ಆಸೆ ಅಮಿಷಗಳನ್ನೊಡ್ಡಿ ಮತಾಂತರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಇಂದು ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.ಪ್ರಶಾಂತ್ ನಗರದ ಮನೆಯೊಂದರಲ್ಲಿ ಸಭೆ ನಡೆಸಿ, ಹಿಂದು ಭಾವನಗೆಳಿಗೆ ದಕ್ಕೆಯುಂಟು ಮಾಡುವ ರೀತಿ ಮಾತಾಡುತ್ತಾ,
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಜನರನ್ನು, ಮತಾಂತರಗೊಳಿಸಲು ಯತ್ನಿಸುತ್ತಿದ್ದಾರೆಂದು ದೀಪಕ್ ನಗರ ಠಾಣೆಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ನಗರಠಾಣೆ ಪೊಲೀಸರು ದಾಳಿ ನಡೆಸಿ ಧನಂಜಯ್,ಜೋಶೆವಾ ಇಸ್ರೇಲ್ ಎಂಬಿಬ್ಬರನ್ನು ಬಂಧಿಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕಣ ದಾಖಲಿಸಿದೆ.