ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್!

ಬೆಂಗಳೂರಿನ, ಜೂ.02:“ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರು ವಿಶ್ವಮಟ್ಟದಲ್ಲಿ ಕನ್ನಡದ ರಾಯಭಾರಿಗಳಾಗಿ ಬೆಳಗಿದ್ದಾರೆ. ಬೂಕರ್ ಪ್ರಶಸ್ತಿ ಗೆದ್ದು ಕನ್ನಡದ ಜ್ಯೋತಿಯನ್ನು ಬೆಳಗಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಬೂಕರ್ ಪ್ರಶಸ್ತಿ ಗಳಿಸಿದ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ವಿಧಾನಸೌಧದ  ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. “ಕನ್ನಡ ಭಾರತಿ ಈಗ ದೇಶಕ್ಕೆ ಆರತಿ. ಸಪ್ತ ಸಾಗರದ ಆಚೇ ಕನ್ನಡ ಡಿಂಡಿಮ ಕೇಳಿಸುತ್ತಿದೆ. ಕನ್ನಡದ ಹಿರಿಮೆಯನ್ನು ಹೆಚ್ಚಿಸಿದ ಇಬ್ಬರು … Continue reading ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ವಿಶ್ವಮಟ್ಟದ ಕನ್ನಡದ ರಾಯಭಾರಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್!