Close Menu
Ain Live News
    Facebook X (Twitter) Instagram YouTube
    Saturday, July 5
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮೈಸೂರು ಸ್ಯಾಂಡಲ್‌ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ..2 ವರ್ಷ 2 ತಿಂಗಳಿಗೆ ಪಡೆದಿದೆಷ್ಟು ಕೋಟಿ ಮಿಲ್ಕಿ ಬ್ಯೂಟಿ?

    By Author AINMay 22, 2025
    Share
    Facebook Twitter LinkedIn Pinterest Email
    Demo

    ಕರ್ನಾಟಕದ ಅಪ್ಪಟ ದೇಸಿ ಪ್ರಾಡೆಕ್ಟ್‌ ಮೈಸೂರು ಸ್ಯಾಂಡಲ್‌ವುಡ್‌ ಸೋಪ್‌ ಗೆ ರಾಯಭಾರಿಯಾಗಿ ಬಹುಭಾಷಾ ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಕರ್ನಾಟಕ ಸರ್ಕಾರದ ಒಡೆತನದ ಕರ್ನಾಟಕ ಸೋಪ್ಸ್‌ ಮತ್ತು ಡಿಟರ್ಜೆಂಟ್ಸ್‌ ಮಿಲಿಟೆಡ್‌ ಉತ್ಪನ್ನಗಳಿಗೆ ತಮನ್ನಾ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ನೇಮಕವಾಗಿದ್ದಾರೆ.

    ತಮನ್ನಾ ಮೈಸೂರು ಸ್ಯಾಂಡಲ್‌ವುಡ್‌ ಸೋಪ್‌ ರಾಯಭಾರಿಯಾಗುತ್ತಿದ್ದಂತೆ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಹುಟ್ಟುಹಾಕಿದೆ. ಕನ್ನಡದಲ್ಲಿ ಯಾರು ನಟಿಯರು ಇರಲಿಲ್ವಾ? ಮಿಲ್ಕಿ ಬ್ಯೂಟಿ ತಮನ್ನಾಗೆ ಅವರಿಗೆ ಮಣೆ ಹಾಕಿದ್ದು ಯಾಕೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    2 ವರ್ಷ 2 ತಿಂಗಳಿಗೆ 6.2 ಕೋಟಿ ಪಡೆದ ತಮನ್ನಾ!

    ತಮನ್ನಾ ಭಾಟಿಯಾ ಈಗಾಗಲೇ ಅನೇಕ ಬ್ಯೂಟಿ ಬ್ರ್ಯಾಂಡ್​ಗಳು ಜೊತೆ ಒಪ್ಪಂದ ಮಾಡಿಕೊಂಡಿವೆ. ಈಗ ಮೈಸೂರು ಸ್ಯಾಂಡಲ್​ಸೋಪ್ ಕೂಡ ಈ ನಟಿಯ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಎರಡು ವರ್ಷ 2 ತಿಂಗಳ ಕಾಲ ತಮನ್ನಾ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ ಇರಲಿದೆ. ಇದಕ್ಕಾಗಿ ನಟಿಗೆ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆ ವೈರಲ್ ಆಗಿದೆ.

    Karnataka Government Sanctioned 6.2Cr to appoint actress #TamannaahBhatia as brand ambassador for Mysore Sandal Soap for 2yrs#Kannada #Karnataka #Sandalwood pic.twitter.com/dtrfpvrm8R

    — Karnataka Box Office (@Karnatakaa_Bo) May 22, 2025

     

    Demo
    Share. Facebook Twitter LinkedIn Email WhatsApp

    Related Posts

    ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್!

    July 4, 2025

    ಹುಬ್ಬಳ್ಳಿಯಲ್ಲಿ ಹೈಟೆಕ್ ವೆಶ್ಯಾವಾಟಿಕೆ: ಐವರು ವಿದೇಶಿ ಮಹಿಳೆಯರ ರಕ್ಷಣೆ!

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಇದು ನೀಚ ಕೆಲಸ ಎಂದ HK ಪಾಟೀಲ್

    July 4, 2025

    ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಜು.6 ರಂದು ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ!

    July 4, 2025

    ಗ್ರಾನೈಟ್‌ಗಳನ್ನು ಸಾಗಿಸುತ್ತಿದ್ದ ಲಾರಿ ಗುಡ್ಡಕ್ಕೆ ಡಿಕ್ಕಿ: ಚಾಲಕ ಗಂಭೀರ, ಓರ್ವ ಸಾವು!

    July 4, 2025

    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

    July 4, 2025

    ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜೋಶಿ!

    July 4, 2025

    ಗದಗ| ಲಾರಿ, ಬಸ್ ಹಾಗೂ ಕಾರು ನಡುವೆ ಸರಣಿ ಅಪಘಾತ!

    July 4, 2025

    ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವ ಪತ್ತೆ: ಸಾವಿನ ಸುತ್ತ ಅನುಮಾನಗಳ ಹುತ್ತ!

    July 4, 2025

    ಶಾಲಿನಿ ರಜನೀಶ್‌ ವಿರುದ್ಧ ಆಕ್ಷೇಪಾರ್ಹ ಪದಬಳಕೆ: MLC ರವಿಕುಮಾರ್ ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

    July 4, 2025

    ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್

    July 4, 2025

    ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.