ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?

ಬೆಂಗಳೂರು:- ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ್ದಕ್ಕೆ ಸಂಚಾರಿ ಪೊಲೀಸರಿಗೆ ವ್ಯಕ್ತಿಯೋರ್ವ ಏಕವಚನದಲ್ಲೇ ವಾಗ್ದಾಳಿ ನಡೆಸಿರುವ ಘಟನೆ ಉಲ್ಲಾಳ ಮುಖ್ಯರಸ್ತೆಯಲ್ಲಿ ಜರುಗಿದೆ. ಯಶವಂತಪುರ ಜೆಡಿಎಸ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಎಂದು ಸಂಚಾರಿ ಪೊಲೀಸರಿಗೆ ನವೀನ್ ಎಂಬ ವ್ಯಕ್ತಿ ಅವಾಜ್ ಹಾಕಿದ್ದಾನೆ. 8 ಸಾವಿರ ಪೊಲೀಸ್ ಪೇದೆಗಳ ಹುದ್ದೆ ಶೀಘ್ರದಲ್ಲೇ ಭರ್ತಿ – ಜಿ.ಪರಮೇಶ್ವರ್! ಉಲ್ಲಾಳ ಮುಖ್ಯರಸ್ತೆಯಲ್ಲಿ ಜ್ಞಾನಭಾರತಿ ಸಂಚಾರ ಪೊಲೀಸರು, ವಾಹನ ಪರಿಶೀಲನೆ ನಡೆಸ್ತಿದ್ದರು. ಈ ವೇಳೆ ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿಕೊಂಡು ನವೀನ್ ಬಂದಿದ್ದ. ಈ ವೇಳೆ ಪೊಲೀಸರು … Continue reading ಹೆಲ್ಮೆಟ್ ಹಾಕದಿದ್ದನ್ನು ಪ್ರಶ್ನಿಸಿದ ಸಂಚಾರಿ ಪೊಲೀಸರಿಗೆ ಅವಾಜ್: ಜೆಡಿಎಸ್ ಮುಖಂಡ ಅರೆಸ್ಟ್?