Close Menu
Ain Live News
    Facebook X (Twitter) Instagram YouTube
    Thursday, June 19
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    CN Balakrishna: ಆಯಾ ಕಾಲಘಟ್ಟದಲ್ಲಿ ರಾಜಕೀಯದಲ್ಲಿ ಬದಲಾವಣೆಗಳು ಆಗುವುದು ಸಹಜ: ಸಿಎನ್ ಬಾಲಕೃಷ್ಣ

    By AIN AuthorDecember 1, 2023
    Share
    Facebook Twitter LinkedIn Pinterest Email
    Demo

    ಹಾಸನ: ದೇವೇಗೌಡ್ರು ಬಾಲಕೃಷ್ಣನ ಮಾತು ಕೇಳಿ ರಾಜಕೀಯ ಮಾಡಬೇಕಾಗಿಲ್ಲ. ಅವರ ಬಗ್ಗೆ ಮಾತಾಡಬೇಕಾದರೆ ಕೂತು ಮಲಗಿ ಯೋಚನೆ ಮಾಡಿ ಮಾತಾಡ್ಬೇಕು ಎಂದು ಹೇಳುವ ಮೂಲಕ ಮಾಗಡಿ ಶಾಸಕ ಬಾಲಕೃಷ್ಣ ಅವರ ವಿರುದ್ಧ ಶ್ರವಣಬೆಳಗೊಳ ಶಾಸಕ ಸಿಎನ್ ಬಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಾಗಡಿ ಬಾಲಕೃಷ್ಣ ಯಾರ ಯಾರ ಆಶ್ರಯದಲ್ಲಿ ಬೆಳೆದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಮಾತಿಗೆ ಮಿತಿಯನ್ನು ಹಾಕದೆ ಮಾತನಾಡಿದ್ದಾರೆ. ಆಯಾ ಕಾಲಘಟ್ಟದಲ್ಲಿ ರಾಜಕೀಯದಲ್ಲಿ ಬದಲಾವಣೆಗಳು ಆಗುವುದು ಸಹಜ. ಮಾತನಾಡಬೇಕಾದರೆ ಆಚಾರ ವಿಚಾರಗಳನ್ನು ನೋಡಿಕೊಂಡು ಮಾತನಾಡಬೇಕು ಎಂದರು.

    Bengaluru: ನಿವಾಸಿಗಳೇ, ಬೆಂಗಳೂರಿನಲ್ಲಿ ಆಸ್ತಿ ಹೊಂದಿದ್ದೀರಾ!? – ಇಲ್ಲಿದೆ ಗುಡ್ ನ್ಯೂಸ್

    ದೇವೇಗೌಡರು ರಾಷ್ಟ್ರ ಮಟ್ಟದ ನಾಯಕರು, ಅವರು ರಾಜಕೀಯದಲ್ಲಿ ಆಗಲಿ ವೈಯಕ್ತಿಕ ಜೀವನದಲ್ಲಾಗಲಿ ಒಂದೇ ಒಂದು ಕಪ್ಪು ಚುಕ್ಕಿ ಇಲ್ಲದೆ ಇರುವ ಏಕೈಕ ರಾಜಕಾರಣಿ ದೇಶದ ಆಡಳಿತವನ್ನು ನಡೆಸಿದ್ದಾರೆ ಎಂದರೆ ಅದು ದೇವೇಗೌಡ್ರು ಎಂದು ಹೊಗಳಿದರು.

    Demo
    Share. Facebook Twitter LinkedIn Email WhatsApp

    Related Posts

    ಹೊಸಪೇಟೆ: ಅಟಲ್‌ಜೀ ಮೃಗಾಲಯದಲ್ಲಿ ಹೆಣ್ಣು ಹುಲಿ ‘ದೇವಿ’ ಸಾವು!

    June 19, 2025

    ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿದ್ದಾಳೆ ಕೃಷ್ಣೆ!

    June 19, 2025

    ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹ: ಜಿಲ್ಲಾಡಳಿತ ಭವನದ ಮುಂದೆ ರೈತರ ಪ್ರತಿಭಟನೆ!

    June 19, 2025

    ಮಾವು ಬೆಲೆ ಕುಸಿತ: ಹೃದಯಾಘಾತದಿಂದ Mango ವ್ಯಾಪಾರಿ ಸಾವು!

    June 19, 2025

    ಕೈ ಯಲ್ಲಿ ಹಾಲಿನ ಪ್ಯಾಕ್ ಹಿಡ್ಕೊಂಡು ಪೋಸ್ ಕೊಟ್ಟರೆ ಆಗಲ್ಲ: ಡಿ.ಕೆ ಸುರೇಶ್ ಅವರೇ ಇದಕ್ಕೆ ಉತ್ತರ ಕೊಡಿ.? – ನಿಖಿಲ್ ಪ್ರಶ್ನೆ

    June 19, 2025

    ಬಳ್ಳಾರಿ: ಕಾಲುವೆಗೆ ನೀರು ಬಿಡುವಂತೆ ರೈತರಿಂದ ಒತ್ತಾಯ!

    June 19, 2025

    ಹುಬ್ಬಳ್ಳಿ: ಕೆರೆಗೆ ಜಾರಿಬಿದ್ದು ಅವಳಿ ಜವಳಿ ಮಕ್ಕಳು ಸಾವು..!

    June 19, 2025

    ಭೀಕರ ಅಪಘಾತ: ಕಾರಿನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ – ಇಬ್ಬರಿಗೆ ಗಂಭೀರ ಗಾಯ!

    June 19, 2025

    ನನಗೆ ಹುಷಾರಿಲ್ಲ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಯುವಕ ಆತ್ಮಹತ್ಯೆ..! ಕಾರಣ ನಿಗೂಢ

    June 19, 2025

    ರಸ್ತೆಗೆ ವಾಲಿಕೊಂಡಿರುವ ವಿದ್ಯುತ್ ಕಂಬಗಳು: ಕೂಡಲೇ ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗೆ ಸೂಚನೆ

    June 19, 2025

    ಕೊನೆಗೂ ಇಸ್ರೇಲ್ ನಿಂದ ಕನ್ನಡಿಗರಿಗೆ ಮುಕ್ತಿ: ಬೆಂಗಳೂರು ಕಡೆ ಪ್ರಯಾಣ ಬೆಳೆಸಿದ ಬಿಪ್ಯಾಕ್ ನಿಯೋಗ!

    June 19, 2025

    ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್ ಘೋಷಣೆ!

    June 19, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.