ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!

ಬೆಂಗಳೂರು:- ಇಂದಿನಿಂದ ಮೂರು ತಿಂಗಳು ಕೆಆ‌ರ್​​ ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿಯಿಂದ ಕಸ್ತೂರಿನಗರ ಕಡೆ ಹೋಗುವ ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ರೈಲ್ವೆ ಇಲಾಖೆ ವತಿಯಿಂದ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಸಂಚಾರ ನಿಷೇಧ ಮಾಡಲಾಗಿದೆ. ನಡುರಸ್ತೆಯಲ್ಲೇ ಪಟಾಕಿ, ಪೇಪರ್ ಬ್ಲಾಸ್ಟ್ ಸಿಡಿಸಿ ಬರ್ತಡೆ ಸೆಲಬ್ರೇಷನ್: ಸುಮೋಟೋ ಕೇಸ್ ದಾಖಲಿಸಿ ತನಿಖೆ ಕೈಗೊಂಡ ಖಾಕಿ! ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ. ಈ ಬಗ್ಗೆ ಸಂಚಾರ … Continue reading ವಾಹನ ಸವಾರರಿಗೆ ಬಿಗ್ ಶಾಕಿಂಗ್ ಸುದ್ದಿ: ಈ ರಸ್ತೆಯಲ್ಲಿ ಮೂರು ತಿಂಗಳು ಸಂಚಾರ ನಿಷೇಧ!