ಮತಾಂತರದ ಸುಳ್ಳು ಆರೋಪದ ಮೇಲೆ ಇಬ್ಬರು, ಯುವಕರನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಮೇಲೆ ಗೃಹ ಮಂತ್ರಿಗಳು ಕೂಡಲೇ ಕ್ರಮ ಜರುಗಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತಣ್ಣ ಒತ್ತಾಯಿಸಿದ್ದಾರೆ.
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಚಿತ್ರದುರ್ಗದಲ್ಲಿಂದು ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿ, ಚಿತ್ರದುರ್ಗದ ಪ್ರಶಾಂತ್ ನಗರದ ಮನೆಯಲ್ಲಿ ಯಾವುದೇ ಮತಾಂತರದ ಪ್ರಯತ್ನಗಳು ನಡೆದಿಲ್ಲ. ಆದರೂ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಸುಳ್ಳು ಆರೋಪ ದ ಮೇಲೆ ಬಂಧಿಸಿದ್ದು, ಪೊಲೀಸರ ಮೇಲೆ ಕ್ರಮ ಕ್ರಮಕ್ಕೆ ಆಗ್ರಹಿಸಿದ್ದಾರೆ.