ಸಿಇಟಿ ಪರೀಕ್ಷಾರ್ಥಿಗಳು ಜನಿವಾರ ತೆಗೆಸಿದ ಸಿಬ್ಬಂದಿ ; ಬ್ರಾಹ್ಮಣ ಸಮುದಾಯ ಆಕ್ರೋಶ
ಶಿವಮೊಗ್ಗ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆ ಅವಕಾಶ ಕೊಡದೇ ಸಿಬ್ಬಂದಿ ಅಮಾನವೀಯವಾಗಿ ವರ್ತಿಸಿದ ಘಟನೆ ನಡೆದಿದೆ. ಶಿವಮೊಗ್ಗ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಿಇಟಿ ಪರೀಕ್ಷೆ ವೇಳೆ ಈ ಘಟನೆ ನಡೆದಿದ್ದು, ಸಿಇಟಿ ಪರೀಕ್ಷೆಗಾಗಿ ಕಾಲೇಜಿನ ಒಳಭಾಗಕ್ಕೆ ತೆರಳುವ ಸಮಯದಲ್ಲಿ ಸಿಇಟಿ ಸಿಬ್ಬಂದಿ ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಕಿದಾರ ಮತ್ತು ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿ ಹಾಕಿದ್ದಾರೆ ಎನ್ನಲಾಗಿದೆ. ಈ ರಾಜ್ಯ ಅವರಪ್ಪನದ್ದಾ? ಅಥವಾ ಆ ಎರಡು ಜಾತಿಗಳದ್ದಾ?- ಹರಿಹಾಯ್ದ ಬಸವರಾಜ ಸೂಳಿಭಾವಿ! ಈ … Continue reading ಸಿಇಟಿ ಪರೀಕ್ಷಾರ್ಥಿಗಳು ಜನಿವಾರ ತೆಗೆಸಿದ ಸಿಬ್ಬಂದಿ ; ಬ್ರಾಹ್ಮಣ ಸಮುದಾಯ ಆಕ್ರೋಶ
Copy and paste this URL into your WordPress site to embed
Copy and paste this code into your site to embed