Close Menu
Ain Live News
    Facebook X (Twitter) Instagram YouTube
    Friday, June 20
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹಾಲಿನ ಲಾರಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು!

    By AIN AuthorApril 30, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹಾಲಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಸದಾಶಿವ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

    ಕರ್ನಾಟಕದಲ್ಲಿ ಇನ್ನೂ ಇದ್ದಾರೆ ಪಾಕಿಸ್ತಾನೀಯರು: ಗಡುವು ಮುಗಿದರೂ ಹೋಗದಿರಲು ಕಾರಣ?

    ಟಾಟಾ ಇನ್ಸುಟ್ ಮುಂಭಾಗದಲ್ಲಿ ಓವರ್ ಟೇಕ್ ಮಾಡುವಾಗ ಆಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಗಾಡಿ ಚಾಲನೆ ಮಾಡುತ್ತಿದ್ದ ಬೈಕ್ ಸವಾರ ಪಾರಾಗಿದ್ದು, ಹಿಂಬಾದಿ ಸವಾರ ಸಾವನ್ನಪ್ಪಿದ್ದಾರೆ. ಸ್ಟಾರ್ ಸಿಟಿ ಟೂ ವೀಲರ್ KA 53 X 5082 ಗಾಡಿ ನಂಬರ್ ಇದಾಗಿದ್ದು, ಲಾರಿ ಚಾಲಕ ನಾಗೇಶ್ ಕುಡಿದು ಲಾರಿ ಓಡಿಸುತ್ತಿದ್ದ ಎನ್ನಲಾಗಿದೆ. ಲಾರಿಯು, ಬೆಂಗಳೂರು ಡೈರಿಯಿಂದ ನೆಲಮಂಗಲ ಕ್ಕೆ ಹೊರಿಟ್ಟಿದ್ದ ವೇಳೆ ಈ ದುರಂತ ಸಂಭವಿಸಿದೆ.

    ಸದಾಶಿವ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರಿಗೆ ಭೇಟಿ ಕೊಟ್ಟ ಕೇಂದ್ರ ಸಚಿವ ಅಮಿತ್ ಶಾ: ಹೂಗುಚ್ಛ ನೀಡಿ ಸ್ವಾಗತಿಸಿದ ಬಿವೈ ವಿಜಯೇಂದ್ರ!

    June 19, 2025

    ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ: ಇದು ಸಂವಿಧಾನಕ್ಕೆ ಮಾಡಿದ ಅಪಚಾರ – ಆರ್‌.ಅಶೋಕ್ ವಾಗ್ದಾಳಿ!

    June 19, 2025

    Breaking News: ಬೆಂಗಳೂರಿನ Pixies Spa ಮೇಲೆ CCB ದಾಳಿ: ವೇಶ್ಯವಾಟಿಕೆ ಶಂಕೆ, ಬಾಂಗ್ಲಾದೇಶದ ಯುವತಿ ಪತ್ತೆ!

    June 19, 2025

    ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಹೇಳಿದ್ದೇನು?

    June 19, 2025

    ರಸ್ತೆ ಬದಿಯ ಮರಗಳ ಸುತ್ತ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ ತೆರವಿಗೆ ಆದೇಶ: ಪ್ರೀತಿ ಗೆಹ್ಲೋಟ್!

    June 19, 2025

    ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ !

    June 19, 2025

    Bengaluru Airport: ಲಗೇಜ್ ವಿಚಾರಕ್ಕೆ ವಿಮಾನದಲ್ಲಿ ಮಹಿಳೆಯ ಕಿರಿಕ್..! ವಿಡಿಯೋ ವೈರಲ್

    June 19, 2025

    ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಡಿ.ಕೆ. ಸುರೇಶ್

    June 19, 2025

    ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

    June 19, 2025

    ಮುಸ್ಲಿಂ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್..! ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ

    June 19, 2025

    Nandini ತನ್ನ ಕಡೆ ತಪ್ಪು ಇಟ್ಕೊಂಡು Amul ಮೇಲೆ ಆರೋಪ ಮಾಡೋದು ಸರಿ ಅಲ್ಲ: ಭೀಮಾ ನಾಯಕ್

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.