Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬೆಂಗಳೂರು| ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಬಳಿ ಕಿಡಿಗೇಡಿಗಳ ಗೂಂಡಾವರ್ತನೆ!

    By AIN AuthorJune 23, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಬೆಂಗಳೂರಿನ ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ಒಂದರ ಬಳಿ ಕಿಡಿಗೇಡಿಗಳು ಗೂಂಡಾವರ್ತನೆ ತೋರಿದ್ದಾರೆ. ಶಾಪ್ ಕ್ಲೋಸಿಂಗ್ ಟೈಂನಲ್ಲಿ ಡೈನಿಂಗ್ ಬದಲಾಗಿ ಪಾರ್ಸೆಲ್ ಕೊಡ್ತೀವಿ ಅಂದಿದಕ್ಕೆ ಗಲಾಟೆ ನಡೆದಿರುವ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮಧ್ಯಾಹ್ನ 1.30 ರ ವೇಳೆಯಲ್ಲಿ ಘಟನೆ ಜರುಗಿದೆ.

    ಹಾಸನದಲ್ಲಿ ಕಳವಳಕಾರಿ ಘಟನೆ: ಹೃದಯಾಘಾತಕ್ಕೆ ಮತ್ತಿಬ್ಬರು ಬಲಿ!

    ವಿಜಯನಗರ ಎಂ ಸಿ ಲೇಔಟ್ ಬಳಿ ಇರುವ ಪ್ರತಿಷ್ಟಿತ ಐಸ್ ಕ್ರೀಂ ಪಾರ್ಲರ್ ನಲ್ಲಿ ನಿನ್ನೆ ಶಾಪ್ ಕ್ಲೋಸ್ ಗೆ ಸಿಬ್ಬಂದಿ ತಯಾರಿ ಮಾಡ್ತಿದ್ದರು. ಈ ವೇಳೆ ಅಲ್ಲೇ ಕೂತು ತಿನ್ನಲು ಕಿಡಿಗೇಡಿಗಳು ಶಾಪ್ ಸಿಬ್ಬಂದಿ ಬಳಿ ಕೇಳಿದ್ದಾರೆ. ಕ್ಲೋಸಿಂಗ್ ಸಮಯವಾಗಿದ್ದರಿಂದ ಪಾರ್ಸೆಲ್ ನೀಡೋದಾಗಿ ಸಿಬ್ಬಂದಿ ಹೇಳಿದ್ದಾರೆ. ಈ ವೇಳೆ ಶಾಪ್ ನ ಕಂಪ್ಯೂಟರ್ ಸಿಸ್ಟಮ್ ತಳ್ಳಿ ಕಿಡಿಗೇಡಿಗಳು ಅವಾಜ್ ಹಾಕಿದ್ದಾರೆ. ಅಲ್ಲದೇ ಕೆಲವೇ ಹೊತ್ತಲ್ಲಿ ಶಾಪ್ ಖಾಲಿ ಮಾಡಿಸಬೇಕಷ್ಟೇ ಎಂದು ಅವಾಜ್ ಹಾಕಿದ್ದಾರೆ. ಈ ವೇಳೆ ಬಿಲ್ ಕೌಂಟರ್ ನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

    ಘಟನೆಯ ದೃಶ್ಯಾವಳಿ ಶಾಪ್ ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು, ಮಾಹಿತಿ ಕಲೆ ಹಾಕ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.26 ರಿಂದ ಮಳೆ ಅಬ್ಬರ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ!

    June 23, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಇರಲ್ಲ ಕರೆಂಟ್!

    June 23, 2025

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಸೆಂಟ್ರಲ್ ಬ್ಯಾಂಕಿನಲ್ಲಿ 4500 ಹುದ್ದೆಗಳು ಖಾಲಿ.. ಅರ್ಹರು ಇಂದೇ ಅಪ್ಲೈ ಮಾಡಿ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.