ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆ ನಿರಾಕರಣೆ: ಇದು ಅತ್ಯಂತ ಹೇಯ ಕೃತ್ಯ – ಟಿಎ ಶರವಣ ಆಕ್ರೋಶ!
ಬೆಂಗಳೂರು/ಶಿವಮೊಗ್ಗ:- ಜನಿವಾರ ಹಾಕಿ ಬಂದಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಿದ ಘಟನೆಗೆ ಸಂಬಂಧಿಸಿದಂತೆ ಪರಿಷತ್ ಶಾಸಕ ಟಿಎ ಶರವಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬೈಕ್ ಗೆ ಟಿಪ್ಪರ್ ಡಿಕ್ಕಿ: ಅಡುಗೆ ಭಟ್ಟ ಸ್ಥಳದಲ್ಲೇ ದುರ್ಮರಣ! ಈ ಸಂಬಂಧ ಮಾತನಾಡಿದ ಟಿಎ ಶರವಣ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ಜನಿವಾರ ಧರಿಸಿದ್ದ ಕಾರಣಕ್ಕೆ ಸಿ ಇ ಟಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವುದು ಅತ್ಯಂತ ಹೇಯ ಹಾಗೂ ಅಮಾನುಷ ವರ್ತನೆಯಾಗಿದೆ. ಧರ್ಮದ ಆಧಾರದ ಮೇಲೆ ಮನುಷ್ಯರ ಮೇಲೆ ಆಡಳಿತ ಯಂತ್ರ … Continue reading ಜನಿವಾರ ಹಾಕಿದ್ದಕ್ಕೆ CET ಪರೀಕ್ಷೆ ನಿರಾಕರಣೆ: ಇದು ಅತ್ಯಂತ ಹೇಯ ಕೃತ್ಯ – ಟಿಎ ಶರವಣ ಆಕ್ರೋಶ!
Copy and paste this URL into your WordPress site to embed
Copy and paste this code into your site to embed