ಬೆಂಗಳೂರಿಗರೇ ಗಮನಿಸಿ: ಈ ದಿನ ಬರಲ್ಲ ಕಾವೇರಿ Water!

ಬೆಂಗಳೂರು:- ನಗರದ ಬಹುತೇಕ ಭಾಗಗಳಲ್ಲಿ ಜೂನ್ 19 ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. Chicken Benefits: ಚಿಕನ್‌ ತಿನ್ನೋದ್ರಿಂದ ಎಷ್ಟೆಲ್ಲಾ ಆರೋಗ್ಯ ಬೆನಿಫಿಟ್ ಗಳಿದೆ ಗೊತ್ತಾ? ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ಜೂನ್‌ 19 ರ ಬೆಳಗ್ಗೆ 6 ರಿಂದ ಹಾಗೂ ಜೂ.20ರ ಬೆಳಗ್ಗೆ 6 ಗಂಟೆ ವರೆಗೆ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ- 5ರ ವರೆಗಿನ ಎಲ್ಲಾ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಬಿಬಿಎಂಪಿ ನಗರ ಪ್ರದೇಶದ … Continue reading ಬೆಂಗಳೂರಿಗರೇ ಗಮನಿಸಿ: ಈ ದಿನ ಬರಲ್ಲ ಕಾವೇರಿ Water!