Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ತುಮಕೂರು: ಬೈಕ್-ಓಮಿನಿ ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ತುಮಕೂರು:– ಬೈಕ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಬಳಿ ಜರುಗಿದೆ.

    ಬೈಕ್ ನಲ್ಲಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು, ಓಮಿನಿಯಲ್ಲಿದ್ದ ಮಹಿಳೆಗೂ ಗಾಯವಾಗಿದೆ. ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ನಡೆದಿದೆ. ತುಮಕೂರು ಕಡೆಯಿಂದ ಹೋಗ್ತಿದ್ದ ಬೈಕ್, ಕೊರಟಗೆರೆ ಕಡೆಯಿಂದ ಬರ್ತಿದ್ದ ಓಮಿನಿ ಕಾರು ನಡುವೆ ಡಿಕ್ಕಿ ಸಂಭವಿಸಿದೆ.

    ಬೈಕ್ ನವರು ಕುಡಚಿ ಮೂಲದವರು ಎನ್ನಲಾಗಿದೆ..ಎತ್ತಿನಹೊಳೆ ಕಾಮಗಾರಿ ಕೆಲಸಕ್ಕೆ ಬಂದಿದ್ದರು. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಕಾಲ್ತುಳಿತ ದುರಂತ : ಪೊಲೀಸ್ ಅಧಿಕಾರಿಗಳ ಅಮಾನತು ಆದೇಶ ರದ್ದತಿಗೆ ಒತ್ತಾಯಿಸಿ ಪ್ರತಿಭಟನೆ!

    June 10, 2025

    ಚಾಮರಾಜನಗರದಲ್ಲಿ ಭಾರೀ ಮಳೆ: ರಸ್ತೆಗಳಲ್ಲಿಯೇ ನಿಂತ ನೀರು.. ಗ್ರಾಮಸ್ಥರ ಹಿಡಿಶಾಪ!

    June 10, 2025

    ಭೀಕರ ಅಪಘಾತ: ಸೀಟ್ ಬೆಲ್ಟ್ ಧರಿಸಿದ್ದಕ್ಕೆ ತಪ್ಪಿದ ದುರಂತ.. ಇಬ್ಬರು ಗಂಭೀರ!

    June 10, 2025

    ಹುಲಿ ದಾಳಿ: ಮಹಿಳೆ ಸಾವು.. ಸಂತಾಪ ಸೂಚಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ!

    June 10, 2025

    ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡಿಲ್ಲ: ವಿಶ್ವೇಶ್ವರ ಹೆಗಡೆ!

    June 10, 2025

    ಜನರಿಗೆ ನಾಯಿ‌ ಮಾಂಸ ತಿನ್ನಿಸುತ್ತಿದ್ದ ಅನ್ಯಕೋಮಿನ ವ್ಯಕ್ತಿ ಅರೆಸ್ಟ್!

    June 10, 2025

    Vijyapura: ರೈತನ ಕಷ್ಟಕ್ಕೆ ಸಿಗದ ಲಾಭ: 5 ಲಾರಿ ಈರುಳ್ಳಿ ನೆಲಸಮ..!

    June 10, 2025

    ಆಟವಾಡುವಾಗ ಕರೆಂಟ್ ಶಾಕ್ ಹೊಡೆದು 11 ವರ್ಷದ ಬಾಲಕಿ ಸಾವು..!

    June 10, 2025

    ಉತ್ತರ ಕರ್ನಾಟಕದಿಂದ ಬಂದು ಮಧ್ಯರಾತ್ರಿ ಶೆಡ್’ಗಳಿಗೆ ಕನ್ನ: ಲಕ್ಷ ಲಕ್ಷ ಬೆಲೆ ಬಾಳು ಜಾನುವಾರು ಖದಿಯುತ್ತಿದ್ದ ಆರೋಪಿಗಳು ಅಂದರ್

    June 10, 2025

    ರಾಜ್ಯ ಸರ್ಕಾರವನ್ನು “ಕೈ” ಹೈಕಮಾಂಡ್ ATMಯನ್ನಾಗಿ ಮಾಡ್ಕೋತಾ ಇದೆ: ಜಗದೀಶ್ ಶೆಟ್ಟರ್

    June 10, 2025

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025

    ಹಡಗಿನಲ್ಲಿ ಬೆಂಕಿ ಅವಘಡ: INS ಸೂರತ್’ನಿಂದ ಮಂಗಳೂರು ಬಂದರಿಗೆ 18 ಜನರ ಸ್ಥಳಾಂತರ!

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.