ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಯಾರು ಬೇಕಿಲ್ಲ: ಸಚಿವ ಜಮೀರ್ ಕಿಡಿ!

ಚಿಕ್ಕಬಳ್ಳಾಪುರ:- ಬಿಜೆಪಿಯವರಿಗೆ ಅಧಿಕಾರ ಬಿಟ್ಟು ಏನು ಬೇಕಾಗಿಲ್ಲ. ಹಿಂದೂ-ಮುಸ್ಲಿಂ ಯಾರು ಬೇಕಿಲ್ಲ ಎಂದು ಸಚಿವ ಜಮೀರ್ ಕಿಡಿಕಾರಿದ್ದಾರೆ. ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ RCB: ಕೃನಾಲ್-ಕೊಹ್ಲಿ ಅಬ್ಬರಕ್ಕೆ ಡಿಸಿ ಸೈಲೆಂಟ್.. ಅಂಕಪಟ್ಟಿಯಲ್ಲಿ ಬೆಂಗಳೂರು ಟಾಪ್! ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾವು ಕಾಂಗ್ರೆಸ್‌ನವರು ಸಾಧನೆಗಳ ಮೂಲಕ ಮತಯಾಚನೆ ಮಾಡ್ತೀವಿ. ಬಿಜೆಪಿಯವರು ಎಂದಾದರೂ ಸಾಧನೆಗಳ ಮೂಲಕ ಮತ ಕೇಳಿದ್ದಾರಾ? ಆದ್ರೆ ಬಿಜೆಪಿಯವರು ಹಿಂದೂ ಮುಸ್ಲಿಂ ಅಂತ ಬೇಧಭಾವ ಮಾಡಿ ಮತ ಕೇಳ್ತಾರೆ. ಅವರಿಗೆ ಹಿಂದೂಗಳು ಬೇಕಿಲ್ಲ ಮುಸ್ಲಿಮರೂ … Continue reading ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಯಾರು ಬೇಕಿಲ್ಲ: ಸಚಿವ ಜಮೀರ್ ಕಿಡಿ!