ಬೆಳಗಾವಿ ಮಹಾನಗರ ಪಾಲಿಕೆ ಬಾಗಿಲು ಬಂದ್ ಮಾಡಿ ಪ್ರತಿಭಟನೆ

ಬೆಳಗಾವಿ : ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೆಳಗಾವಿ ಮಹಾನಗರ ಪಾಲಿಕೆ ಬಾಗಿಲು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಮಹಾನಗರ ಪಾಲಿಕೆಯ ವಿರೋಧ ಪಕ್ಷದ ಸದಸ್ಯರು ಕಚೇರಿ ಬಾಗಿಲು ಬಂದ್ ಮಾಡಿ ಧರಣಿ ನಡೆಸಿದರು. ನಿಜವಾದ ಕಾಯಕಯೋಗಿಗಳೆಂದರೆ ಮುಸ್ಲಿಮರು ; ಸಂಸದ ಇ.ತುಕಾರಾಂ ಎ ಖಾತಾ ಬಿ ಖಾತಾ ಮಾಡಿಕೊಡಲು ಕಂದಾಯ ಇಲಾಖೆ ಅಧಿಕಾರಿಗಳ ಹಣಕ್ಕೆ ಡಿಮ್ಯಾಂಡ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ನ ಸದಸ್ಯರು ಅಧಿಕಾರಿಗಳ  ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಭ್ರಷ್ಟ ಅಧಿಕಾರಿಗಳ … Continue reading ಬೆಳಗಾವಿ ಮಹಾನಗರ ಪಾಲಿಕೆ ಬಾಗಿಲು ಬಂದ್ ಮಾಡಿ ಪ್ರತಿಭಟನೆ