Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದೆಹಲಿಯ ಮುಸ್ತಾಫಾಬಾದ್‌ನಲ್ಲಿ ಕಟ್ಟಡ ಕುಸಿತ ಪ್ರಕರಣ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

    By AIN AuthorApril 20, 2025
    Share
    Facebook Twitter LinkedIn Pinterest Email
    Demo

    ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಮುಸ್ತಾಫಾಬಾದ್‌ನಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 11ಕ್ಕೇರಿದೆ. ಏಫ್ರಿಲ್‌ 19ರಂದು ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಮುಸ್ತಾಫಾಬಾದ್‌ನಲ್ಲಿ ನಾಲ್ಕಂತಸ್ತಿನ ಕಟ್ಟಡ ಕುಸಿದಿದ್ದು, ಸುಮಾರು 22ಕ್ಕೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿದ್ದರು.

    ಸತತ 12 ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ, . ಇನ್ನೂ ಈ ಅವಘಡದಲ್ಲಿ ಒಂದೇ ಕುಟುಂಬದ ಎಂಟು ಮಂದಿ ಸೇರಿ 11 ಮಂದಿ ದುರ್ಮರಣಕ್ಕೀಡಾಗಿದ್ದಾರೆ. 11 ಜನರಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ 6 ಮಂದಿಯನ್ನು ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನುಳಿದ 5 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.

    ನಸುಕಿನಲ್ಲೇ ಕುಸಿದ ನಾಲ್ಕಂತಸ್ತಿನ ಕಟ್ಟಡ: ನಾಲ್ವರು ದುರ್ಮರಣ!

    ಪ್ರಾಥಮಿಕ ತನಿಖೆಯ ಪ್ರಕಾರ ನೆಲಮಹಡಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ನಿರ್ಮಾಣ ಕೆಲಸದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ಸ್ಥಳೀಯರ ಪ್ರಕಾರ, ಕಟ್ಟಡದ ನೆಲಮಹಡಿಯಲ್ಲಿರುವ ಎರಡು ಅಥವಾ ಮೂರು ಅಂಗಡಿಗಳಲ್ಲಿ ಅನಧಿಕೃತ ಕೆಲಸಗಳು ನಡೆಯುತ್ತಿದ್ದವು. ಒಳಚರಂಡಿ ನೀರು ಅಡಿಪಾಯಕ್ಕೆ ಹರಿಯುತ್ತಿರುವುದು, ಕಟ್ಟಡದ ರಚನೆ ದುರ್ಬಳಗೊಳ್ಳಲು ಕಾರಣ ಎಂದು ತಿಳಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ರಾಷ್ಟ್ರಪತಿ ಭೇಟಿ ವೇಳೆ ಏಳು ಬಿಲ್ಲುಗಳನ್ನು ಅನುಮೋದಿಸಲು ಮನವಿ: ಸಿಎಂ ಸಿದ್ದರಾಮಯ್ಯ!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ಎಂದಿಗೂ ಭಾರತ ಸರ್ವಾಧಿಕಾರ ಸ್ವೀಕರಿಸಲ್ಲ: ಕೇಂದ್ರ ಸಚಿವ ಅಮಿತ್ ಶಾ!

    June 24, 2025

    ಭಾರತೀಯರ ರಕ್ತ ಚೆಲ್ಲುವ ಭಯೋತ್ಪಾದಕರ ನೆಲೆಗಳು ಎಲ್ಲಿಯೂ ಸುರಕ್ಷಿತವಾಗಿಲ್ಲ: ಪ್ರಧಾನಿ ಮೋದಿ

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025

    Gautam Adani: ಭಾರತಕ್ಕೆ ಶಾಂತಿಯ ಮೌಲ್ಯ ತಿಳಿದಿದೆ: ಆಪರೇಷನ್ ಸಿಂಧೂರ್ ಬಗ್ಗೆ ಗೌತಮ್ ಅದಾನಿ ಹೇಳಿದ್ದೇನು..?

    June 24, 2025

    No Petrol: ಹೊಸ ತಂತ್ರಜ್ಞಾನ: ಜುಲೈ 1 ರಿಂದ ಈ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಬ್ಯಾನ್..!

    June 24, 2025

    ಆಪರೇಷನ್ ಸಿಂಧು: ಇಸ್ರೇಲ್’ನಿಂದ ದೆಹಲಿಗೆ 161 ಭಾರತೀಯರ ಆಗಮನ

    June 24, 2025

    ದಾಳಿ-ಪ್ರತಿದಾಳಿ: ಅಮೆರಿಕದ ಸೇನಾ ನೆಲೆಗಳ ಮೇಲೆ ಕ್ಷಿಪಣಿ ದಾಳಿ.. ಟ್ರಂಪ್ ವಿರುದ್ಧ ಇರಾನ್ ಪ್ರತೀಕಾರ!

    June 24, 2025

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ಜಮ್ಮುವಿನಲ್ಲಿ ಲ್ಯಾಂಡ್ ಆಗದೆ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್..! ಯಾಕೆ ಗೊತ್ತಾ..?

    June 23, 2025

    IndiGo Pilot: ಪೈಲಟ್ ಆಗಲು ನೀನು ಯೋಗ್ಯನಲ್ಲ, ಹೋಗಿ ಸ್ಯಾಂಡಲ್ ಹೊಲಿಯಿರಿ: ಹಿರಿಯ ಅಧಿಕಾರಿಗಳಿಂದ ಕಿರುಕುಳ!

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.