ಸಿಇಟಿ ಪರೀಕ್ಷೆ ಬರೆಯಲು ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಓತ್ತಾಯ

ಗದಗ : ಸಿಇಟಿ ಪರೀಕ್ಷೆ ಬರೆಯಲು ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಸಂಬಂಧ ಬ್ರಾಹ್ಮಣ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ಗದಗ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ರಾಹ್ಮಣ ಸಮಾಜ ಮುಖಂಡ ಗುರಣ್ಣ ಬಳಗಾನೂರ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬೀದರ್ ಹಾಗೂ ಶಿವಮೊಗ್ಗ ಘಟನೆಯನ್ನು ಜನಿವಾರ ಹಾಕುವ ಎಲ್ಲ ಸಮುದಾಯಗಳು ಖಂಡಿಸಬೇಕು. ಜನಿವಾರ ತೆಗೆಯಲು ಹೇಳಿದ ಅಧಿಕಾರಿ, ಸಿಬ್ಬಂದಿಗೆ ಶಿಕ್ಷೆ ಆಗುವವರೆಗೂ ಹೋರಾಟ ಮಾಡುತ್ತೇವೆ. ಯಜ್ಞೋಪವೇತ ಧಾರಣೆ ಮಾಡುವ ಎಲ್ಲಾ ಸಮುದಾಯ ನಮ್ಮೊಂದಿಗೆ ಇರಬೇಕು. ತುಮಕೂರಿನಲ್ಲಿ ಕುರುಬ … Continue reading ಸಿಇಟಿ ಪರೀಕ್ಷೆ ಬರೆಯಲು ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಓತ್ತಾಯ