Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Greater Bengaluru: ನಾಳೆಯಿಂದ BBMP ಔಟ್:‌ ಇನ್ಮುಂದೆ ‘ಗ್ರೇಟರ್’ ಬೆಂಗಳೂರು ಅಸ್ತಿತ್ವಕ್ಕೆ

    By Author AINMay 14, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ ಹಬ್ ಹೀಗೆ ಹಲವು ವಿಚಾರಗಳಲ್ಲಿ ಬೆಂಗಳೂರು ಈಗಾಗಲೇ ವಿಶ್ವಮಟ್ಟದಲ್ಲಿ ಮಹತ್ವ ಪಡೆದಿದೆ. ಇದೀಗ ರಾಜಧಾನಿ ನಗರದ ಹೆರಿಗೇ ‘ಗ್ರೇಟರ್’ ಎಂಬ ಕಿರೀಟ ತೊಡಿಸಲು ಸರ್ಕಾರ ಮುಂದಾಗಿದೆ. ಹೌದು ನಾಳೆಯಿಂದ ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ.

    ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ. ಸದ್ಯ ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್​​ಗೆ ಉಪಾಧ್ಯಕ್ಷರಾಗಲಿದ್ದಾರೆ.

    Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್‌ ಆಗ್ತೀರಾ..

    ಈಗಾಗಲೇ  ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್​​ ನೀಡಿದ್ದಾರೆ. ಈ ಬೆನ್ನಲ್ಲೇ ಅಲರ್ಟ್ ಆದ ಸರ್ಕಾರ ನಾಳೆ (ಮೇ 15)ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತಯಾರಿ ನಡೆಸಿತ್ತು. ಹಾಗಾಗಿ ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಬೆಂಗಳೂರಿನ ಪ್ರಾದೇಶಿಕತೆ-ಭೌಗೋಳಿಕತೆಯ ವ್ಯಾಪ್ತಿ-ವಿಸ್ತೀರ್ಣ ಕೂಡ ಹೆಚ್ಚಾಗಲಿದೆ.

    ಬೆಂಗಳೂರಿನ ಆಡಳಿತ ನೋಡಿಕೊಳ್ಳುತ್ತಿದ್ದ ಬಿಬಿಎಂಪಿ ಇನ್ಮುಂದೆ ನೆನಪಾಗಿ ಉಳಿಯಲಿದೆ. ಬೆಂಗಳೂರನ್ನ ವಿಭಾಗ ಮಾಡಿ ಆಡಳಿತ ನಡೆಸುವ ಸರ್ಕಾರದ ಗ್ರೇಟರ್ ಬೆಂಗಳೂರು ಕನಸಿಗೆ ಇತ್ತೀಚೆಗಷ್ಟೇ ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದರು. ಇದೀಗ ಸರ್ಕಾರ ಈ ವಿಧೆಯಕ ಜಾರಿ ಮಾಡಿ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಮಾಡಿದೆ. ಹಾಗಾಗಿ ನಾಳೆ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ.

    Demo
    Share. Facebook Twitter LinkedIn Email WhatsApp

    Related Posts

    ದೋಷಪೂರಿತ ಆದೇಶ: ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್!

    July 1, 2025

    ಡಿಕೆಶಿ ಸಿಎಂ ಆಗುವ ಕಾಲ ಹತ್ತಿರವಿದೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್: ಡಿಕೆಶಿಯಿಂದ ನೋಟಿಸ್!

    July 1, 2025

    ನಾವೆಲ್ಲರೂ ಸಮುದಾಯವಾಗಿ ಯೋಚಿಸಿ ಸಮಾಜಕ್ಕಾಗಿ ಒಳಿತು ಮಾಡುವ ಕೆಲಸ ಮಾಡೋಣ: ಸುರಳ್ಕರ್ ವಿಕಾಸ್ ಕಿಶೋರ್

    July 1, 2025

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    July 1, 2025

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.