Close Menu
Ain Live News
    Facebook X (Twitter) Instagram YouTube
    Friday, June 27
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಯಾವುದೇ ಆಧಾರವಿಲ್ಲದ, ಗೊತ್ತುಗುರಿಯಿಲ್ಲದ ಜಾತಿಗಣತಿ ; ಶ್ರೀಶೈಲ ಸೂರ್ಯಸಿಂಹಾಸನ ಜಗದ್ಗುರು

    By AIN AuthorApril 18, 2025
    Share
    Facebook Twitter LinkedIn Pinterest Email
    Demo

    ಚಿಕ್ಕೋಡಿ :  ಜಾತಿಗಣತಿ ಪ್ರಾಮಾಣಿಕತೆಯಿಂದ ಕೂಡಲ್ಲ ಹಾಗೂ ಅವೈಜ್ಞಾನಿಕವಾಗಿದೆ ಎಂದ ಶ್ರೀಶೈಲ ಸೂರ್ಯಸಿಂಹಾಸನ ಮಹಾಪೀಠದ ಜಗದ್ಗುರು ಚನ್ನಸಿದ್ದರಾಮ‌ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರತಿಕ್ರಿಯಿಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಮಾತನಾಡಿದ ಅವರು, ಕರ್ನಾಟಕ‌ ಸರ್ಕಾರ‌ ಜಾತಿಗಣತಿ ವರದಿಯನ್ನು ಜಾರಿ ಮಾಡಲು ಹೊರಟಿದೆ ಜಾತಿಗಣತಿ ಪ್ರಾಮಾಣಿಕತೆಯಿಂದ ಕೂಡಲ್ಲ ಹಾಗೂ ಅವೈಜ್ಞಾನಿಕವಾಗಿದೆ ಯಾವುದೇ ಆಧಾರವಿಲ್ಲದ,ಗೊತ್ತು -ಗುರಿಯಿಲ್ಲದ ಜಾತಿಗಣತಿ ಇದು ಎಂದು ಆಕ್ರೋಶ ವ್ಯಕ್ತಪಡಿಸಿದರು.

     

    ಜಾತಿಗಣತಿ ಪ್ರಾಮಾಣಿಕತೆಯಿಂದ ಕೂಡಿಲ್ಲ. ಮನೆ ಮನೆಗೆ ತೆರಳಿ ಜಾತಿ ಗಣತಿ ಮಾಡಿಲ್ಲ. ಸರ್ಕಾರ  ಜಾತಿಗಣತಿಯನ್ನ ಜಾರಿ ಮಾಡಿದ್ರೆ ಕೈ ಸುಟ್ಟಕೊಳ್ಳುತ್ತದೆ. ವೀರಶೈವ ಸಮಾಜಕ್ಕೆ  ಅನ್ಯಾಯವಾಗದಂತೆ ಸಮಾಜದ ಶಾಸಕರು ಸಚಿವರು ನೋಡಿಕೊಳ್ಳಬೇಕು. ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿಗಣತಿ ಜಾರಿಯಾಗದಂತೆ ನೋಡಿಕೊಳ್ಳಿ ಎಂದು ವೀರಶೈವ ಸಮಾಜದ ಶಾಸಕ ಹಾಗೂ ಸಚಿವರಿಗೆ ಶ್ರೀಗಳ ಕರೆ ನೀಡಿದರು.

    ಜಾತಿಗಣತಿ ಕಿಚ್ಚು: ಯಾವುದೇ ತೀರ್ಮಾನಕ್ಕೆ ಬರದ ಸರ್ಕಾರ: ಚರ್ಚೆ ಅಪೂರ್ಣ, ಒಮ್ಮತಕ್ಕೆ ಬಾರದ ಸಂಪುಟ ಸಭೆ!

    ಜನಸಂಖ್ಯೆ ಬೆಳವಣಿಗೆ ಆಗುತ್ತದೆಯೇ ಹೊರತು ಕಡಿಮೆ ಆಗಲ್ಲ. ಜಾತಿಗಣತಿಯಲ್ಲಿ ವೀರಶೈವರ ಸಂಖ್ಯೆ ೧ ಕೋಟಿಗಿಂತ ಹೆಚ್ಚಳ‌ ಇರಬೇಕಿತ್ತು. ಕೇವಲ 65 ಲಕ್ಷ ಮಾತ್ರಕ್ಕೆ ಸೀಮಿತಗೋಳಿಸಿದ್ದಾರೆ. ಈ ಜಾತಿಗಣತಿಯನ್ನ ಕೈ ಬಿಟ್ಟು ಮರು ಜಾತಿಗಣತಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

    Demo
    Share. Facebook Twitter LinkedIn Email WhatsApp

    Related Posts

    ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

    June 26, 2025

    ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್!

    June 26, 2025

    ಹುಲಿಗಳ ಸಾವು ಪ್ರಕರಣ: ಅಧಿಕಾರಿಗಳ ಅಮಾನತಿಗೆ ಪರಿಸರ-ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹ!

    June 26, 2025

    ಕೊಡಗಿನಲ್ಲಿ ಭಾರೀ ಮಳೆ: ನಾಳೆಯೂ ಶಾಲಾ- ಪಿಯು ಕಾಲೇಜುಗಳಿಗೆ ರಜೆ ಘೋಷಣೆ!

    June 26, 2025

    Guarantee Scheme: 3 ತಿಂಗಳಿ0ದ ಬರದ ಗೃಹಲಕ್ಷ್ಮೀ ಹಣ: ಕಂಗಾಲಾದ ಮಹಿಳೆಯರು!

    June 26, 2025

    ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

    June 26, 2025

    ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ: ಕೃಷಿ ಹಾಗೂ ಕೃಷಿಯೇತರ ಸಾಲ ನೀಡಿಕೆ ಗುರಿ ದ್ವಿಗುಣವಾಗಬೇಕು:ಬಸವರಾಜ ಬೊಮ್ಮಯಿ

    June 26, 2025

    ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಅಸಹಜ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

    June 26, 2025

    ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇದೆ: ಕೆ.ವಿ.ಪ್ರಭಾಕರ್ ಬೇಸರ

    June 26, 2025

    ಪೋಡಿ ಮಾಡಿಸದೆ ಗೋಮಾಳ ಜಮೀನಿನಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಶೀಲ್ದಾರ್ .!

    June 26, 2025

    ಕೋಲಾರ: ಮಹಿಳೆಯನ್ನು ಹಿಂಬಾಲಿಸಿ ಸರಗಳ್ಳತನಕ್ಕೆ ಯತ್ನ..! Video Viral

    June 26, 2025

    ಬೇಲಿಯೇ ಎದ್ದು ಹೊಲ ಮೇಯ್ದ ಕಥೆ.. ಅನ್ನ ಹಾಕಿದ ಬ್ಯಾಂಕಿಗೆ ಕನ್ನ ಹಾಕಿದವ ಏನಾದ ಗೊತ್ತಾ..?

    June 26, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.