ಬಳ್ಳಾರಿ: ಎಲ್‌ಎಲ್‌ಸಿ ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಬಾಲಕ ಸಾವು, ಮತ್ತಿಬ್ಬರು ರಕ್ಷಣೆ!

ಬಳ್ಳಾರಿ:- ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶ್ರೀನಿವಾಸ್ ಕ್ಯಾಂಪ್ ಬಳಿ ಎಲ್‌ಎಲ್‌ಸಿ ಕಾಲುವೆಯಲ್ಲಿ ಕಾಲು ಜಾರಿಬಿದ್ದು ಓರ್ವ ಬಾಲಕ ಮೃತಪಟ್ಟಿದ್ದು, ಇಬ್ಬರು ಮಕ್ಕಳನ್ನ ರಕ್ಷಣೆ ಮಾಡಿರುವ ಘಟನೆ ಜರುಗಿದೆ. IPL 2025: SRH ವಿರುದ್ಧ ಲಕ್ನೋಗೆ 5 ವಿಕೆಟ್ ಗಳ ಜಯ! ವಿಕ್ರಂ ಮೃತ ಬಾಲಕ. ವಿಪರೀತ ಬಿಸಿಲಿನ ಪರಿಣಾಮ ವಿಕ್ರಂ, ಶಂಭುಲಿಂಗ ಹಾಗೂ ದೀಪು ಎಂಬ ಮೂವರು ಯುವಕರು ಸ್ನಾನಕ್ಕೆಂದು ಎಲ್‌ಎಲ್‌ಸಿ ಕಾಲುವೆಗೆ ತೆರಳಿದ್ದರು. ಕಾಲುವೆಗೆ ಇಳಿಯುವಾಗ ಮೂವರೂ ಬಾಲಕರು ಕಾಲು ಜಾರಿ ಬಿದ್ದಿದ್ದರು. ವಿಕ್ರಂ ಮೃತದೇಹಕ್ಕಾಗಿ … Continue reading ಬಳ್ಳಾರಿ: ಎಲ್‌ಎಲ್‌ಸಿ ಕಾಲುವೆಯಲ್ಲಿ ಜಾರಿ ಬಿದ್ದು ಓರ್ವ ಬಾಲಕ ಸಾವು, ಮತ್ತಿಬ್ಬರು ರಕ್ಷಣೆ!