Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪ್ಲಾಸ್ಟಿಕ್ ಸಮೇತ ಬಿಸಾಡಿದ್ದ ಪ್ರಸಾದ ತಿಂದು ಹೋರಿ ಸಾವು

    By AIN AuthorApril 18, 2025
    Share
    Facebook Twitter LinkedIn Pinterest Email
    Demo

    ಮೈಸೂರು: ದೇವಸ್ಥಾನದಲ್ಲಿ ಪ್ಲಾಸ್ಟಿಕ್‌ ಸಮೇತ ಬಿಸಾಡಿದ್ದ ಪ್ರಸಾದ ತಿಂದು ಹೋರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ದೇವಸ್ಥಾನದಲ್ಲಿ ಹರಕೆಯ ಹೋರಿಯು ಸಾವನ್ನಪ್ಪಿದ್ದು, ಗ್ರಾಮಸ್ಥರು, ಕಪಿಲಾ ನದಿ ತೀರದಲ್ಲಿ ಹೋರಿಯ ಅಂತ್ಯಸ‍ಂಸ್ಕಾರ ನೆರವೇರಿಸಿದ್ದಾರೆ.

    ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಹಸುಗೂಸು ಸಾವು ; ಸರ್ಕಾರಿ ವೈದ್ಯರ ವಿರುದ್ಧ ದೂರು

    ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋರಿಯು ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿತ್ತು. ಇಲ್ಲಿನ ಜನರು ಪ್ರತಿದಿನ ನಂಜುಂಡಪ್ಪನ ಗೂಳಿಗೆ ಹಣ್ಣು, ಬೆಲ್ಲ, ಕಲಗಚ್ಚು, ನೀರು, ತರಕಾರಿ ನೀಡುತ್ತಿದ್ದರು. ಆದರೆ ಇದೀಗ ಈ ಹೋರಿ ಪ್ಲಾಸ್ಟಿಕ್‌ ಸಮೇತ ಬಿದಿದ್ದ ಪ್ರಸಾದ ತಿಂದು ಸಾವನ್ನಪ್ಪಿದ್ದು, ಘಟನೆಯಿಂದ ಮರುಗಿದ ಸುತ್ತಮುತ್ತಲ ಜನರು, ಪ್ರವಾಸಿಗರು, ಭಕ್ತರು ಹೆಚ್ಚಾಗಿ  ಪ್ಲಾಸ್ಟಿಕ್ ಬಳಸದಂತೆ ಮನವಿ ಮಾಡಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ: ಕೃಷಿ ಹಾಗೂ ಕೃಷಿಯೇತರ ಸಾಲ ನೀಡಿಕೆ ಗುರಿ ದ್ವಿಗುಣವಾಗಬೇಕು:ಬಸವರಾಜ ಬೊಮ್ಮಯಿ

    June 26, 2025

    ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

    June 26, 2025

    ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ: ಕೆ.ವಿ.ಪ್ರಭಾಕರ್ ಬೇಸರ

    June 26, 2025

    ಪೋಡಿ ಮಾಡಿಸದೆ ಗೋಮಾಳ ಜಮೀನಿನಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಶೀಲ್ದಾರ್ .!

    June 26, 2025

    ಕೋಲಾರ: ಮಹಿಳೆಯನ್ನು ಹಿಂಬಾಲಿಸಿ ಸರಗಳ್ಳತನಕ್ಕೆ ಯತ್ನ..! Video Viral

    June 26, 2025

    ಬೇಲಿಯೇ ಎದ್ದು ಹೊಲ ಮೇಯ್ದ ಕಥೆ.. ಅನ್ನ ಹಾಕಿದ ಬ್ಯಾಂಕಿಗೆ ಕನ್ನ ಹಾಕಿದವ ಏನಾದ ಗೊತ್ತಾ..?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.