Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಬಿಜೆಪಿ- ಜೆಡಿಎಸ್ ಜಂಟಿ ಹೋರಾಟ: ಸರ್ಕಾರಕ್ಕೆ ಗ್ಯಾರಂಟಿಗಳೇ ಶ್ರೀ ರಕ್ಷೇ, ಕೇಂದ್ರ ಸರ್ಕಾರವೇ ಅಸ್ತ್ರ…!

    By AIN AuthorDecember 4, 2023
    Share
    Facebook Twitter LinkedIn Pinterest Email
    Demo

    ಬೆಳಗಾವಿ: ಈ ಭಾರಿಯ ಬೆಳಗಾವಿ ಅಧಿವೇಶನ ರಾಜಕೀಯ ನಾಯಕರ ವಾಗ್ಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳಾದ ಬಿಜೆಪಿ- ಜೆಡಿಎಸ್ ಜಂಟಿ ಯಾಗಿ ಸಮರಕ್ಕಿಳಿದಿವೆ. ಕೈ ಸರ್ಕಾರದ ವಿರುದ್ದ ವಾಗ್ಯುದ್ಧಕ್ಕೆ ಕಮಲಾಧಿಪತಿಗಳು ಬ್ರಹ್ಮಸ್ತ್ರಗಳನ್ನೇ ತಮ್ಮ ಬತ್ತಳಿಕೆಯಲ್ಲಿಟ್ಟುಕೊಂಡಿವೆ.

    ಬಿಜೆಪಿ- ಜೆಡಿಎಸ್ ಬಳಿ ಇರುವ ಬ್ರಹ್ಮಾಸ್ತ್ರಗಳು…

    * ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ

    * ಸರ್ಕಾರದ ಪಂಚ ಗ್ಯಾರಂಟಿಗಳ ವೈಪಲ್ಯ

    * ಅಧಿಕಾರಿಗಳ ವರ್ಗಾವಣೆ ದಂಧೆ ಆರೋಪ

    * IT ದಾಳಿಯಲ್ಲಿ ಗುತ್ತಿಗೆ ದಾರರ ಮನೆಯಲ್ಲಿ ಹಣ ಸಿಕ್ಕ ಪ್ರಕರಣ

    * ಡಿಸಿಎಂ ಡಿಕೆಶಿ CBI ಕೇಸ್ ವಾಪಸ್ ಪಡೆದ ಪ್ರಕರಣ

    * ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ ಆರೋಪ

    * ಜಾತಿಗಣತಿ ವರದಿ ಜಾರಿ ವಾರ್

    * ಸಚಿವ ಜಮೀರ್ ಅಹ್ಮದ್ ಸ್ಪೀಕರ್ ವಿಚಾರವಾಗ ಹಿಂದೂ ವಿರೋಧಿ ಹೇಳಿಕೆ

    * ಅಭಿವೃದ್ಧಿ ಕುಂಟಿತ, ಶಾಸಕರ ಅನುಧಾನ ತಾರತಮ್ಯ

    ಇನ್ನು ವಿಪಕ್ಷ ನಾಯಕ ಅಶೋಕ್, ಮಾಜಿ ಸಿಎಂ ಕುಮಾರಸ್ವಾಮಿ ಒಟ್ಟಾಗಿ ಸರ್ಕಾರ ವಿರುದ್ಧ ಸಮರಕ್ಕಿಳಿದಿದ್ದಾರೆ, ಎರಡೂ ಪಕ್ಷಗಳು ಒಟ್ಟಾಗಿ ನಿಲುವಳಿ ಸೂಚನೆ ಮಂಡಿಸಲಿವೆ. ಈ ಬಗ್ಗೆ ಮಾತನಾಡಿದ ಅಶೋಕ್ ನಾವು ಎಲ್ಲಾ ವಿಚಾರಗಳಲ್ಲಿ ಕುಮಾರಸ್ವಾಮಿ ಅವರಿಗೆ ಬೆಂಬಲ ಕೊಡ್ತೀವಿ ಇಬ್ಬರು ಸೇರಿ ಸರ್ಕಾರವನ್ನ ಎಚ್ಚರಿಸುವ ಕೆಲಸ ಮಾಡ್ತೀವಿ ಎಂದಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಸಹ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಮಾಡಿದ್ದ ಎಲ್ಲಾ ಆರೋಪಗಳಿಗೆ ದಾಖಲೆ ಸಮೇತ ಉತ್ತರ ಕೊಡೋದಾಗಿ ಸವಾಲು ಹಾಕಿದ್ದಾರೆ..

    Demo
    Share. Facebook Twitter LinkedIn Email WhatsApp

    Related Posts

    ಮಿತ್ರ ಪಕ್ಷ ಬಿಜೆಪಿಗೆ ಬಿಗ್ ಶಾಕ್: ‘ಕಮಲ’ ನಾಯಕನನ್ನ ಜೆಡಿಎಸ್​ಗೆ ಕರೆ ತಂದ್ರು ಕುಮಾರಸ್ವಾಮಿ!

    June 22, 2025

    Crime News: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ!

    June 22, 2025

    ಸೈಬರ್​ ಕ್ರೈಂ: ಬೆಳಗಾವಿ ಪೊಲೀಸ್​ ಕಮಿಷನರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ!

    June 22, 2025

    ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

    June 22, 2025

    ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ: ಆದ್ರೆ ಯಾರು ಬಿಟ್ಟು ಕೊಡ್ತಾರೆ? – HD ಕುಮಾರಸ್ವಾಮಿ!

    June 22, 2025

    ಸಂಕಷ್ಟದಲ್ಲಿ ಮಾವು ಬೆಳೆಗಾರರು: ನೆರವಿಗೆ ಮುಂದಾದ ಕೇಂದ್ರ: 2.5 ಲಕ್ಷ ಟನ್​​ ಮಾವು ಖರೀದಿಗೆ ಒಪ್ಪಿಗೆ!

    June 22, 2025

    ಹಾಸನದಲ್ಲೊಂದು ವಿದ್ರಾವಕ ಘಟನೆ: ಹೆಂಡತಿ ಊಟ ಬಡಿಸುತ್ತಿದ್ದಾಗಲೇ ಹೃದಯಾಘಾತದಿಂದ ಗಂಡ ಸಾವು!

    June 22, 2025

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ರಾತ್ರೋರಾತ್ರಿ ಆಸ್ಪತ್ರೆಗೆ ನುಗ್ಗಿ ಮೊಬೈಲ್ ಕಳ್ಳತನ: ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಗಿಲ್ಲ ಭದ್ರತೆ..ರೋಗಿಗಳ ಗೋಳಾಟ!

    June 22, 2025

    ಅಂಗಡಿ-ಹೋಟೇಲ್ ಗೆ ಕನ್ನ ಹಾಕಿದ ಖದೀಮರು: ಗಲ್ಲದಲ್ಲಿದ್ದ ಹಣ, ಸಿಗರೇಟ್ ದೋಚಿ ಎಸ್ಕೇಪ್!

    June 22, 2025

    ಕಟ್ಟಡದ ಮೇಲಿಂದ ಬಿದ್ದ ಟವರ್; ಮನೆಗೆ ಹಾನಿ..ತಪ್ಪಿದ ಅನಾಹುತ !

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.