ಪ್ಲಾಸ್ಟಿಕ್ ಸಮೇತ ಬಿಸಾಡಿದ್ದ ಪ್ರಸಾದ ತಿಂದು ಹೋರಿ ಸಾವು
ಮೈಸೂರು: ದೇವಸ್ಥಾನದಲ್ಲಿ ಪ್ಲಾಸ್ಟಿಕ್ ಸಮೇತ ಬಿಸಾಡಿದ್ದ ಪ್ರಸಾದ ತಿಂದು ಹೋರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡಿನ ದೇವಸ್ಥಾನದಲ್ಲಿ ಹರಕೆಯ ಹೋರಿಯು ಸಾವನ್ನಪ್ಪಿದ್ದು, ಗ್ರಾಮಸ್ಥರು, ಕಪಿಲಾ ನದಿ ತೀರದಲ್ಲಿ ಹೋರಿಯ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಮೂರು ತಿಂಗಳ ಹಸುಗೂಸು ಸಾವು ; ಸರ್ಕಾರಿ ವೈದ್ಯರ ವಿರುದ್ಧ ದೂರು ʻನಂಜುಂಡಪ್ಪನ ಗೂಳಿʼ ಅಂತಲೇ ಪ್ರಸಿದ್ಧಯಾಗಿದ್ದ ಹೋರಿಯು ಪ್ರತಿ ನಿತ್ಯ ಅಂಗಡಿ ಮನೆಗಳಿಗೆ ತೆರಳುತ್ತಿತ್ತು. ಇಲ್ಲಿನ ಜನರು ಪ್ರತಿದಿನ ನಂಜುಂಡಪ್ಪನ ಗೂಳಿಗೆ ಹಣ್ಣು, ಬೆಲ್ಲ, ಕಲಗಚ್ಚು, ನೀರು, … Continue reading ಪ್ಲಾಸ್ಟಿಕ್ ಸಮೇತ ಬಿಸಾಡಿದ್ದ ಪ್ರಸಾದ ತಿಂದು ಹೋರಿ ಸಾವು
Copy and paste this URL into your WordPress site to embed
Copy and paste this code into your site to embed