Breaking: ಕುರಿಗಳ ಖರೀದಿಗೆ ಹೊರಟವರು ಸ್ಮಶಾನ ಸೇರಿದರು! ಆಗಿದ್ದೇನು?

ರಾಯಚೂರು:- ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ಜರುಗಿದೆ. ಮಹಿಳೆಯರಿಗೆ ಖಾಸಗಿ ಅಂಗ ತೋರಿಸಿ ವಿಕೃತಿ: ಬೀದಿ ಕಾಮಣ್ಣ ಅರೆಸ್ಟ್! ಮೃತರನ್ನು ನಾಗರಾಜ್, ಸೋಮ, ನಾಗಭೂಷಣ, ಮುರಳಿ ಎಂದು ಗುರುತಿಸಲಾಗಿದೆ. ಕುರಿಗಳ ಖರೀದಿಗೆ ಹೊರಟಿದ್ದವರ ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ ಬಳಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ನಾಲ್ವರು ತೆಲಂಗಾಣದ ಹಿಂದೂಪುರ ಮೂಲದವರು. ಹಿಂದೂಪುರದಿಂದ ಶಹಾಪೂರ … Continue reading Breaking: ಕುರಿಗಳ ಖರೀದಿಗೆ ಹೊರಟವರು ಸ್ಮಶಾನ ಸೇರಿದರು! ಆಗಿದ್ದೇನು?