Close Menu
Ain Live News
    Facebook X (Twitter) Instagram YouTube
    Saturday, June 28
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕರ್ನಾಟಕದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ: ಫೇಕ್ ಅಭ್ಯರ್ಥಿಗಳ ಕಡಿವಾಣಕ್ಕೆ ಕ್ಯೂಆರ್ ಸ್ಕ್ಯಾನ್, ಏನಿದರ ವಿಶೇಷತೆ?

    By AIN AuthorApril 15, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಶುರುವಾಗಿದೆ. ಮೊದಲ ಬಾರಿಗೆ ಪರೀಕ್ಷಾ ಅಕ್ರಮ ತಡೆಗೆ KEA ಹೊಸ ತಂತ್ರಜ್ಞಾನ ಬಳಕೆ ಮಾಡಿದೆ.

    ಸೋಲಿನಿಂದ ಕಂಬ್ಯಾಕ್‌ ಆಗಲು ಸಲ್ಮಾನ್‌ ಖಾನ್ ರೆಡಿ? 59 ವಯಸ್ಸಿನಲ್ಲಿಯೂ ಅದೇನ್‌ ಫಿಟ್ನೆಸ್!

    ಪರೀಕ್ಷಾ ಕೇಂದ್ರಗಳಲ್ಲಿ ಕ್ಯೂಆರ್ ಸ್ಕ್ಯಾನ್ ಮಾಡಿದ ನಂತರವೇ ವಿದ್ಯಾರ್ಥಿಗಳನ್ನು ಎಕ್ಸಾಂ ಹಾಲ್‌ಗೆ ಕಳುಹಿಸಲಾಗುವುದು. ಈ ಮೂಲಕ ಡೂಪ್ಲಿಕೇಟ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ತಪ್ಪಿಸಲು ಮಾಸ್ಟರ್ ಪ್ಲ್ಯಾನ್ ಮಾಡಿದೆ.

    ಏನಿದು ಕ್ಯೂಆರ್ ಸ್ಕ್ಯಾನ್ ?

    <span;>* ಪ್ರತಿ ಕೇಂದ್ರದಲ್ಲೂ ವಿದ್ಯಾರ್ಥಿಗಳಿಗೆ ಕ್ಯೂಆರ್ ಸ್ಕ್ಯಾನ್ ಮೂಲಕ ತಪಾಸಣೆ.

    <span;>* ಪ್ರತಿ ಕೇಂದ್ರದ ಮುಖ್ಯಸ್ಥರಿಗೆ ಕ್ಯೂಆರ್ ಸ್ಕ್ಯಾನ್ ಮಾಡಲು ಆಪ್ ವ್ಯವಸ್ಥೆ ಮಾಡಲಾಗಿರುತ್ತದೆ.

    <span;>* ಕ್ಯೂಆರ್ ಸ್ಕ್ಯಾನ್‌ನಲ್ಲಿ ಮೊದಲೇ ವಿದ್ಯಾರ್ಥಿ ಮಾಹಿತಿಯನ್ನು ಕೆಇಎ ಅಪ್‌ಲೋಡ್ ಮಾಡಿರುತ್ತದೆ.

    <span;>*  ವಿದ್ಯಾರ್ಥಿಗಳನ್ನ ಸ್ಕ್ಯಾನ್ ಮಾಡಿದ ಕೂಡಲೇ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಕೆಇಎಗೆ ತಲುಪುತ್ತದೆ.

    <span;>*  ಒಂದು ವೇಳೆ ಬೇರೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಮುಂದಾದರೆ ಇದರಿಂದ ಪತ್ತೆ ಹಚ್ಚಬಹುದು.

    <span;>*  ಅಭ್ಯರ್ಥಿಯ ಮುಖ ಚಹರೆ ಮತ್ತು ಕ್ಯೂಆರ್ ಸ್ಕ್ಯಾನ್ ವ್ಯವಸ್ಥೆ ಮೂಲಕ ಅಭ್ಯರ್ಥಿಯ ನೈಜತೆ ಪರಿಶೀಲನೆ ಮಾಡಲಾಗುತ್ತದೆ.

    <span;>* ಯಾರದ್ದೋ ಪರೀಕ್ಷೆಯನ್ನು ಇನ್ಯಾರೋ ಬರೆಯುವುದನ್ನು ತಡೆಯುವ ಉದ್ದೇಶದಿಂದ ಈ ವ್ಯವಸ್ಥೆ ಜಾರಿ ಮಾಡಲಾಗಿದೆ.

    <span;>*  ಸೀಟು ಹಂಚಿಕೆಯಾಗಿ ಕಾಲೇಜುಗಳಿಗೆ ಪ್ರವೇಶ ಆಗುವ ಸಂದರ್ಭದಲ್ಲಿ ಕೂಡ ಅಭ್ಯರ್ಥಿಯ ಭಾವಚಿತ್ರವನ್ನು ಹೋಲಿಕೆ ಮಾಡಿಯೇ ಪ್ರವೇಶ ನೀಡುವ ವ್ಯವಸ್ಥೆ.

    <span;>* ನಕಲಿ ಅಭ್ಯರ್ಥಿಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ

    .

    Demo
    Share. Facebook Twitter LinkedIn Email WhatsApp

    Related Posts

    ರಕ್ತವಾಂತಿಯಿಂದ ನರಳಿ-ನರಳಿ ಪ್ರಾಣಬಿಟ್ಟ ಬೀದಿನಾಯಿಗಳು: ವಿಷಪ್ರಾಶನದ ಶಂಕೆ?

    June 27, 2025

    ಸಿಎಂ ಬದಲಾವಣೆಯ ಅಗತ್ಯವಿಲ್ಲ, ಸಿದ್ದರಾಮಯ್ಯಗೆ ಇರುವಷ್ಟು ಬೆಂಬಲ ಯಾರಿಗೂ ಇಲ್ಲ: ರಾಯರೆಡ್ಡಿ

    June 27, 2025

    ಕೃಷಿ ಸಚಿವ ಚಲುವರಾಯಸ್ವಾಮಿ ಕಾನೂನು ಸಮರಕ್ಕೆ ಜಯ: ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್ ಗೌಡ

    June 27, 2025

    ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿಎಂ ಸಿದ್ದರಾಮಯ್ಯ

    June 27, 2025

    ಅಸಮಾಧಾನಗೊಂಡ ಶಾಸಕರನ್ನು ಮುಖ್ಯಮಂತ್ರಿಯವರು ಸಮಾಧಾನ ಮಾಡುತ್ತಾರೆ: ಡಿ.ಕೆ.ಸುರೇಶ್

    June 27, 2025

    Bomb Threat: ಏರ್ ಇಂಡಿಯಾ ವಿಮಾನಕ್ಕೆ ಟಿಶ್ಯೂ ಪೇಪರ್ ನಲ್ಲಿ ‘ಬಾಂಬ್’ ಬೆದರಿಕೆ..! ಕೆಲಹೊತ್ತು ಭೀತಿ

    June 27, 2025

    ಸಿಎಂ ಆಪ್ತರೇ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದಾರೆ, ನೀವು ಅವರನ್ನೇ ಕೇಳಬೇಕು: ಹೆಚ್.ಡಿ. ಕುಮಾರಸ್ವಾಮಿ

    June 27, 2025

    ಸಿಎಂ ಸ್ವಲ್ಪ ಸಾಫ್ಟ್ ಆಗಿರಬಹುದು. ಅವರು ಎಲ್ಲಿಯೂ ಗ್ರಿಪ್ ಕಳೆದುಕೊಂಡಿಲ್ಲ: ಸಚಿವ ಜಿ. ಪರಮೇಶ್ವರ್

    June 27, 2025

    ಐ ಆಮ್ ನಾಟ್ ಎ ಜರ್ನಲಿಸ್ಟ್: ಮಾಧ್ಯಮಗಳ ಮೇಲೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ!

    June 27, 2025

    ಇನ್ಮುಂದೆ ಭಾರತದಲ್ಲಿ ಈ ಕಂಪನಿಯ ಫ್ರಿಡ್ಜ್, ವಾಷಿಂಗ್ ಮಿಷನ್ ಬ್ಯಾನ್..!

    June 27, 2025

    Donald Trump: ಭಾರತದೊಂದಿಗೆ ದೊಡ್ಡ ಡೀಲ್: ವ್ಯಾಪಾರ ಒಪ್ಪಂದದ ಬಗ್ಗೆ ಟ್ರಂಪ್ ಸುಳಿವು

    June 27, 2025

    ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ: ಪ್ರಶಸ್ತಿ ಪ್ರದಾನ, ಅನೇಕ ಕಾರ್ಯಕ್ರಮಗಳ ಆಯೋಜನೆ!

    June 27, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.