ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?

ಚಾಮರಾಜನಗರ:- ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. ಈ ಪೈಕಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಇವೆ. ಹುಲಿಗಳ ಅಸಹಜ ಸಾವು ಘಟನೆಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಇದೀಗ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್​​ನಲ್ಲಿ ಕೊಳೆತ ಶವ ಪತ್ತೆ! ಹುಲಿಗಳ ನಾಡು ಚಾಮರಾಜನಗರದಲ್ಲಿ ಬರೋಬ್ಬರಿ ಐದು ಹುಲಿಗಳು … Continue reading ಚಾಮರಾಜನಗರ: ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿರುವ ಶಂಕೆ!?