ಜನಿವಾರ ತೆಗೆಸಿದ ಪ್ರಕರಣ: ಕ್ರಮಕ್ಕೆ ಮುಂದಾದ KEA.. ವರದಿ ಕೊಡುವಂತೆ ಡಿಸಿಗೆ ಸೂಚನೆ!

ಬೆಂಗಳೂರು:- ಜನಿವಾರ ತೆಗೆಸಿ ಸಿಇಟಿ ಪರೀಕ್ಷೆಗೆ ಅವಕಾಶ ನೀಡಿದ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದೆ. ತನ್ನ ಇಬ್ಬರು ಮಕ್ಕಳನ್ನು ಕೊಂದು ಸೂಸೈಡ್ ಮಾಡಿಕೊಂಡ ಮಹಿಳೆ! ಮಾನಸಿಕ ಖಿನ್ನತೆ ಕಾರಣ? ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಶುಕ್ರವಾರ ಪತ್ರ ಬರೆದು, ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ. ವಸ್ತ್ರ ಸಂಹಿತೆಯಲ್ಲಿ ಎಲ್ಲಿಯೂ ಜನಿವಾರ … Continue reading ಜನಿವಾರ ತೆಗೆಸಿದ ಪ್ರಕರಣ: ಕ್ರಮಕ್ಕೆ ಮುಂದಾದ KEA.. ವರದಿ ಕೊಡುವಂತೆ ಡಿಸಿಗೆ ಸೂಚನೆ!