ಬೆಂಗಳೂರಿನಲ್ಲಿ ಮಹಿಳೆ ಕೊಂದು ಕಸದ ಲಾರಿಗೆ ಶವ ಎಸೆದ ಕೇಸ್: ಆರೋಪಿ ಅರೆಸ್ಟ್!
ಬೆಂಗಳೂರು:- ಬೆಂಗಳೂರಿನಲ್ಲಿ ಮಹಿಳೆ ಕೊಂದು ಕಸದ ಲಾರಿಗೆ ಶವ ಎಸೆದ ಕೇಸ್ ಗೆ ಸಂಬಧಪಟ್ಟಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ತಮ್ಸುದ್ದಿನ್ ಬಂಧಿತ ಆರೋಪಿ ನೆಲಮಂಗಲ| ಸರಣಿ ಅಫಘಾತ: ಕೂದಲೆಳೆ ಅಂತರದಲ್ಲಿ ಪಾರಾದ ವಾಹನ ಸವಾರರು! ಕೊಲೆಯಾದ ಮಹಿಳೆ ನಿವಾಸಿ ಪುಷ್ಪಾ @ ಆಶಾ ಮತ್ತು ತಮ್ಸುದ್ದೀನ್ ಲಿವ್ ಇನ್ ರಿಲೇಷನ್ನಲ್ಲಿದ್ದರು. ಇಬ್ಬರ ಭಿನ್ನಾಭಿಪ್ರಾಯ ಉಂಟಾಗಿತ್ತು, ಇದೇ ಕೊಲೆಗೆ ಕಾರಣ ಅನ್ನೋದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್ಪೆಕ್ಟರ್ ಗಿರೀಶ್ … Continue reading ಬೆಂಗಳೂರಿನಲ್ಲಿ ಮಹಿಳೆ ಕೊಂದು ಕಸದ ಲಾರಿಗೆ ಶವ ಎಸೆದ ಕೇಸ್: ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed