Close Menu
Ain Live News
    Facebook X (Twitter) Instagram YouTube
    Sunday, June 8
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    KN Rajanna: ಬೈಲೆಕ್ಷನ್ ರಿಸಲ್ಟ್ ತರೋಕೆ ಮಾನದಂಡಗಳು ಬೇರೆ ಬೇರೆ ಇರುತ್ತೆ: ಕೆಎನ್ ರಾಜಣ್ಣ

    By AIN AuthorNovember 15, 2023
    Share
    Facebook Twitter LinkedIn Pinterest Email
    Demo

    ತುಮಕೂರು: “ಯಾವುದೋ ನಾಲ್ಕು ಬೈ ಎಲೆಕ್ಷನ್ ಗೆಲಿಸಿದ ಕ್ಷಣಕ್ಕೆ ದೊಡ್ಡ ಸಂಘಟನಾ ಚತುರ ಅಂತಾ ಸರ್ಟಿಫಿಕೇಟ್ ಕೊಡೋಕೆ ಆಗಲ್ಲಾ..” -ಇದು ಬಿವೈ ವಿಜಯೇಂದ್ರ ಅವರು ಸಂಘಟನಾ ಚತುರ ಎಂಬ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ ಎಂಬ ಅಭಿಪ್ರಾಯಕ್ಕೆ ಸಂಬಂಧಿೈಸಿ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಆಡಿರುವ ವ್ಯಂಗ್ಯದ ಮಾತು. ಸುದ್ದಿಗಾರರ ಪ್ರಶ್ನೆಗಳೆಗೆ ಪ್ರತಿಕ್ರಿಯಿಸಿದ ಅವರು,

    ಇತ್ತೀಚಿನ ಬೈಎಲೆಕ್ಷನ್ ಗಳು ಯಾವ ಆಧಾರದ ಮೇಲೆ ಗೆಲುತ್ತೆ, ಸೋಲುತ್ತೆ ಅಂತಾ ಗೊತ್ತಿದೆ. ಗುಂಡ್ಲುಪೇಟೆ, ನಂಜನಗೂಡು ಬೈಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆದ್ರು, 6 ತಿಂಗಳಿಗೆ ಸೋತ್ರು. ಬೈಲೆಕ್ಷನ್ ರಿಸಲ್ಟ್ ತರೋಕೆ ಮಾನದಂಡಗಳು ಬೇರೆ ಬೇರೆ ಇರುತ್ತೆ. ಹಾಗಾಗಿ ಬೈಎಲೆಕ್ಷನ್ ಗೆದ್ದಾಕ್ಷಣಕ್ಕೆ ಮಹಾ ಸಂಘಟನಾ ಚತುರರು ಅಂತಾ ಸರ್ಟಿಫಿಕೇಟ್ ಕೊಡೋಕೆ ಆಗೊಲ್ಲ ಎಂದು ಅಭಿಪ್ರಾಯಪಟ್ಟರು.

    ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

    ಬಿಜೆಪಿಯಲ್ಲಿ ಬಹಳ ಸಮಯದಿಂದ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ಸ್ಥಾನ ನೆನೆಗುದಿಗೆ ಬಿದಿತ್ತು. ಏನೋ ಕೇಂದ್ರದ ಬಿಜೆಪಿ ಮುಖಂಡರಿಗೆ ಜ್ಙಾನೋದಯ ಆಗಿ ಅಧ್ಯಕ್ಷ ಸ್ಥಾನ ತುಂಬಿದ್ದಾರೆ. ಅದು ವಿಜಯೇಂದ್ರ ಅವರನ್ನ ಆ ಸ್ಥಾನದಲ್ಲಿ ತಂದಿದ್ದಾರೆ. ವಿಜಯೇಂದ್ರ ಅವರನ್ನ ತಂದಿರೋ ಜೊತೆಗೆ ಆ ಪಕ್ಷದ ಅಸಮಾಧಾನ ಕೂಡ ಆಚೆ ಬರ್ತಾ ಇದೆ. ಮುಂದೆ ಕಾದು ನೋಡಬೇಕು ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಮಂಡ್ಯದ ಮದ್ದೂರು ಬಳಿ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

    June 8, 2025

    ನನ್ನ ಮಗ ಇಲ್ಲದೇ ಜೀವನ ಕಷ್ಟವಾಗಿದೆ, ಸೊಸೆಗೆ ಸರ್ಕಾರಿ ಕೆಲಸ ಕೊಡಿ: ಸರ್ಕಾರಕ್ಕೆ ರೇಣುಕಾಸ್ವಾಮಿ ತಾಯಿ ಮನವಿ!

    June 8, 2025

    ದುಷ್ಕರ್ಮಿಗಳಿಂದ ಭೀಕರ ಹತ್ಯೆಯಾಗಿದ್ದ ಸುಹಾಸ್ ಶೆಟ್ಟಿ​ ಕೊಲೆ ಕೇಸ್​ NIA ಹೆಗಲಿಗೆ!

    June 8, 2025

    ಆಲಮಟ್ಟಿ ಜಲಾಶಯ ಎತ್ತರಕ್ಕೆ ‘ಮಹಾ’ ಕ್ಯಾತೆ: ವಿಜಯಪುರ ರೈತರ ಪ್ರತಿತಂತ್ರ: ಹೋರಾಟಕ್ಕೆ ವೇದಿಕೆ ಸಿದ್ದ!

    June 8, 2025

    Dharavad: ಭವಿಷ್ಯದಲ್ಲಿ ಜಾಗತಿಕ ಉತ್ಪಾದನಾ ಹಬ್‌ ಆಗಲಿದೆ ಭಾರತ!

    June 8, 2025

    ಕಾಲ್ತುಳಿತ ಕೇಸ್: ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನ ಬಲಿಪಶು ಮಾಡಿದ ಸರ್ಕಾರ- ದತ್ತಮೂರ್ತಿ ಕುಲಕರ್ಣಿ!

    June 8, 2025

    ಕಾಲ್ತುಳಿತ ದುರಂತ ಕೇಸ್: ನಾಳೆ ರಾಯಚೂರಿನಲ್ಲಿ ನಡೆಯಬೇಕಿದ್ದ ಸಿಎಂ ಕಾರ್ಯಕ್ರಮ ದಿಢೀರ್ ರದ್ದು!

    June 8, 2025

    ರಾಮನಗರದಲ್ಲಿ ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ಬೆದರಿಕೆ!

    June 8, 2025

    ಒಂಟಿ ಮಹಿಳೆಯರೇ ಇವರ ಟಾರ್ಗೆಟ್: ಮೂವರು ಸರಗಳ್ಳರು ಅರೆಸ್ಟ್!

    June 8, 2025

    ಬಿತ್ತನೆಗೂ ಮುನ್ನ ಬೀಜೋಪಚಾರ ಮಾಡುವುದು ಸೂಕ್ತ: ಡಾ, ಸಂತೋಷ್ ಒಂಟಿ!

    June 8, 2025

    ಮಂಟಪದಲ್ಲೇ ಗಂಡನಿಗೆ ಚಪ್ಪಲಿ ಪೂಜೆ: ಸೈಲೆಂಟಾಗಿ 2ನೇ ಮದುವೆ ಆಗ್ತಿದ್ದವ ಹೆಂಡ್ತಿ ಕೈಗೆ ಸಿಕ್ಕಿಬಿದ್ದ!

    June 8, 2025

    ಬಸ್ ರಷ್ ಇದ್ರೂ ಬಸ್ ಹತ್ತೋ ಮಹಿಳೆಯರೇ ಈ ಸುದ್ದಿ ನೋಡಲೇಬೇಕು! ಇಂಥವರು ಇದ್ದಾರೆ ಹುಷಾರ್!

    June 8, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.