ಜಾಮೀನು ಅರ್ಜಿ ವಜಾ: ಇನ್ನೆರಡು ದಿನಗಳಲ್ಲಿ ಶಾಸಕ ವಿನಯ್ ಕುಲಕರ್ಣಿ ಅರೆಸ್ಟ್!?
ಬೆಂಗಳೂರು:- ಯೋಗೇಶ್ ಗೌಡ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿನಯ್ ಜಾಮೀನು ಅರ್ಜಿ ವಜಾ ಹಿನ್ನೆಲೆ ಇನ್ನು ಎರಡು ದಿನಗಳಲ್ಲಿ ನ್ಯಾಯಾಲಯದ ಮುಂದೆ ಶಾಸಕ ವಿನಯ್ ಕುಲಕರ್ಣಿ ಶರಣಾಗುವ ಸಾಧ್ಯತೆ ಇದೆ. ಈ 5 ದಿನಗಳು ನಂದಿಬೆಟ್ಟದ ಪ್ರವೇಶ ನಿಷೇಧ.. ಪ್ರವಾಸಿಗಳು ನೋಡಲೇಬೇಕಾದ ಸುದ್ದಿ! ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇನ್ನೆರಡು ದಿನಗಳಲ್ಲಿ ಶರಣಾಗಲಿದ್ದಾರೆ. ಯೋಗೇಶ್ ಗೌಡ ಕೇಸ್ ನಲ್ಲಿ ಸಿಬಿಐನಿಂದ ಯಾವುದೇ ಸಮಯದಲ್ಲಾದರೂ ಅರೆಸ್ಟ್ ಸಾಧ್ಯತೆ ಇದೆ. ಇನ್ನೂ ಸುಪ್ರೀಂ ಕೋರ್ಟ್ ಸೂಚನೆಯಂತೆ … Continue reading ಜಾಮೀನು ಅರ್ಜಿ ವಜಾ: ಇನ್ನೆರಡು ದಿನಗಳಲ್ಲಿ ಶಾಸಕ ವಿನಯ್ ಕುಲಕರ್ಣಿ ಅರೆಸ್ಟ್!?
Copy and paste this URL into your WordPress site to embed
Copy and paste this code into your site to embed