ಬೆಂಗಳೂರು| ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು: ಇಬ್ಬರು ಅರೆಸ್ಟ್!

ಬೆಂಗಳೂರು:- ಬೆಂಗಳೂರಿನ ಆರ್.ಆರ್.ನಗರದ ಷಣ್ಮುಕ ದೇವಸ್ಥಾನದ ಸಮೀಪ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ಕೊಲೆ ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದಿರುವ ಘಟನೆ ಜರುಗಿದೆ. ಮಳೆಗೆ ಹೆದರದೆ 2 ಗಂಟೆಗಳ ಕಾಲ ಕೆರೆಯಲ್ಲೇ ಕುಳಿತ ಹುಲಿ: ದೃಶ್ಯ ಕಂಡು ಪ್ರವಾಸಿಗರು ಖುಷ್! 28 ವರ್ಷದ ದೀಪು, 27 ವರ್ಷದ ಅರುಣ್ ಗುಂಡೇಟು ತಿಂದ ಆರೋಪಿಗಳು. ಬಂಧಿಸಲು ತೆರಳಿದ್ದ ವೇಳೆ ಆರೋಪಿಗಳು ಎಎಸ್​​ಐ ಕುಮಾರ್, ಕಾನ್ಸ್​ಟೇಬಲ್​ ಕರೀಂಸಾಬ್ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ … Continue reading ಬೆಂಗಳೂರು| ಕೊಲೆ ಆರೋಪಿಗಳ ಕಾಲಿಗೆ ಪೊಲೀಸ್​ ಗುಂಡೇಟು: ಇಬ್ಬರು ಅರೆಸ್ಟ್!