ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ನಾಲ್ವರು ಅರೆಸ್ಟ್.. ಉಳಿದವರು ಎಸ್ಕೇಪ್; ಪೊಲೀಸರಿಂದ ಶೋಧ!

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ರಾತ್ರೋ-ರಾತ್ರಿ ಓರ್ವ ಅರೆಸ್ಟ್.. ತನಿಖೆ ಚುರುಕು! ಸಿದ್ದರಾಮಯ್ಯ ಅವರು ಸೂಚನೆ ನೀಡಿದ ಬೆನ್ನಲ್ಲೇ ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಓಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್‌ಸಿಎ ಪ್ರತಿನಿಧಿ ಹೆಸರು ಬಹಿರಂಗಪಡಿಸಿಲ್ಲ. ಇನ್ನೂ ಕೆಎಸ್‌ಸಿಎ … Continue reading ಚಿನ್ನಸ್ವಾಮಿ ಕಾಲ್ತುಳಿತ ಕೇಸ್: ನಾಲ್ವರು ಅರೆಸ್ಟ್.. ಉಳಿದವರು ಎಸ್ಕೇಪ್; ಪೊಲೀಸರಿಂದ ಶೋಧ!