ಬೆಂಗಳೂರಿಗರೇ ಗಮನಿಸಿ! ನಾಳೆ ಕಾವೇರಿ ನೀರು ಸರಬರಾಜು ಬಂದ್!
ಬೆಂಗಳೂರು:- ನಾಳೆ ನಗರದಲ್ಲಿ ಕಾವೇರಿ ನೀರು ಸರಬರಾಜು ಸಂಪೂರ್ಣ ಸ್ಥಗಿತ ಮಾಡಲಾಗಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಮುಂದಿನ ದಿನ ಬೆಳಗ್ಗೆ ಅಂದರೆ ಶುಕ್ರವಾರ ಬೆಳಗ್ಗೆ 6 ಗಂಟೆವರೆಗೂ ಕಾವೇರಿ ನೀರು ಸರಬರಾಜು ಸಂಪೂರ್ಣ ಸ್ಥಗಿತ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಜಲಮಂಡಳ ಈ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ. 130 ಪ್ರಕರಣ ಭೇದಿಸಿದ ಖಾಕಿ.. 170 ಆರೋಪಿಗಳು ಅರೆಸ್ಟ್: ಸುದ್ದಿಗೋಷ್ಟಿಯಲ್ಲಿ ತುಮಕೂರು ಎಸ್ಪಿ ಸ್ಪಷ್ಟನೆ! ನಾಳೆ ಕಾವೇರಿ ನೀರು ತಾತ್ಕಾಲಿಕ ಸ್ಥಗಿತದ ಹಿಂದೆ ಇರುವ ಮುಖ್ಯ … Continue reading ಬೆಂಗಳೂರಿಗರೇ ಗಮನಿಸಿ! ನಾಳೆ ಕಾವೇರಿ ನೀರು ಸರಬರಾಜು ಬಂದ್!
Copy and paste this URL into your WordPress site to embed
Copy and paste this code into your site to embed