Close Menu
Ain Live News
    Facebook X (Twitter) Instagram YouTube
    Tuesday, June 24
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕೊಡಗು: ಕೃಷಿಕರ ಗಮನ ಸೆಳೆದ ಬಟರ್ ಫ್ರೂಟ್ ಹಣ್ಣಿನ ವೈವಿಧ್ಯತೆ ಮೇಳ!

    By AIN AuthorJune 24, 2025
    Share
    Facebook Twitter LinkedIn Pinterest Email
    Demo

    ಚೆಟ್ಟಳ್ಳಿ: ರೈತರು ಬೆಳೆದ ವಿವಿಧ ಬಗೆಯ ಬೆಣ್ಣೆಹಣ್ಣುಗಳು ಹಾಗು ವಿವಿಧ ರೀತಿಯ ಖಾದ್ಯಗಳ ಪ್ರದರ್ಶನವು ಚೆಟ್ಟಳ್ಳಿಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಅಯೋಜಿಸಿದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕ್ರಷಿಕರ ಗಮನ ಸೆಳೆದವು.

    ಮಂಗಳವಾರ ಸಂಜೆ ಹೀಗೆ ಮಾಡಿದ್ರೆ ಕಷ್ಟಗಳೆಲ್ಲಾ ಕ್ಷಣಾರ್ಧದಲ್ಲಿ ಮಾಯವಾಗತ್ತೆ!

    ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ,ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್,ಡಿಗಾನಿಯಾ, ದೇಶೀಯ 78 ವಿಧದ ಹಣ್ಣುಗಳು ಹಾಗು ಕೇಂದ್ರದ ಸಂಶೋದಿತ ತಳಿಗಳಾದ ಅರ್ಕಾ ಸುಪ್ರೀಮ್,ಅರ್ಕಾ ಕೂರ್ಗ್ ರವಿ ಹಾಗು ಟಿಕೆಡಿ ಪ್ರದರ್ಶನಗೊಂಡರೆ ಮಹಿಳೆಯರು ತಯಾರಿಸಿದ ಬೆಣ್ಣೆ ಹಣ್ಣಿನ ಸೂಫ್ಲೆ, ಕೇಕ್, ಇಡ್ಲಿ,ಕಾಫಿ, ಸ್ಯಾಂಡ್ವಿಚ್, ಚಟ್ನಿ, ಬ್ರೆಡ್ ಸ್ಪೆಡ್,ಸ್ಟಾಟರ್ ಹೀಗೆ ಹಲವು ಬಗೆಯ ಖಾದ್ಯಗಳು ಪ್ರದರ್ಶನಗೊಂಡವು. ಪೊನ್ನಂಪೇಟೆಯ ಸಿಇಟಿ ಕಾಲೇಜಿನ ನಿರ್ದೇಶಕರು ಹಾಗು ಪ್ರಗತಿಪರ ಬೆಳೆಗಾರರಾದ ಕುಪ್ಪಂಡ ಎ.ಚಿಣ್ಣಪ್ಪ ಕಾರ್ಯಕ್ರಮ‌ ಉದ್ಘಾಟಿಸಿ ಮಾತನಾಡಿ ಕೊಡಗಿನವರು ಕಾಫಿ ಹಾಗು ಕರಿಮೆಣಸು ಬೆಳೆಯನ್ನು ಆದಾಯದ ಮೂಲವಾಗಿ ರೂಪಿಸಿ ಕೊಂಡಿದ್ದರೂ ಆದರೆ ಕೊಡಗಿನ ಕಿತ್ತಳೆಗೆ ಹೆಚ್ಚಿನ ಒತ್ತುನೀಡಿ ದಿದ್ದರೆ ಕಿತ್ತಳೆಬೆಳೆಯನ್ನು ಅಭಿವ್ರದ್ದಿಪಡಿಸ ಬಹುದಿತೆಂದರು.
    ಇಂತಹ ವೈವಿದ್ಯತಾ ಮೇಳಗಳು ಕೃಷಿಕರಿಗೆ ಪ್ರಯೋಜನ ಕಾರಿಯಾಗಲಿದೆಂದರು.

    Demo
    Share. Facebook Twitter LinkedIn Email WhatsApp

    Related Posts

    ಕಾರು ಓವರ್ ಟೇಕ್ ಮಾಡಿದ್ದಕ್ಕೆ ಹಲ್ಲೆ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR

    June 24, 2025

    ಮಂಡ್ಯ: ಬಾಲಕಿ ಎಳೆದೊಯ್ದಿದ್ದ ಮೈಕ್ರೋ ಸಿಬ್ಬಂದಿ ಅರೆಸ್ಟ್!

    June 24, 2025

    KRS ಜಲಾಶಯಕ್ಕೆ ಭಾರೀ ನೀರು: ಡ್ಯಾಂ ಗೇಟ್‌ ತೆರದು ಕಾವೇರಿ ನದಿಗೆ ನೀರು ಬಿಡುಗಡೆ ಸಾಧ್ಯತೆ!

    June 23, 2025

    ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್!

    June 23, 2025

    ಅಮೇರಿಕಾವು ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು : ಮಲ್ಲಿಕಾರ್ಜುನ ಖರ್ಗೆ!

    June 23, 2025

    ಕೊಡಗಿನಲ್ಲಿ ಭಾರೀ ಮಳೆ: ಬೆಂಗೂರು ದೋಣಿಕಾಡು ಮತ್ತೆ ಮುಳುಗಡೆ..ದೋಣಿಯಲ್ಲಿ ಓಡಾಟ!

    June 23, 2025

    ಶಾಲಾ ಕೊಠಡಿಯ ಮೇಲ್ಬಾವಣಿ ಕುಸಿತ: ಐವರು ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗಾಯ.!

    June 23, 2025

    ಈಗಿರುವ ಸಿದ್ದರಾಮಯ್ಯ ಲೂಟಿ ಮಾಡೋರಿಗೆ ಗಾಡ್ ಫಾದರ್: ಆರ್. ಅಶೋಕ್

    June 23, 2025

    ರಾಜ್ಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ: ಬಸವರಾಜ ಬೊಮ್ಮಾಯಿ

    June 23, 2025

    ಕೋಲಾರ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

    June 23, 2025

    ರೋಟರಿ ಕ್ಲಬ್ ಹುಬ್ಬಳ್ಳಿ ಮಿಡಟೌನ್ ವತಿಯಿಂದ ಶಾಲೆಗೆ ಡೆಸ್ಕ್ ವಿತರಣೆ

    June 23, 2025

    ಹುಬ್ಬಳ್ಳಿ: ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.