Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    Road Accident: ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ Spot Death!

    By AIN AuthorMay 23, 2025
    Share
    Facebook Twitter LinkedIn Pinterest Email
    Demo

    ಧಾರವಾಡ:– ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.

    ಪ್ರಹ್ಲಾದ್ ಜೋಶಿಯವರಿಗೆ ಧೈರ್ಯ ಇಲ್ವಾ!? ಎಂಬಿ ಪಾಟೀಲ್ ಹಿಂಗೇಳಿದ್ಯಾಕೆ?

    40 ವರ್ಷದ ರಾಹುಲ್ ಶುಕ್ಲಾ ಮೃತ ದುರ್ದೈವಿ ಎನ್ನಲಾಗಿದೆ. ಧಾರವಾಡ ಕಡೆಯಿಂದ ವಾಪಸ್ ಬೆಳಗಾವಿ ಕಡೆಗೆ ತೆರಳುತ್ತಿದ್ದ ಸಂದರ್ಭ ಎದುರು ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಾಹುಲ್ ಶುಕ್ಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಘಟನೆಯಲ್ಲಿ ಪತ್ನಿ ಹಾಗೂ ಮೂರು ವರ್ಷದ ಮಗಳು ಕಿಯಾನಾ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ನಿಲ್ಲಿಸದ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Post Views: 6

    Demo
    Share. Facebook Twitter LinkedIn Email WhatsApp

    Related Posts

    ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!

    May 23, 2025

    ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್!

    May 23, 2025

    ಕಾಡಾನೆ ದಾಳಿ: ಮಹಿಳೆ ಸ್ಥಳದಲ್ಲೇ ದುರ್ಮರಣ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ!

    May 23, 2025

    ನ್ಯಾಷನಲ್ ಹೆರಾಲ್ಡ್ ED ಚಾರ್ಜ್‌ಶೀಟ್:‌ ಎಲ್ಲಾ ತನಿಖೆಗೂ ಸಿದ್ಧ ಎಂದ ಡಿಕೆಶಿ

    May 23, 2025

    ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ: ಸಿಎಂ ಸಿದ್ದರಾಮಯ್ಯ

    May 23, 2025

    ತಮನ್ನಾನೂ ಬೇಡ, ಸುಮನ್ನಾನೂ ಬೇಡ. ಬೇಕಿದ್ರೆ ನಾನೇ ಉಚಿತವಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್

    May 23, 2025

    ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: CM, DCMಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

    May 23, 2025

    ಡಿಕೆಶಿಗೆ ಅದ್ಧೂರಿ ವೆಲ್‌ ಕಂ : ಕೈʼ ಕಾರ್ಯಕರ್ತರಿಗೆ ಸೇನೆಗೆ ಫ್ರೀ ಪೆಟ್ರೋಲ್ ಭಾಗ್ಯ..! (video)

    May 23, 2025

    ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿ.ಕೆ. ಶಿವಕುಮಾರ್

    May 23, 2025

    ರಾಮನಗರ ಮರುನಾಮಕರಣ: ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

    May 23, 2025

    ಅವನೊಬ್ಬ ಮೆಂಟ್ಲು.. ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು: ಹೇಳಿದ್ಯಾರು ಗೊತ್ತಾ..?

    May 23, 2025

    ನ್ಯಾಷನಲ್ ಹೆರಾಲ್ಡ್’ಗೆ ರಾಜಾರೋಷವಾಗಿ 25 ಲಕ್ಷ ಕೊಟ್ಟಿದ್ದೇವೆ: ಡಿ.ಕೆ.ಶಿವಕುಮಾರ್

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.