ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!
ಬೆಳಗಾವಿ:- ಟ್ಯಾಂಕರ್ ಹರಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜರುಗಿದೆ. 45 ವರ್ಷದ ರಾಮಚಂದ್ರ ಜಾಧವ್, 18 ವರ್ಷದ ಮಗ ಮಹೇಶ್ ರಾಮಚಂದ್ರ ಜಾಧವ್, ರಾಮಣ್ಣ ಅಲಿಯಾಸ್ 38 ವರ್ಷದ ರಮೇಶ್ ಮೃತ ದುರ್ದೈವಿಗಳು. ಕರ್ನಾಟಕದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್! ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆದ್ದಾರಿ ಗಸ್ತು ಸಿಬ್ಬಂದಿ ಬೆಳಗಾವಿಯ ಬಿಮ್ಸ್ … Continue reading ಬೆಳಗಾವಿ: ಟ್ಯಾಂಕರ್ ಹರಿದು ಮೂವರು ಕಾರ್ಮಿಕರು Spot Death!
Copy and paste this URL into your WordPress site to embed
Copy and paste this code into your site to embed