Close Menu
Ain Live News
    Facebook X (Twitter) Instagram YouTube
    Wednesday, May 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್!

    By AIN AuthorMay 26, 2025
    Share
    Facebook Twitter LinkedIn Pinterest Email
    Demo

    ಕಲಬುರಗಿ:- ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಬಿಜೆಪಿ MLC ರವಿಕುಮಾರ ಅವರು ವಿಷಾದ ವ್ಯಕ್ತಡಿಸಿದರು.

    ಇಡ್ಲಿ- ದೋಸೆ ಹಿಟ್ಟು ಹುಳಿ ಆಗುವುದನ್ನು ತಡೆಯಲು ಈ ಟಿಪ್ಸ್ ಫಾಲೋ ಮಾಡಿ!

    ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.ಈ ವೇಳೆ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು. ಈ ಸಂಬಂಧ ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ರವಿಕುಮಾರ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ತಮ್ಮ ಅಜಾಗರೂಕ ಟೀಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

    ಬಿಜೆಪಿ MLC ರವಿಕುಮಾರ್ ಮೇ 24ರಂದು ಪ್ರಿಯಾಂಕ್ ಖರ್ಗೆ ವಿರುದ್ಧದ ಪ್ರತಿಭಟನೆ ವೇಳೆ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಪಾಕಿಸ್ತಾನದಿಂದ ಬಂದಿದ್ದಾರೆಯೇ ಎಂದಿದ್ದರು. ಇದಕ್ಕೆ ಇದೀಗ ಕರ್ನಾಟಕ ಐಎಎಸ್ ಅಧಿಕಾರಿಗಳ ಸಂಘ ಖಂಡಿಸಿದೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮೂಲಕ ರವಿಕುಮಾರ್ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದೆ.

    ಕರ್ನಾಟಕ ಐಎಎಸ್ ಸಂಘ ಖಂಡನೆ, ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ರವಿ ಕುಮಾರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರವಿಕುಮಾರ್, ನನ್ನ ಅಜಾಗರೂಕ ಟೀಕೆಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾನು ಆ ಹೇಳಿಕೆಯನ್ನು ಕೂಡಲೇ ಹಿಂದಕ್ಕೆ ಪಡೆದಿದ್ದೇನೆ.ಜಿಲ್ಲಾಧಿಕಾರಿ ಅತ್ಯಂತ ಗೌರವಪಾತ್ರರು. ಅದು ನಾನು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆ ಅಲ್ಲ. ಅದು ಬಾಯಿ ತಪ್ಪಿನಿಂದ ಬಂದ ಹೇಳಿಕೆ. ಅಂದು ನಾನು ಆಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕನ್ನಡ ಹುಟ್ಟಿದ್ದು ತಮಿಳಿನಿಂದ: ಕಮಲ್ ಹಾಸನ್ ಹೇಳಿಕೆಗೆ ವ್ಯಾಪಕ ವಿರೋಧ.. ಬೆಳಗಾವಿಯಲ್ಲಿ ಪ್ರೊಟೆಸ್ಟ್!

    May 28, 2025

    Crime News: ಹೆಂಡ್ತಿ ಕೊಲೆಗೈದು ಆತ್ಮಹತ್ಯೆಗೆ ಶರಣಾದ ಗಂಡ: ಕೌಟುಂಬಿಕ ಕಲಹದ ಶಂಕೆ!

    May 28, 2025

    ಇದೊಂದು ರಾತ್ರೋ ರಾತ್ರಿ ಫೀಲ್ಡ್ ಗಿಳಿಯುವ ಗಂಟುಮೂಟೆ ಗ್ಯಾಂಗ್!

    May 28, 2025

    ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ: ಜನರಲ್ಲಿ ಹೆಚ್ಚಿದ ಆತಂಕ!

    May 28, 2025

    ಮುಂಗಾರು ಹೊಡೆತ: ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂತೋಷ್‌ ಲಾಡ್‌ ಭೇಟಿ

    May 28, 2025

    ಕುಂದಗೋಳ: ಮಲ ತ್ಯಾಜ್ಯ ಸಂಸ್ಕರಣಾ(ಎಫ್.ಎಸ್.ಟಿ.ಪಿ) ಘಟಕದ ಭೂಮಿ ಪೂಜೆ!

    May 28, 2025

    ಕೋಲಾರ: ಇಂದು ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ‌ ಬ್ಯಾಂಕ್ ಚುನಾವಣೆ!

    May 28, 2025

    ಅಬ್ದುಲ್‌ ರಹೀಂ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ, ಆಸ್ಪತ್ರೆ ಮುಂದೆ ರಾತ್ರೋ ರಾತ್ರಿ ಮುಸ್ಲೀಮರ ಪ್ರತಿಭಟನೆ!

    May 28, 2025

    ಕಾವೇರಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆ!

    May 27, 2025

    ಧಾರವಾಡ: ಮಳೆ, ಕೋವಿಡ್ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಲಾಡ್!

    May 27, 2025

    ಮಂಡ್ಯದಲ್ಲಿ ವಾಹನ ತಪಾಸಣೆ ವೇಳೆ 3 ವರ್ಷದ ಮಗು ಸಾವು: ಪೋಷಕರಿಗೆ ಕೃಷಿ ಸಚಿವರಿಂದ ಸಾಂತ್ವನ!

    May 27, 2025

    ಮಳೆ ಆರ್ಭಟ: ಧರೆಗುರುಳಿದ ಬೃಹತ್ ಮರ, ವಿದ್ಯುತ್ ಕಂಬಗಳು!

    May 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.