ಕಾರು-ಕ್ಯಾಂಟರ್ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು!
ತುಮಕೂರು:- ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಬಿದನೆಗೆರೆ ಬಳಿ ನಡೆದಿದೆ. ಈ ರಾಶಿಯವರಿಗೆ ಉದ್ಯೋಗದಲ್ಲಿ ವರ್ಗಾವಣೆ ಪ್ರಮೋಷನ್ ವೇತನದಲ್ಲಿ ಏರಿಕೆ ಸಂಭವ: ಸೋಮವಾರದ ರಾಶಿ ಭವಿಷ್ಯ 30 ಜೂನ್ 2025 ಪತ್ನಿ ಶೋಭಾ (41) ಮಗಳು ದುಂಬಿ ಶ್ರೀ, ಮಗ ಭಾನು, ಕಿರಣ್ ಮೃತ ದುರ್ದೈವಿಗಳು. ಕಾರು ಮತ್ತು ಕ್ಯಾಂಟರ್ ನಡುವೆ ಡಿಕ್ಕಿ ಸಂಭವಿಸಿ ದುರಂತ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಕುಣಿಗಲ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ ಮೃತರೆಲ್ಲರೂ ಮಾಗಡಿ ತಾಲೂಕಿನ … Continue reading ಕಾರು-ಕ್ಯಾಂಟರ್ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು!
Copy and paste this URL into your WordPress site to embed
Copy and paste this code into your site to embed