ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ: ಪ್ರಕರಣದಲ್ಲಿ ವಿರಾಜಪೇಟೆ ಶಾಸಕ ಪೊನ್ನಣ್ಣ ಹೆಸರು ಥಳಕು!
ಬೆಂಗಳೂರು:- ನಗರದ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ನೇಣಿಗೆ ಶರಣಾಗಿದ್ದು, ಇವರು ಬರೆದಿದ್ದ ಡೆತ್ ನೋಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತ ಮನೋಜ್ ಕುಮಾರ್ ವಿಧಿವಶ.. ಡೆತ್ನೋಟ್ನಲ್ಲಿ ವಿರಾಜಪೇಟೆಯ ಕಾಂಗ್ರೆಸ್ ಶಾಸಕ ಪೊನ್ನಣ್ಣ ಹೆಸರು ಉಲ್ಲೇಖಿಸಲಾಗಿದ್ದು, ಚರ್ಚೆಗೆ ಕಾರಣವಾಗಿದೆ. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನಾನು ವಾಟ್ಸಪ್ ಗ್ರೂಪಿನ ಅಡ್ಮಿನ್ ಆಗಿದ್ದಕ್ಕೆ ನನ್ನ ಮೇಲೆ ಸುಳ್ಳು ಎಫ್ಐಆರ್ ದಾಖಲು ಮಾಡಲಾಗಿದೆ. ಶಾಸಕ ಪೊನ್ನಣ್ಣ ಆದೇಶದಂತೆ ಪೊಲೀಸರು ನಡೆದುಕೊಂಡಿದ್ದಾರೆ. ಮಡಿಕೇರಿಯ ಕಾಂಗ್ರೆಸ್ ಶಾಸಕ … Continue reading ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ: ಪ್ರಕರಣದಲ್ಲಿ ವಿರಾಜಪೇಟೆ ಶಾಸಕ ಪೊನ್ನಣ್ಣ ಹೆಸರು ಥಳಕು!
Copy and paste this URL into your WordPress site to embed
Copy and paste this code into your site to embed