Close Menu
Ain Live News
    Facebook X (Twitter) Instagram YouTube
    Wednesday, June 11
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Priyanka Kharge: ಬಿಜೆಪಿಯವರು ಬಹಳಷ್ಟು ಮಿಸ್ ಇನ್ಫಾರ್ಮೇಶನ್ ಕೊಡುತ್ತಿದ್ದಾರೆ – ಪ್ರಿಯಾಂಕ್ ಖರ್ಗೆ ಕಿಡಿ

    By AIN AuthorNovember 24, 2023
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಹಿಂದಿನ ಬಿಜೆಪಿ ಸರ್ಕಾರದಿಂದ ನಮ್ಮ ನಾಯಕರನ್ನು ಕಟ್ಟಿ ಹಾಕಲು ಸಂಚು ರೂಪಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

    ಈ ಸಂಬಂಧ ಮಾತನಾಡಿದ ಅವರು,ಹಿಂದಿನ ಬಿಜೆಪಿ ಸರ್ಕಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ವಿರುದ್ಧದ ಪ್ರಕರಣವನ್ನು ಸಿಬಿಐಗೆ ನೀಡಿದ್ದು ಕಾನೂನುಬಾಹಿರ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಈ ಮೂಲಕ ನಮ್ಮ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್​ ಅವರನ್ನು ಕಟ್ಟಿ ಹಾಕಲು ಬಿಜೆಪಿ ಸಂಚು ಮಾಡಿತ್ತು ಎಂದರು.

    ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸಬೇಕು ಎಂದು ಸಂಚು ರೂಪಿಸುತ್ತಿದ್ದಾರೆ. ವಿಪಕ್ಷದವರನ್ನು ಕಟ್ಟಿ ಹಾಕಬೇಕು ಎಂದು ಬಿಜೆಪಿ ಮಾಡುತ್ತಿದೆ. ಧ್ವನಿ ಕಟ್ಟಿಹಾಕಲು ಕೆಲವರನ್ನು ಐಟಿ ಇಡಿ ಮೂಲಕ ಹೆದರಿಸುತ್ತಾರೆ. ಥ್ರೆಟ್ ಆಗುವಂತವರನ್ನು ರಾಜಕೀಯವಾಗಿ ಮುಗಿಸುವುದಕ್ಕೆ ಯತ್ನ ಮಾಡುತ್ತಾರೆ ಎಂದು ಆರೋಪಿಸಿದರು.

    ಎಐಸಿಸಿ ಅಧ್ಯಕ್ಷರಿಂದ ಹಿಡಿದು ಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಾರೆ. ಅನವಶ್ಯಕವಾಗಿ ಡಿಕೆಶಿ ಮತ್ತು ಸಿಎಂ ವಿರುದ್ದ ಆರೋಪ ಮಾಡುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಪ್ರಾಮಾಣಿಕವಾಗಿ ಸಂಚು ರೂಪಿಸುವ ಕೆಲಸ ಮಾಡಿದ್ದರು. ಮರ್ಡರ್ ಮಾಡಿದ್ದರೂ ಪರವಾಗಿಲ್ಲ ಅಂತವರ ಮೇಲೆ ಏನೂ ಆಗಿಲ್ಲ. ಆದರೆ ನಮ್ಮನ್ನು ಮಾತ್ರ ಹೆದರಿಸುತ್ತಾರೆ ಎಂದು ಸಚಿವರು ಕಿಡಿ ಕಾರಿದರು.

    ಐಟಿ, ಇಡಿ, ಆಪರೇಷನ್ ಕಮಲ ಸೇರಿದಂತೆ ವಿವಿಧ ತಂತ್ರಗಳನ್ನು ಮಾಡುತ್ತ ಬಂದಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ಬಂದ ತಕ್ಷಣ ವಿಪಕ್ಷಗಳ ನಾಯಕರ ನಿವಾಸ, ಕಚೇರಿಗಳ‌ ಮೇಲೆ ದಾಳಿ ಆಗುತ್ತವೆ ಎಂದು ಆರೋಪಿಸಿದರು. ಬಿಜೆಪಿ ಅವರು ಕೊಲೆ‌ ಮಾಡಿದ್ದರು, ದರೋಡೆ ಮಾಡಿದ್ದರು ಏನು ಆಗಲ್ಲ. ಸರ್ಕಾರದ ನಿನ್ನೆಯ ನಿರ್ಧಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಬಿಜೆಪಿಯವರು ಬಹಳಷ್ಟು ಮಿಸ್ ಇನ್ಫಾರ್ಮೇಶನ್ ಕೊಡುತ್ತಿದ್ದಾರೆ. ಮಾಧ್ಯಮಗಳಲ್ಲೂ ಸಾಕಷ್ಟು ಪ್ರಶ್ನೆ ಎದ್ದಿದೆ ಎಂದರು.

    Demo
    Share. Facebook Twitter LinkedIn Email WhatsApp

    Related Posts

    ಕರ್ನಾಟಕದಲ್ಲಿ ಜೂ.12 ಮತ್ತು 13ರಂದು ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

    June 10, 2025

    ವದಂತಿ ನಂಬದಿರಿ.. ಆರ್​​ಸಿಬಿ ಮಾರಾಟ ಮಾಡುವುದಿಲ್ಲ: ಯುನೈಟೆಡ್ ಸ್ಪಿರಿಟ್ಸ್ ಸ್ಪಷ್ಟನೆ

    June 10, 2025

    ಸರ್ಕಾರಕ್ಕೆ ‘ಕಾಲ್ತುಳಿತ’ ಟೆನ್ಷನ್: ಜೂ.13ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರೊಟೆಸ್ಟ್!

    June 10, 2025

    ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್’ಗೆ ನಿರಾಸೆ – ವಿಚಾರಣೆ ಮುಂದೂಡಿಕೆ

    June 10, 2025

    ಎಚ್ಚರ.. ನೀವು ಸಾಕ್ಸ್ ಇಲ್ಲದೆ ಶೂಗಳನ್ನು ಧರಿಸುತ್ತೀರಾ..? ಈ ಸಮಸ್ಯೆಗಳು ಉದ್ಭವಿಸಬಹುದು

    June 10, 2025

    ವಾಕಿಂಗ್ ಮಾಡುವ ಮಹಿಳೆಯರೇ ಇವನ ಟಾರ್ಗೆಟ್: ತಬ್ಬಿಕೊಂಡು, ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

    June 10, 2025

    ಮುಡಾ ಹಗರಣ: ಬರೋಬ್ಬರಿ ₹100 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ!

    June 10, 2025

    Stadium Stampede: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಗಳು ಶಿಫ್ಟ್!

    June 10, 2025

    ದೇಶದಲ್ಲಿ 7 ಸಾವಿರ ಸಮೀಪಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು..! ಸಾವಿನ ಸಂಖ್ಯೆ 68ಕ್ಕೆ ಏರಿಕೆ

    June 10, 2025

    Stampede Case: ಹೊರಗೆ ಕಾಲ್ತುಳಿತಕ್ಕೆ ಸಿಲುಕಿ ನರಳಿ ನರಳಿ ಸಾವು: ಒಳಗೆ KSCA ಅಧಿಕಾರಿಗಳ ಭರ್ಜರಿ ʻಡೆತ್ʼ ಪಾರ್ಟಿ..!?

    June 10, 2025

    Stampede Case: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿಕೆ – ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್

    June 10, 2025

    ಕ್ರಿಕೆಟ್ ಸಂಭ್ರಮದ ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ: ರಾಜ್ಯ ಸರ್ಕಾರದ ವಿರುದ್ಧ ಬಿ.ವೈ.ವಿಜಯೇಂದ್ರ ಆಕ್ರೋಶ

    June 10, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.