ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳ್ಳತನ: ನಾಲ್ವರು ಅರೆಸ್ಟ್!

ರಾಮನಗರ :- ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕೋಡಿ| SSLC ಪರೀಕ್ಷೆಯಲ್ಲಿ ಭಾರೀ ನಕಲು: ಇಲ್ಲಿ ಹೇಳೋರಿಲ್ಲ, ಕೇಳೋರಿಲ್ಲ ಸ್ವಾಮಿ! ಸಾಧಿಕ್, ಖಾಲಿದ್, ಹಂಜಾ ಹಾಗೂ ಚೂರಿಕಟ್ಟೆ ಶಿವ ಬಂಧಿತರು. ಬಂಧಿತರಿಂದ 4 ಕೋಟಿ ರೂ. ಮೌಲ್ಯದ 5 ಕೆಜಿ 500 ಗ್ರಾಂ ಚಿನ್ನಾಭರಣ, ನಗದು ಹಾಗೂ 1 ಆಲ್ಟೋ ಕಾರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಸಾಧಿಕ್ ತನ್ನ ಸಹಚರರೊಂದಿಗೆ ಸೇರಿ ಕಾರಿನಲ್ಲಿ ಬಂದು, ಬೀಗ ಹಾಕಿದ … Continue reading ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳ್ಳತನ: ನಾಲ್ವರು ಅರೆಸ್ಟ್!