿಬಂದಿ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿ ಬಂದಿದೆ. https://ainkannada.com/indian-military-information-leak-for-pak-isi-for-retail-cass-two-arrest/ ಬೀದರ್-ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ) ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿತ್ತು. ಇದೀಗ ಆ ಪ್ರಕರಣ ಮಾಸುವ ಮುನ್ನವೆ ಕಲಬುರಗಿಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆದ ಪರಿಣಾಮ ಬ್ರಾಹ್ಮಣರ ತಾಳ್ಮೆ ಕಟ್ಟೆ ಒಡೆದಿದೆ. ಮೇ 3ರಂದು ನಡೆದ ನೀಟ್ ಪರೀಕ್ಷೆಗೆ ಕಲಬುರಗಿಯ ಸಂತ ಮೇರಿ ಪರೀಕ್ಷಾ ಕೇಂದ್ರಕ್ಕೆ ಬಂದ ಶ್ರೀಪಾದ ಎಂಬ ವಿದ್ಯಾರ್ಥಿಯ ಜನಿವಾರ ತೆಗೆದ್ರೆ ಮಾತ್ರ ಪರೀಕ್ಷೆಗೆ ಅವಕಾಶ ಕೊಡುವುದಾಗಿ ಅಧಿಕಾರಿಗಳು ಹೇಳಿದ್ದಾರಂತೆ, ಹೀಗಾಗಿ ಒಲದ ಮನಸ್ಸಿನಿಂದ ಶ್ರೀಪಾದ ತನ್ನ ಜನಿವಾರ ತೆಗೆದು ತಂದೆ ಸುಧೀರ ಅವರ ಕೈಗೆ ಕೊಟ್ಟು ನೀಟ್ ಪರೀಕ್ಷೆ ಬರೆದಿದ್ದಾನೆ. ಇನ್ನೂ ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಷಯಕ್ಕೆ ತಿಳಿಯುತ್ತಿದ್ದಂತೆ ಸಂತ ಮೇರಿ ಪರೀಕ್ಷಾ ಮುಂಭಾಗದಲ್ಲಿ ಬ್ರಾಹ್ಮಣ ಸಭಾ ಹಾಗೂ ಎಬಿವಿಪಿ ಕಾರ್ಯಕರ್ತರು…

Read More