ಚಾಮರಾಜನಗರ: ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು!

ಚಾಮರಾಜನಗರ:- ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅನ್ನದಾತರಿಗೆ ಗುಡ್ ನ್ಯೂಸ್: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ! ದೊಡ್ಡಿಂದುವಾಡಿ ಗ್ರಾಮದ ಮಹಮ್ಮದ್ ನವಾಜ್ ಅವರ ಪುತ್ರ ಮಹಮ್ಮದ್ ಅರ್ಹನ್ (6) ಎಂಬ ಮಗು ಗ್ರಾಮದಲ್ಲಿನ ಮಠದ ಬಳಿಯಿರುವ ಕೆರೆಯಲ್ಲಿ ಮೀನುಗಳನ್ನು ನೋಡಲು ನಾಲ್ಕು ಮಕ್ಕಳೊಂದಿಗೆ ತೆರಳಿದ್ದ ಸಂದರ್ಭದಲ್ಲಿ, ಅಕಸ್ಮಿಕವಾಗಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ … Continue reading ಚಾಮರಾಜನಗರ: ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು!