Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿ ಸರ್ಕಾರದ 40% ಕಮೀಷನ್‌ ಕೇಸ್ :1729 ಕಾಮಗಾರಿಗಳಲ್ಲಿ ಅಕ್ರಮ, SIT ತನಿಖೆಗೆ ಸಂಪುಟ ಅಸ್ತು

    By Author AINApril 11, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ಸದ್ದು ಮಾಡಿದ್ದ 40% ಕಮೀಷನ್‌ ಪ್ರಕರಣದ ತನಿಖೆಯನ್ನು ಎಸ್‌ ಐಟಿಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಸ್‌ ಐಟಿಯಿಂದ ತನಿಖೆ ನಡೆಸಿ 2 ತಿಂಗಳಲ್ಲಿ ವರದಿ ಪಡೆಯಲು ತೀರ್ಮಾನಿಸಲಾಗಿದೆ.
    ಸಂಪುಟ ಸಭೆ ಬಳಕ ವಿವರ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಇಂದು 21 ವಿಷಯಗಳನ್ನ ಚರ್ಚಿಸಿ ಹಲವು ನಿರ್ಣಯ ತೆಗೆದುಕೊಂಡಿದ್ದೇವೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು ಮಾಡಿರೋ 40% ಕಮೀಷನ್‌ ಆರೋಪ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಆಯೋಗ ರಚನೆ ಮಾಡಲಾಗಿತ್ತು. ನಾಗಮೋಹನ್‌ ದಾಸ್‌ ಅವರು ಸಲ್ಲಿಸಿದ ವರದಿಯನ್ನು ಸಂಪುಟ ಸಭೆಗೆ ಸಲ್ಲಿಸಲಾಯ್ತು ಎಂದು ತಿಳಿಸಿದರು.

    1729 ಕಾಮಗಾರಿಗಳಲ್ಲಿ ಅಕ್ರಮ
    ನಾಗಮೋಹನ್‌ ದಾಸ್‌ ನೇನೃತ್ವದ ವಿಚಾರಣಾ ಆಯೋಗ ವಿಶೇಷ ಸಲಹೆಗಳನ್ನ ನೀಡಿದೆ.
    3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆರೋಪ ಬಂದಿದೆ. 40% ಕಮಿಷನ್ ವಿಚಾರವನ್ನು ಸಚಿವ ಸಂಪುಟ ಗಂಭೀರವಾಗಿ ಪರಿಗಣಿಸಿದೆ. ಗುತ್ತಿಗೆದಾರರು ಕೆಲಸ ಮಾಡಿರೋ ಬಗ್ಗೆ ಸಂಶಯ ಇದೆ. ಕೆಲವು ಕಾಮಗಾರಿಗಳನ್ನ ಮಾಡದೇ ಅನುದಾನ ಬಿಡುಗಡೆ ಆಗಿದೆ. ಹೀಗಾಗಿ
    SIಖಿ ತನಿಖೆ ಮಾಡಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ..

    ಎಸ್‌ ಐಟಿಗೆ ಟೆಕ್ನಿಕಲ್ ಎಕ್ಸ್‌ ಪರ್ಟ್ ತಂಡ ಸೇರಿಸಲು ತೀರ್ಮಾನ ಮಾಡಲಾಗಿದೆ. 2 ತಿಂಗಳಲ್ಲಿ ವರದಿ & ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕಾಮಗಾರಿ ಸಂಬಂಧಪಟ್ಟ ಇಲಾಖೆಗಳಿಂದ ವರದಿ ಪಡೆಯಲು ಅವಕಾಶ ನೀಡಲಾಗಿದೆ. ಲಂಚ ಪ್ರಸ್ತಾಪ ನಾಗಮೋಹನ್ ದಾಸ್ ಕಮಿಟಿಯಲ್ಲಿ ಇದೆ.. ಆದರೆ 40% ಕಮಿಷನ್ ಬಗ್ಗೆ ಉಲ್ಲೇಖ ಆಗಿಲ್ಲ. ಆದ್ರೆ ಲಂಚ ಪ್ರಸ್ತಾಪ ಮಾತ್ರ ವರದಿಯಲ್ಲಿ ಇದೆ ಎಂದು ಹೆಚ್.ಕೆ ಪಾಟೀಲ್‌ ತಿಳಸಿದರು .

    Demo
    Share. Facebook Twitter LinkedIn Email WhatsApp

    Related Posts

    ಬೈಕ್-ಕಾರು ನಡುವೆ ಅಪಘಾತ: ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿದ ಕಾರು..!

    June 24, 2025

    ಲೋಕಾ ದಾಳಿ: ಬೆಳಗಾವಿ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ಮೌಲ್ಯದ ವಜ್ರ-ಚಿನ್ನಾಭರಣ-ನಗದು ಪತ್ತೆ

    June 24, 2025

    ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಕೈಕಾಲು ಕಟ್ಟಿ ಚಿನ್ನಾಭರಣ ಕಳವುಗೈದ ಖದೀಮ!

    June 24, 2025

    ತಾವೇ ಬಿತ್ತನೆ ಮಾಡಿದ ಬೆಳೆ ತಾವೇ ನಾಶ ಮಾಡುತ್ತಿರುವ ಅನ್ನದಾತರು

    June 24, 2025

    ಕತಾರಿನಲ್ಲಿ ಹಣ್ಣಿನ ರಾಜನ ಹಿರಿಮೆ ನೀಡ ಬನ್ನಿ ಇದರ ಸೊಬಗು

    June 24, 2025

    ಕರ್ನಾಟಕದಲ್ಲಿ ಇಂದಿನಿಂದ ಮುಂಗಾರು ಚುರುಕು: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

    June 24, 2025

    ನೇಣಿಗೆ ಶರಣಾದ ಗೃಹಿಣಿ: ಗಂಡನ ಮೇಲೆ ಕೊಲೆ ಆರೋಪ- ಪೊಲೀಸರಿಗೆ ಶರಣಾದ ವಕೀಲ!

    June 24, 2025

    ಬೆಳ್ಳಂ ಬೆಳಗ್ಗೆ ‘ಲೋಕಾ’ ರೇಡ್: ಕರ್ನಾಟಕದ ಹಲವೆಡೆ ದಾಳಿ, ಪರಿಶೀಲನೆ!

    June 24, 2025

    ಹಾಸನದಲ್ಲಿ ಧಾರಕಾರ ಮಳೆ: ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಘೋಷಿಸಿದ ಜಿಲ್ಲಾಧಿಕಾರಿ!

    June 24, 2025

    Power Cut: ಬೆಂಗಳೂರಿನ ಬಹುತೇಕ ಪ್ರದೇಶದಲ್ಲಿ ಇಂದು ಪವರ್ ಕಟ್!

    June 24, 2025

    ಬೆಲೆ ಕುಸಿತ: ಕೋಲಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಬೆಳೆಗಾರರ ಪ್ರತಿಭಟನೆ!

    June 24, 2025

    Breaking News: ಬಿಬಿಎಂಪಿ ಎಂಜಿನಿಯರ್ ಪ್ರಕಾಶ್ ಮನೆ ಮೇಲೆ ಲೋಕಾಯುಕ್ತ ದಾಳಿ!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.