Close Menu
Ain Live News
    Facebook X (Twitter) Instagram YouTube
    Saturday, June 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಪತ್ತೆ: ಮೃತನ ನಿವಾಸಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ!

    By AIN AuthorJune 14, 2025
    Share
    Facebook Twitter LinkedIn Pinterest Email
    Demo

    ಹುಬ್ಬಳ್ಳಿ:- ಕಳೆದ ಎರಡು ದಿನಗಳ ಹಿಂದೆ ಧಾರಾಕಾರ ಮಳೆಗೆ ನೀರಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಹುಬ್ಬಳ್ಳಿ ಬೆಳಗಲಿ ರಸ್ತೆಯಲ್ಲಿ ನಿನ್ನೆ ಪತ್ತೆಯಾಗಿತ್ತು. ಬೀರಬಂದ ಓಣಿಯ ಹುಸೇನ ಕಳಸ ನಿವಾಸ ಮೃತ ವ್ಯಕ್ತಿ.

    ಮಜ್ಜಿಗೆ ದೇಹಕ್ಕಷ್ಟೇ ಅಲ್ಲ, ಗಿಡಗಳಿಗೂ ಒಳ್ಳೆ ಟಾನಿಕ್ ಅಂತೆ!

    ಘಟನೆಯಿಂದ ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಮೃತ ವ್ಯಕ್ತಿ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಡಿಸಿ ದಿವ್ಯ ಪ್ರಭು, ಪಾಲಿಕೆ ಆಯುಕ್ತ ರುದ್ರೇಶ ಗಾಳಿ ಭಾಗಿಯಾಗಿದ್ದರು.

    ನಗರದಲ್ಲಿ ಕಳೆದ ಮೂರು ದಿನಗಳ ಹಿಂದೆ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ಹುಸೇನ ಕಳಸ ನಿವಾಸ ನೀರಿನಲ್ಲಿ ಕೊಚ್ಚಿಕೊಗಿದ್ದ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿತ್ತು. ನೀರಿನಲ್ಲಿ ಆಯ ತಪ್ಪಿ ಜಾರಿ ಬಿದ್ದ ಹಿನ್ನೆಲೆ ರಸ್ತೆಯ ಪಕ್ಕದ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ. ಘಟನೆ ಬಳಿಕ ಎಸ್ ಡಿಆರ್ ಎಫ್ , ಸ್ಥಳಿಯ ಪೊಲೀಸ್ ರಿಂದ ಸತತವಾಗಿ ಮೂರು ದಿನಗಳ ಕಾರ್ಯಚರಣೆ ನಡೆಸಿ, ಇದೀಗ ಶವ ಪತ್ತೆಯಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಕಾರು: ಇಬ್ಬರು ದುರ್ಮರಣ- ಓರ್ವ ಗಂಭೀರ!

    June 14, 2025

    ವಿಜಯಪುರದಲ್ಲಿ ಭಾರೀ ಮಳೆ: ಮನೆಗಳಿಗೆ ಹೊಕ್ಕಿದ ನೀರು.. ಜನ ಜೀವನ ಅಸ್ತವ್ಯಸ್ತ!

    June 14, 2025

    ರೋಲ್ ಕಾಲ್ ಗಿರಾಕಿಗಳು: ಹೋರಾಟಗಾರರ ವಿರುದ್ಧ ನಾಲಿಗೆ ಹರಿಬಿಟ್ಟ ಮದ್ದೂರು ಶಾಸಕ!

    June 14, 2025

    ಹುಬ್ಬಳ್ಳಿ ಮೇಲ್ವೇತುವೆ ಕಾಮಗಾರಿಗಾಗಿ ‘ಈದ್ಗಾ” ಕಾಂಪೌಂಡ್‌ ತೆರವು!

    June 14, 2025

    ಕಾಡಾನೆಯ ಪುಂಡಾಟ: ಕಾರು-ಬೈಕ್ ಜಖಂ; ಕಾರ್ಮಿಕರ ಮೇಲೂ ಹಲ್ಲೆಗೆ ಯತ್ನ!?

    June 14, 2025

    ಲಂಚಕ್ಕೆ ಬೇಡಿಕೆ: ಸರ್ಕಾರಿ ಅಧಿಕಾರಿ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ!

    June 13, 2025

    ರಬಕವಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು 4 ಎಕರೆ ಜಾಗ ಮೀಸಲು: ಶಾಸಕ ಸಿದ್ದು ಸವದಿ

    June 13, 2025

    KRS Dam: ಮಂಡ್ಯದ KRS ಜಲಾಶಯದ ಭದ್ರತೆಗೆ ಎದುರಾಯ್ತು ಭದ್ರತೆ ಸವಾಲು!

    June 13, 2025

    ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಸಾಂತ್ವನ ಹೇಳಿದೆ: ತೇರದಾಳ ಶಾಸಕ ಸಿದ್ದು ಸವದಿ

    June 13, 2025

    ವಾರ್ತಾ ಇಲಾಖೆ ವಾಹನದಲ್ಲಿ ಸಂಚರಿಸಿದ ಸಚಿವ ಸಂತೋಷ ಲಾಡ್

    June 13, 2025

    Ahmedabad plane crash: ಲಂಡನ್‌ನಲ್ಲಿ ಹೊಸ ಬದುಕು ಕಟ್ಟಿಕೊಳ್ಳಬೇಕಿದ್ದ ವೈದ್ಯ ಕುಟುಂಬದ ದುರಂತ ಅಂತ್ಯ..

    June 13, 2025

    ನಿರುದ್ಯೋಗ ಯುವಕರಿಗಾಗಿ ಬೋಸ್ಟನ್ಇನ್ನಿ ಟ್ಯೂಟ್ ಆಫ್ ಅನಾಲಿಟಿಕ್ಸ್ ಕ್ಯಾಂಪಸ್ ಆರಂಭ: ಶ್ರೀನಿವಾಸ ಕ್ಯಾರಕಟ್ಟಿ

    June 13, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.