ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್!
ಕಲಬುರಗಿ:- ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ಬಿಜೆಪಿ MLC ರವಿಕುಮಾರ ಅವರು ವಿಷಾದ ವ್ಯಕ್ತಡಿಸಿದರು. ಇಡ್ಲಿ- ದೋಸೆ ಹಿಟ್ಟು ಹುಳಿ ಆಗುವುದನ್ನು ತಡೆಯಲು ಈ ಟಿಪ್ಸ್ ಫಾಲೋ ಮಾಡಿ! ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ್ದರು.ಈ ವೇಳೆ “ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದಿದ್ದಾರೆಯೆ” ಎಂದು ಹೇಳಿದ್ದರು. ಈ ಸಂಬಂಧ ರವಿಕುಮಾರ್ ವಿರುದ್ಧ ಜಾತಿ ನಿಂದನೆ ಕೇಸ್ … Continue reading ಜಾತಿ ನಿಂದನೆ ಕೇಸ್ ದಾಖಲಾದ ಬೆನ್ನಲ್ಲೇ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಡಿಸಿದ ಬಿಜೆಪಿ MLC ರವಿಕುಮಾರ್!
Copy and paste this URL into your WordPress site to embed
Copy and paste this code into your site to embed