ಚೆಕ್ಬೌನ್ಸ್ ಪ್ರಕರಣ: ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್!
ಬೆಂಗಳೂರು/ ಹಾಸನ :- ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ರನ್ನು ಚೆಕ್ಬೌನ್ಸ್ ಪ್ರಕರಣ ಪ್ರಕರಣದಲ್ಲಿ ನಗರದ ಉಪ್ಪಾರಪೇಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೃಷ್ಣಾ ನದಿ ನೀರು ಕಡಿಮೆಯಾಗುತ್ತಿದ್ದಂತೆ ಹೊರ ಬರ್ತಿರುವ ಮೊಸಳೆಗಳು ಎಂ.ಎನ್ ಕುಮಾರ್ ಅವರನ್ನು ಕೋರ್ಟ್ ಸೂಚನೆ ಮೇರೆಗೆ ಬುಧವಾರ ತಡರಾತ್ರಿ 2ಗಂಟೆ ಸುಮಾರಿಗೆ ಹಾಸನದಲ್ಲಿ ಬಂಧಿಸಿದ್ದಾರೆ. 1.25 ಕೋಟಿ ರೂ. ವಂಚಿಸಿರುವ ವಿಚಾರವಾಗಿ ಕೇಸ್ ದಾಖಲಾಗಿದ್ದು, ಸದ್ಯ ಎಂಎನ್ ಕುಮಾರ್ ಅವರನ್ನು ಮೆಡಿಕಲ್ ಟೆಸ್ಟ್ಗೆ ಕರೆದುಕೊಂಡು ಹೋಗಲಾಗಿದೆ ಎಂದು ಮೂಲಗಳು ತಿಳಿಸಿವೆ. … Continue reading ಚೆಕ್ಬೌನ್ಸ್ ಪ್ರಕರಣ: ಖ್ಯಾತ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed