ಮಹದೇಶ್ವರ ಬೆಟ್ಟದಲ್ಲಿ ಇಂದು ಕ್ಯಾಬಿನೆಟ್ ಸಭೆ: ಮುಂಜಾನೆಯೇ ದೇಗುಲದಲ್ಲಿ DK ಶಿವಕುಮಾರ್ ಪೂಜೆ!
ಚಾಮರಾಜನಗರ:- ಕೆಪಿಸಿಸಿ ಅಧ್ಯಕ ಹಾಗೂ ಉಪಮುಖ್ಯಮಂತ್ರಿಗಳಾಗಿರುವ ಡಿಕೆ ಶಿವಕುಮಾರ್ ಅವರು ಇಂದು ಚಾಮರಾಜನಗರದ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದರು. RCB Vs RR: ಕಬ್ಬಿಣದ ಕಡಲೆಯಾದ ‘ಚಿನ್ನಸ್ವಾಮಿ’: ಆರ್ ಸಿಬಿಗೆ ಇಂದು ತವರಲ್ಲಿ ಸಿಗುತ್ತಾ ಗೆಲುವು!? ಭೇಟಿ ವೇಳೆ ಮಹದೇಶ್ವರ ದೇಗುಲದಲ್ಲಿ ಇಂದು ಮುಂಜಾನೆಯೇ ಪೂಜೆ ಸಲ್ಲಿಸಿದರು. ಬಳಿಕ ಮಹದೇಶ್ವರ ಬೆಟ್ಟದಲ್ಲಿ ಹುಲಿವಾಹನ ಮಹದೇಶ್ವರ ಬೆಳ್ಳಿರಥ ಪ್ರದಕ್ಷಿಣೆಯಲ್ಲಿ ದಂಡುಕೋಲು ಸೇವೆ ಸಲ್ಲಿಸಿದರು. ಇದೆ ವೇಳೆ ಮಹದೇಶ್ವರ ಬಳಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ … Continue reading ಮಹದೇಶ್ವರ ಬೆಟ್ಟದಲ್ಲಿ ಇಂದು ಕ್ಯಾಬಿನೆಟ್ ಸಭೆ: ಮುಂಜಾನೆಯೇ ದೇಗುಲದಲ್ಲಿ DK ಶಿವಕುಮಾರ್ ಪೂಜೆ!
Copy and paste this URL into your WordPress site to embed
Copy and paste this code into your site to embed